• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

PSI ನೇಮಕಾತಿ ಹಗರಣ | DYSP ಶಾಂತಕುಮಾರ್ ಬಂಧನವಾಗಿಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
May 13, 2022
in ಕರ್ನಾಟಕ
0
ಸರ್ಕಾರ ಬಿದ್ದರೂ ಪರ್ವಾಗಿಲ್ಲ, ದಾಖಲೆ ಕೊಡಿ ಕ್ರಮ ಜರುಗಿಸುತ್ತೇವೆ : HDKಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು
Share on WhatsAppShare on FacebookShare on Telegram

ರಾಜ್ಯದಲ್ಲಿಹಲವು ದಿನಗಳಿಂದ ಪಿಎಸ್‌ಐ ಪರೀಕ್ಷೆ ನೇಮಕಾತಿ ಅಕ್ರಮದ ಬಗ್ಗೆ ಬಿಸಿಬಿಸಿ ಚರ್ಚೆಯ ನಂತರ ತನಿಖೆ ನಡೆಸಲು ಬಿಜೆಪಿ ಸರ್ಕಾರ ನಿರ್ಧರಿಸಿತು. ಅಕ್ರಮದ ಹಿಂದಿನ ಕೈಗಳ ಹುಡುಕಾಟದಲ್ಲಿ ಬಿದ್ದಿರುವ ಸಿಐಡಿ ಬಲೆಗೆ ಹಲವು ಅದಕಾರಿಗಳು ಬಂಧನವಾಗಿದೆ. ಈ ಮದ್ಯೆ ಡಿವೈಎಸ್ ಪಿ ಶಾಂತಕುಮಾರ್ ಕೂಡ ಬಂಧನವಾಗಿದೆ ಎಂಬ ಸುದ್ದಿ ಕೇಳಿ ಬಂದ ಹಿನ್ನೆಲೆ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದು, ನೇಮಕಾತಿ ಹಗರಣದಲ್ಲಿ ಡಿವೈಎಸ್ ಪಿ ಶಾಂತಕುಮಾರ್ ಬಂಧನವಾಗಿಲ್ಲ ಎಂದು ತಿಳಿಸಿದ್ದರೆ.

ADVERTISEMENT

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ನೇಮಕಾತಿ ಹಗರಣದಲ್ಲಿ ಡಿವೈಎಸ್ ಪಿ ಶಾಂತಕುಮಾರ್ ಸೇರಿದಂತೆ ಹಲವು ಆರೋಪಿಗಳ ವಿಚಾರಣೆ ನಡೆದಿದೆ. ಸೂಕ್ತ ಸಾಕ್ಷ್ಯಗಳು ಲಭಿಸಿದರೆ ಇತರರನ್ನು ಬಂಧಿಸುತ್ತೇವೆ. ಈ ಹಿಂದೆ ಬಂಧಿಸಿ ವಿಚಾರಣೆ ನಡೆಸಿದ ಸಿಬ್ಬಂದಿ ಹಲವು ಮಾಹಿತಿ ನೀಡಿದ್ದಾರೆ ಎಂದಿದ್ಧಾರೆ.

ಇನ್ನು ದೆಹಲಿ ಭೇಟಿ ಕುರಿತು ಸ್ಪಷ್ಟನೆ ನೀಡಿದ ಸಚಿವ ಅರಗಜ್ಞಾನೇಂದ್ರ, ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದೆ. ಪಕ್ಷದ ಯಾವುದೇ ನಾಯಕರನ್ನು ಭೇಟಿಯಾಗಿಲ್ಲ. ಬೊಮ್ಮಾಯಿ ನನಗೆ ಸಚಿವ ಸ್ಥಾನ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಕ್ಕರೂ ಸಿಗದಿದ್ದರೂ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

Tags: BJPCongress PartyCovid 19DYSP ಶಾಂತಕುಮಾರ್PSI ನೇಮಕಾತಿ ಹಗರಣಗೃಹ ಸಚಿವ ಆರಗ ಜ್ಞಾನೇಂದ್ರನರೇಂದ್ರ ಮೋದಿಬಿಜೆಪಿ
Previous Post

ಸಚಿವ ಸಂಪುಟ ವಿಸ್ತರಣೆ ಮುನ್ನ BSYರನ್ನು ಭೇಟಿಯಾದ ಸಿಎಂ ಬೊಮ್ಮಾಯಿ : ರಾಜಕೀಯ ವಲಯದಲ್ಲಿ ಕುತೂಹಲ!

Next Post

ವಿಧಾನ ಪರಿಷತ್ & ರಾಜ್ಯಸಭೆ ಚುನಾವಣೆ | ನಾಳೆ ಕೋರ್ ಕಮಿಟಿ ಸಭೆ : ಸಿಎಂ ಬೊಮ್ಮಾಯಿ

Related Posts

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
0

ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ವೇಳೆ ತೆರೆಗೆ ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Dynamic Prince Prajwal Devaraj) ಅವರ ಹುಟ್ಟುಹಬ್ಬ....

Read moreDetails

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
Next Post
ಕೋವಿಡ್-19 3ನೇ ಅಲೆ ಹಿನ್ನೆಲೆ ತೀವ್ರ ಕಟ್ಟೆಚರ ವಹಿಸಲು ಸೂಚನೆ.

ವಿಧಾನ ಪರಿಷತ್ & ರಾಜ್ಯಸಭೆ ಚುನಾವಣೆ | ನಾಳೆ ಕೋರ್ ಕಮಿಟಿ ಸಭೆ : ಸಿಎಂ ಬೊಮ್ಮಾಯಿ

Please login to join discussion

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada