ADVERTISEMENT
  • Home
  • About Us
  • ಕರ್ನಾಟಕ
Saturday, May 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಯತ್ನಾಳ್​ ಕ್ಷೇತ್ರದಲ್ಲಿ ಜನಾಕ್ರೋಶ.. ಹಿಂದೂ ಲೀಡರ್​​ ವಿರುದ್ಧ ನಾಯಕರ​ ಅಬ್ಬರ

ಪ್ರತಿಧ್ವನಿ by ಪ್ರತಿಧ್ವನಿ
April 18, 2025
in Uncategorized
0
Share on WhatsAppShare on FacebookShare on Telegram

ವಿಜಯಪುರ ನಗರದಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ ನಡೆದಿದ್ದು, ತೆರೆದ ವಾಹನದಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ವಿಜಯೇಂದ್ರ, ಸಂಸದರಾದ ಜಗದೀಶ ಶೆಟ್ಟರ್, ರಮೇಶ್ ಜಿಗಜಿಣಗಿ, ಗೋವಿಂದ ಕಾರಜೋಳ ಹಾಗೂ ಇತರ ನಾಯಕರು ಭಾಗಿಯಾಗಿದ್ದರು. ಗಾಂಧಿಚೌಕ್​ನಲ್ಲಿ ವಿಜಯೇಂದ್ರ ಹಾಗೂ ಇತರ ನಾಯಕರಿಗೆ ಭರ್ಜರಿ ಸ್ವಾಗತ ನೀಡಲಾಯ್ತು. ಕ್ರೇನ್ ಹಾಗೂ ಜೆಸಿಬಿಗಳನ್ನು ಬಳಸಿ ಪುಷ್ಪವೃಷ್ಟಿ ಮಾಡಿ ನಾಯಕರನ್ನು ಬರಮಾಡಿಕೊಂಡಿದ್ದಾರೆ ಬಿಜೆಪಿ ಕಾರ್ಯಕರ್ತರು.

ADVERTISEMENT

ಜನಾಕ್ರೋಶ ಯಾತ್ರೆಯಲ್ಲಿ ಎ.ಎಸ್ ಪಾಟೀಲ್ ನಡಹಳ್ಳಿ ಭಾಷಣ ಮಾಡಿ, ಕರ್ನಾಟಕದ ನಿಜವಾದ ರಾಜಕೀಯ ಚಾಣಕ್ಯ ವಿಜಯೇಂದ್ರ ಎಂದಿದ್ದಾರೆ. 17 ಶಾಸಕರನ್ನ ಕರೆ ತಂದು ಬಿಜೆಪಿಯನ್ನ ಅಧಿಕಾರಕ್ಕೆ ತಂದಿದ್ದೇ ವಿಜಯೇಂದ್ರ ಎಂದಿರುವ ನಡಹಳ್ಳಿ, 17 ರಲ್ಲಿ 15 ಸೀಟ್ ಗೆಲ್ಲುವಂತೆ ಮಾಡಿದ್ದು ವಿಜಯೇಂದ್ರ ರಾಜಕೀಯ ಸಂಘಟನೆ ಎಂದು ಕೊಂಡಾಡಿದ್ದಾರೆ. ಅಪಪ್ರಚಾರಕ್ಕೆ ಕಿವಿಗೊಡಬೇಡಿ, ಕಾಂಗ್ರೆಸ್​ನ ಎಲ್ಲ ನಾಯಕರಿಗೆ ವಯಸ್ಸಾಗಿದೆ. ಜೆಡಿಎಸ್ ಪಕ್ಷದಲ್ಲಿ ಯುವಕರ ನಾಯಕತ್ವ ಇಲ್ಲ. ಯುವಕರ ನಾಯಕತ್ವ ಇರುವ ಪಕ್ಷ ಬಿಜೆಪಿ ಮಾತ್ರ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ 140 ಸೀಟ್ ಗೆಲ್ಲಲಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್ ಪಾಟೀಲ್ ನಡಹಳ್ಳಿ ಭವಿಷ್ಯ ನುಡಿದಿದ್ದಾರೆ.

ಬಿಜೆಪಿ ಜನಾಕ್ರೋಶ ಯಾತ್ರೆಯಲ್ಲಿ ಸಂಸದ ರಮೇಶ್​ ಜಿಗಜಿಣಗಿ ಭಾಷಣ ಮಾಡಿ, ಕಾರ್ಯಕರ್ತರು ಯಾವುದೇ ವಿಚಾರ ಮಾಡಬೇಡಿ. ಪಕ್ಷ ದೊಡ್ಡದು, ಜಿಗಜಿಣಗಿ ದೊಡ್ಡವ ಅಲ್ಲ ಎಂದು ಹೇಳುವ ಮೂಲಕ ಯತ್ನಾಳ್ ಹೆಸರು ಬಳಸದೆ ಟಾಂಗ್ ಕೊಟ್ಟಿದ್ದಾರೆ. ಜೊತೆಗೆ ಎಲ್ಲರೂ ಒಟ್ಟಾಗಿ ವಿಜಯೇಂದ್ರ ಕೈ ಬಲ ಪಡೆಸೋಣ ಎಂದು ಕರೆ ನೀಡಿದ್ದಾರೆ. ಚಲವಾದಿ ನಾರಾಯಣಸ್ವಾಮಿ ಮಾತನಾಡಿ, ದಲಿತರು ಕಾಂಗ್ರೆಸ್ ಬಿಟ್ಟು ಬರಬೇಕು. ದಲಿತರಿಗೆ ಕಾಂಗ್ರೆಸ್ ಸುಡುವ ಮನೆಯಾಗಿದೆ. ಎಷ್ಟು ದಿನ ಅದೇ ಮನೆಯಲ್ಲಿ ಇರುತ್ತಿರಿ ಎಂದು ಪ್ರಶ್ನಿಸಿದ್ದಾರೆ ಚಲವಾದಿ ನಾರಾಯಣಸ್ವಾಮಿ.

Narendra modi : ವಿಕ್ಷಿತ್ ಭಾರತ್ ದೃಷ್ಟಿಕೋನಕ್ಕೆ ಅವರು ಬದ್ಧತೆಯನ್ನು ವ್ಯಕ್ತಪಡಿಸಿದಪ್ರಧಾನಿ ಮೋದಿ  #pratidhvani

ವಿಜಯಪುರದ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಬಿಜೆಪಿ ‌ರಾಜಾಧ್ಯಕ್ಷ ವಿಜಯೆಂದ್ರ, ಪಕ್ಷದ ಕಾರ್ಯಕರ್ತರು ನಮ್ಮ ಶಕ್ತಿ. ವಿಜಯಪುರದಲ್ಲಿ ಯಾತ್ರೆ ಯಶಸ್ವಿಯಾಗುತ್ತದೆ ಎಂದು ನಾನು ನಿರೀಕ್ಷೆ ಮಾಡಿರಲಿಲ್ಲ. ಆದರೆ ನಿಮ್ಮನ್ನ ನೋಡಿದ ಮೇಲೆ ಯಾತ್ರೆ ಯಶಸ್ಸಿಯಾಗಿದೆ. ಮುಖ್ಯಮಂತ್ರಿಗಳಿಗೆ ವಿಜಯಪುರಕ್ಕೆ ಬಂದು ನೋಡಿ. ನಿಮ್ಮ ವಿರುದ್ಧ ಜನ ಹೇಗೆ ಬಿದಿಗಿಳಿದಿದ್ದಾರೆ ನೋಡಿ. ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಆಗ್ತಾಯಿದೆ. ರಾಜ್ಯ ಸರ್ಕಾರ ಹಿಂದುಳಿದ ಸಮಾಜವನ್ನು ಮರೆತಿದ್ದಾರೆ. ಮುಸ್ಲಿಮರಿಗೆ ಮೀಸಲಾತಿ ಕೊಡೋದಾಗಿ ಹೇಳಿದ್ದಾರೆ. ಸಿದ್ದರಾಮಯ್ಯ ನೀವು ಮುಸ್ಲಿಮರ ಮುಖ್ಯಮಂತ್ರಿಯಾ..? ರಾಜ್ಯದ ಮುಖ್ಯಮಂತ್ರಿಯಾ..? ಎಂದು ಪ್ರಶ್ನೆ ಮಾಡಿದ್ದಾರೆ ವಿಜಯೆಂದ್ರ.

ಬೇರೆ ಯಾವುದೇ ಸಮಾಜದ ಜನರಿಗೆ ಇಲ್ಲದ ಯೋಜನೆ ಅವರಿಗೆ ಮಾತ್ರ ಯಾಕೆ..? ಎಂದಿರುವ ವಿಜಯೇಂದ್ರ, ಬಿಜೆಪಿ ಮುಸ್ಲಿಂ ವಿರೋಧಿ ಅಲ್ಲ. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಹಾಕಿದವರ ಪರವಾಗಿ ಸರ್ಕಾರ‌ ಇದೆ. ಅದಕ್ಕೆ ಬಿಜೆಪಿ ಒಪ್ಪಲ್ಲ. ದೇಶದಲ್ಲಿ ಕೋಟ್ಯಾಂತರ ಕಾರ್ಯಕರ್ತರು ದೇಶಕ್ಕಾಗಿ ದುಡಿಯುತ್ತಿದ್ದಾರೆ. ಯುಪಿಎ ಸರ್ಕಾರದ ಸಾಲು ಸಾಲು ಹಗರಣ ನಡೆದವು. ಈ ಹಿಂದಿನ ಸರ್ಕಾರದ ಅವಧಿಯಲ್ಲಿ 25 ಸಾವಿರಕ್ಕೆ ಟಿಸಿ ಬರ್ತಾಯಿತ್ತು. ಆದರೆ ಈಗ ಅದನ್ನ ಮೂರು ಲಕ್ಷಕ್ಕೆ ಏರಿಕೆ ಮಾಡಲಾಗಿದೆ ಎಂದ ವಿಜಯೆಂದ್ರ ವಾಗ್ದಾಳಿ ಮಾಡಿದ್ದಾರೆ.

Previous Post

ಪಂಚಮಸಾಲಿ ಲಿಂಗಾಯತರಲ್ಲಿ ಒಡಕು ಬೇಡ.. ಶಾಂತರಾಗಿ.. ಶಾಂತರಾಗಿ..

Next Post

ಜಾತಿ ಜನಗಣತಿ ವಿರೋಧ ಮಾಡಿ ಮುಂದೆ ಅದು ಹೇಗೆ ಗೆಲ್ತಾರೆ..?

Related Posts

ED ದಾಳಿ ಬಗ್ಗೆ ಗೃಹ ಸಚಿವ ಪರಮೇಶ್ವರ್​ ಏನ್​ ಅಂತಾರೆ..? ರಾಜಕೀಯವೋ..?
Uncategorized

ED ದಾಳಿ ಬಗ್ಗೆ ಗೃಹ ಸಚಿವ ಪರಮೇಶ್ವರ್​ ಏನ್​ ಅಂತಾರೆ..? ರಾಜಕೀಯವೋ..?

by ಪ್ರತಿಧ್ವನಿ
May 22, 2025
0

ಗೃಹ ಸಚಿವ ಪರಮೇಶ್ವರ್​ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದು, ನಿನ್ನೆ ಬೆಳಗ್ಗೆ 9 ಗಂಟೆಗೆ ಶುರುವಾದ ಪರಿಶೀಲನೆ...

Read moreDetails
ಪಾಕಿಸ್ತಾನದ ಪರ ಕರುಣೆ ತೋರಿದ್ರಾ ಸಲ್ಮಾನ್ ಖಾನ್ ..?ಬ್ಯಾಡ್ ಬಾಯ್ ಟ್ವೀಟ್ ಗೆ ಭಾರತೀಯರು ಕೆಂಡ ! 

ಪಾಕಿಸ್ತಾನದ ಪರ ಕರುಣೆ ತೋರಿದ್ರಾ ಸಲ್ಮಾನ್ ಖಾನ್ ..?ಬ್ಯಾಡ್ ಬಾಯ್ ಟ್ವೀಟ್ ಗೆ ಭಾರತೀಯರು ಕೆಂಡ ! 

May 12, 2025

ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ .

May 11, 2025

ಭಾರತದ ರಣಾರ್ಭಟಕ್ಕೆ ಬೆದರಿ ಹೋದ ಪಾಕಿಸ್ತಾನ..!

May 7, 2025

ಸೋನು ನಿಗಮ್‌ ಮೇಲೆ ಆಕ್ರೋಶ ಹೊರ ಹಾಕಿದ ನಟ ರಾಜವರ್ಧನ..!

May 6, 2025
Next Post
ಜಾತಿ ಜನಗಣತಿ ವಿರೋಧ ಮಾಡಿ ಮುಂದೆ ಅದು ಹೇಗೆ ಗೆಲ್ತಾರೆ..?

ಜಾತಿ ಜನಗಣತಿ ವಿರೋಧ ಮಾಡಿ ಮುಂದೆ ಅದು ಹೇಗೆ ಗೆಲ್ತಾರೆ..?

Recent News

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್
Top Story

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

by ಪ್ರತಿಧ್ವನಿ
May 24, 2025
ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 
Top Story

ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

by Chetan
May 24, 2025
ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 
Top Story

ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

by Chetan
May 24, 2025
Top Story

ಖಡಕ್ ಕಮಿಷನರ್ ಜ‌ನಸಂಪರ್ಕ ಸಭೆ- ಬೆಚ್ಚಿದ ಅಧಿಕಾರಿ ಸಿಬ್ಬಂದಿಗಳು..!

by ಪ್ರತಿಧ್ವನಿ
May 24, 2025
ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 
Top Story

ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 

by Chetan
May 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

May 24, 2025
ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

May 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada