• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪಿಎಸ್‌ ಐ ನೇಮಕಾತಿ ಅಕ್ರಮ: ದರ್ಶನ್‌ ಗೌಡ ಅರೆಸ್ಟ್‌, ತಂದೆ ನಾಪತ್ತೆ!

ಪ್ರತಿಧ್ವನಿ by ಪ್ರತಿಧ್ವನಿ
June 6, 2022
in ಕರ್ನಾಟಕ
0
ಪಿಎಸ್‌ ಐ ನೇಮಕಾತಿ ಅಕ್ರಮ: ದರ್ಶನ್‌ ಗೌಡ ಅರೆಸ್ಟ್‌, ತಂದೆ ನಾಪತ್ತೆ!
Share on WhatsAppShare on FacebookShare on Telegram

ಪಿಎಸ್‌ ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಮಾಗಡಿಯ ಅಭ್ಯರ್ಥಿ ದರ್ಶನ್‌ ಗೌಡ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದು, ತಂದೆ ವೆಂಕಟೇಶ್‌ ನಾಪತ್ತೆಯಾಗಿದ್ದಾರೆ.

ADVERTISEMENT

ಅಕ್ಟೋಬರ್‌ ೩ರಂದು ನಡೆದ ಪರೀಕ್ಷೆಯಲ್ಲಿ ದರ್ಶನ್‌ ಗೌಡ ಬರೆದಿದ್ದ ಉತ್ತರ ಪತ್ರಿಕೆಯನ್ನು ಸಂಶೋಧನೆ ಕಳುಹಿಸಲಾಗಿದ್ದು, ನಕಲಿ ಆಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ದರ್ಶನ್‌ ಗೌಡ ಅವರನ್ನು ಬಂಧಿಸಲಾಗಿದೆ.

ದರ್ಶನ್‌ ಗೌಡ ಪಿಎಸ್‌ ಐ ಪರೀಕ್ಷೆ ಪಾಸಾಗಲು 80 ಲಕ್ಷ ರೂ. ಲಂಚ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು. ಅಲ್ಲದೇ ಐಟಿ ಬಿಟಿ ಸಚಿವ ಅಶ್ವಥ್‌ ನಾರಾಯಣ ಅವರ ಸಂಬಂಧಿ ಎಂದು ಹೇಳಲಾಗಿತ್ತು.

ದರ್ಶನ್‌ ಗೌಡ ಬರೆದ ಪರೀಕ್ಷೆಯ ಉತ್ತರ ಪತ್ರಿಕೆ ವರದಿ ಪರಿಶೀಲಿಸಿದಾಗ ವೈಎಂಆರ್‌ ಶೀಟ್‌ ನಲ್ಲಿ 3 ಇಂಕ್‌ ಬಳಸಲಾಗಿದ್ದು, 20 ಗಂಟೆಗಳ ಅಂತರದಲ್ಲಿ ಎರಡು ಬಾರಿ ಉತ್ತರ ಬರೆಯಲಾಗಿದೆ ಎಂದು ಪರಿಶೀಲನೆ ತಿಳಿದು ಬಂದಿದೆ.

ಅಕ್ಟೋಬರ್‌ 3ರಂದು ಪಿಎಸ್‌ ಐ ಲಿಖಿತ ಪರೀಕ್ಷೆ ನಡೆದಿದ್ದು, ದರ್ಶನ್‌ ಗೌಡ ಕೇವಲ 9 ಪ್ರಶ್ನೆಗಳಿಗೆ ಮಾತ್ರ ಉತ್ತರ ನೀಡಿದ್ದಾನೆ. ಆದರೆ ಅಕ್ಟೋಬರ್‌ ೪ರಂದು ಉತ್ತರ ಪತ್ರಿಕೆ ತಿದ್ದಲಾಗಿದ್ದು, ರ್ಯಾಂಕ್‌ ಬರುವಷ್ಟು ಅಂಕಗಳಿಗೆ ಉತ್ತರ ನೀಡಲಾಗಿದ್ದು, ಇವೆರಡು ಬೇರೆ ಬೇರೆ ಪೆನ್‌ ಗಳಿಂದ ಬರೆದಿರುವುದು ಸ್ಪಷ್ಟವಾಗಿದೆ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಇದೇ ವೇಳೆ ದರ್ಶನ್‌ ಗೌಡ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ತಂದೆ ವೆಂಕಟೇಶ್‌ ನಾಪತ್ತೆಯಾಗಿದ್ದಾರೆ. ಆರಂಭದಲ್ಲಿ ಮಗನನ್ನು ಸಮರ್ಥಿಸಿಕೊಂಡಿದ್ದ ಅವರು, ಸಚಿವ ಅಶ್ವಥ್‌ ನಾರಾಯಣ್‌ ಗೌಡ ತಮ್ಮ ಸಂಬಂಧಿ ಎಂದು ಹೇಳಿದ್ದರು.

Tags: darshan gowdapratidvanipsi scam
Previous Post

ಈ ನೆಲದಲ್ಲಿ ಗೋಡ್ಸೆ ಸಂತತಿಗಳನ್ನ ಬುಡ ಸಮೇತ ಕಿತ್ತು ಹಾಕಬೇಕು : ಬಿ.ಕೆ ಹರಿಪ್ರಸಾದ್

Next Post

ಅಜಾದಿ ಕಾ ಅಮೃತ್ ಮಹೋತ್ಸವ; ವಿಶೇಷ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಅಜಾದಿ ಕಾ ಅಮೃತ್ ಮಹೋತ್ಸವ; ವಿಶೇಷ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಅಜಾದಿ ಕಾ ಅಮೃತ್ ಮಹೋತ್ಸವ; ವಿಶೇಷ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada