• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಿನ್ನೆ ಬೀಳ್ಕೊಡುಗೆ ಪಡೆದ ಪಿಎಸ್‌ಐ ಇಂದು ಹೃದಯಾಘಾತದಿಂದ ಮೃತ್ಯು!

ಪ್ರತಿಧ್ವನಿ by ಪ್ರತಿಧ್ವನಿ
August 3, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಯಾದಗಿರಿ: ಪಿಎಸ್‌ಐ ಆಗಿ ಯಾದಗಿರಿ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ (34) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಇತ್ತೀಚೆಗೆ ಸೈಬರ್ ಕ್ರೈಮ್ ಪಿಎಸ್‌ಐ ಆಗಿ ವರ್ಗಾವಣೆಗೊಂಡಿದ್ದ ಪರಶುರಾಮ, ಮೊನ್ನೆಯಷ್ಟೇ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು.

ADVERTISEMENT

ನಿನ್ನೆ ಪೊಲೀಸ್ ಕ್ವಾರ್ಟರ್ಸ್‌ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.ಈ ಸಾವು ಅನುಮಾನ ಮೂಡಿಸಿದ್ದು, ಕುಟುಂಬಸ್ಥರನ್ನು ಶಾಕ್‌ಗೆ ನೀಡಿದೆ. ಪರಶುರಾಮ್‌ ಅವರ ಪತ್ನಿ ಗರ್ಭಿಣಿಯಾಗಿದ್ದು ತವರಿಗೆ ತೆರಳಿದ್ದವರು ಮರಳಿದ್ದಾರೆ. ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಲಂಚದ ಹಣಕ್ಕಾಗಿ ಹೇರುತ್ತಿದ್ದ ಒತ್ತಡದಿಂದಲೇ ಪತಿಗೆ ಹೃದಯಾಘಾತ ಉಂಟಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಸ್ಥಳೀಯ ದಲಿತ ಸಂಘಟನೆಗಳು ಶಾಸಕರ ವಿರುದ್ಧ ಪ್ರತಿಭಟನೆಗೆ ಮುಂದಾಗಿವೆ.ಈ ಕುರಿತು ಪರಶುರಾಮ್‌ ಅವರ ಪತ್ನಿ ಶ್ವೇತಾ ದೂರು ನೀಡಿದ್ದಾರೆ. ಯಾದಗಿರಿ ನಗರ ಠಾಣೆಯಲ್ಲಿ ಉಳಿದುಕೊಳ್ಳಲು ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ಅವರು 30 ಲಕ್ಷ ರೂ. ಹಣ ಲಂಚ ನೀಡುವಂತೆ ಒತ್ತಾಯಿಸಿದ್ದರು. ಕಳೆದ ಏಳು ತಿಂಗಳ ಹಿಂದಷ್ಟೇ 30 ಲಕ್ಷ ರೂ. ಹಣ ನೀಡಿ ನಗರ ಠಾಣೆಗೆ ಪೋಸ್ಟಿಂಗ್ ಪಡೆದುಕೊಂಡಿದ್ದರು.ಇದರಿಂದ ಸಾಲದ ಸುಳಿಗೆ ಸಿಲುಕಿದ್ದರು.

ಇದೀಗ ‌ಮತ್ತೆ ನಿಯಮಬಾಹಿರವಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಒಂದು ವರ್ಷ ಪೂರೈಸುವ ಮೊದಲೇ ವರ್ಗಾವಣೆ ಮಾಡಿದ್ದರಿಂದ ಒತ್ತಡಕ್ಕೆ ಒಳಗಾಗಿದ್ದರು ಎಂದು ಶ್ವೇತಾ ಆರೋಪಿಸಿದ್ದಾರೆ.ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಅವರ ಪುತ್ರ ಪಂಪನಗೌಡ (ಸನ್ನಿಗೌಡ) ವಿರುದ್ಧ ದೂರು ಪಿಎಸ್‌ಐ ಪತ್ನಿ ಶ್ವೇತಾ ಯಾದಗಿರಿ ಎಸ್ಪಿ ಸಂಗೀತಾ ಅವರಿಗೆ ದೂರು ನೀಡಿದ್ದಾರೆ. ಪೋಸ್ಟಿಂಗ್‌ಗಾಗಿ ಪದೇ ಪದೆ ಹಣಕ್ಕೆ ಕಿರುಕುಳ ನೀಡುತ್ತಿದ್ದ ಆರೋಪ ದಾಖಲಿಸಲಾಗಿದೆ.ಶಾಸಕ, ಆತನ ಪುತ್ರನ‌ ಮೇಲೆ ಕೇಸ್ ದಾಖಲಿಸಿದ ಬಳಿಕ‌ ಮರಣೋತ್ತರ ಪರೀಕ್ಷೆಗೆ ಪತ್ನಿ ಒಪ್ಪಿಗೆ ಸೂಚಿಸಿದ್ದು, ಯಾದಗಿರಿ ಯಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಪರಶುರಾಮ ಶವ ರವಾನೆಯಾಗಿದೆ.

ಪಿಎಸ್‌ಐ ಪರಶುರಾಮ ಸಾವಿನ ಸುತ್ತ ಅನುಮಾನಗಳು ಮೂಡುತ್ತಿದ್ದು, ಯಾದಗಿರಿಯ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆದಿದೆ. ನಗರದ ಖಾಸಗಿ ಆಸ್ಪತ್ರೆ ಬಳಿ ಜಮಾಯಿಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು, ಆಂಬ್ಯುಲೆನ್ಸ್ ತಡೆದು ಪ್ರತಿಭಟಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವ ರವಾನೆ ಮಾಡುತ್ತಿದ್ದಾಗ ಆಂಬ್ಯುಲೆನ್ಸ್‌ ಅಡ್ಡಗಟ್ಟಿ ಕುಳಿತ ಸಂಘಟನೆಗಳ ಕಾರ್ಯಕರ್ತರು, ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ.

Tags: #[pratidhvanidigital#police departmentg prameshwarGovernment of Karnataka
Previous Post

ಪ್ರತಿಭಟನೆ ನಡೆಸುತ್ತಿರುವ ರೈತರ ಹಕ್ಕಿಗೆ ಧಕ್ಕೆ ಆಗಬಾರದು ; ಸುಪ್ರೀಂ ಕೋರ್ಟ್‌

Next Post

ಮೂವರು ಐಏಎಸ್‌ ಆಕಾಂಕ್ಷಿಗಳ ಸಾವಿನ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದ ಕೋರ್ಟ್‌..

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
Next Post
ಮೂವರು ಐಏಎಸ್‌ ಆಕಾಂಕ್ಷಿಗಳ ಸಾವಿನ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದ ಕೋರ್ಟ್‌..

ಮೂವರು ಐಏಎಸ್‌ ಆಕಾಂಕ್ಷಿಗಳ ಸಾವಿನ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದ ಕೋರ್ಟ್‌..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada