• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಶೀಘ್ರವೇ ‘ಪುನೀತ್ ರಾಜ್ ಕುಮಾರ್’ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ದಿನಾಂಕ ಘೋಷಣೆ : ಸಿಎಂ ಬೊಮ್ಮಾಯಿ

Any Mind by Any Mind
February 27, 2022
in ಇದೀಗ
0
ಶೀಘ್ರವೇ ‘ಪುನೀತ್ ರಾಜ್ ಕುಮಾರ್’ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ದಿನಾಂಕ ಘೋಷಣೆ : ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಪುನೀತ್ ರಾಜ್‌ ಕುಮಾರ್ ( Puneet Rajkumar ) ಅವರ ಸ್ಮಾರಕವನ್ನು ಸದ್ಯದಲ್ಲಿಯೇ ನಿರ್ಮಿಸಲಾಗುವುದು ಹಾಗೂ “ಕರ್ನಾಟಕ ರತ್ನ” ಪ್ರಶಸ್ತಿ ಪ್ರದಾನ ದಿನಾಂಕವನ್ನೂ ಘೋಷಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ( CM Basavaraj Bommai ) ತಿಳಿಸಿದರು.

ADVERTISEMENT

ಇಂದು ಕಂಠೀರವ ಸ್ಟುಡಿಯೋದಲ್ಲಿ ಚಿತ್ರನಟ ಅಂಬರೀಶ್ ( Actor Ambareesh ) ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿ ಅವರು, ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕುವ ಸಣ್ಣ ಕೃತಜ್ಞತೆ ಹೇಳುವ ಭಾಗ್ಯ ನನಗೆ ದೊರೆತಿದೆ. ಅವರು ಎಲ್ಲೇ ಇದ್ದರೂ ಅವರು ನಮ್ಮನ್ನು ನೆನೆಸಿಕೊಳ್ಳುತ್ತಾರೆ ಎಂದರು.

“ಅಂಬರೀಶ್ ಅವರನ್ನು ಯಾವಾಗಲೂ ಅಂಬರೀಶ್ ಎಂದೇ ಸಂಬೋಧಿಸುತ್ತಿದ್ದೆ. ಈಗಲೂ ಹಾಗೆಯೇ ಕರೆಯುತ್ತೇನೆ. ನಮ್ಮದು 40 ವರ್ಷಗಳಿಗೂ ಮಿಗಿಲಾದ ಸ್ನೇಹ. ಒಟ್ಟಿಗೆ ಓಡಾಡಿ, ಸಮಯ ಕಳೆದಿದ್ದೇವೆ.ಊಟ ಮಾಡಿದ್ದೇವೆ. ಕರ್ನಾಟಕದಾದ್ಯಂತ ಸುತ್ತಿದ್ದೇವೆ. ಮಾಡಬಹುದಾದ್ದನ್ನು ಮಾಡಬಾರದ್ದನ್ನು ಮಾಡಿದ್ದೇವೆ” ಅಂಬರೀಶ್ ಅವರೊಂದಿಗಿನ ಒಡನಾಟವನ್ನು ಅವರು ಸ್ಮರಿಸಿದರು.

ಪುನೀತ್ ಅವರ ಸ್ಮಾರಕವನ್ನು ಸದ್ಯದಲ್ಲಿಯೇ ನಿರ್ಮಿಸಲಾಗುವುದು ಹಾಗೂ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ದಿನಾಂಕವನ್ನೂ ಘೋಷಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Tags: Actor AmbareeshBJPCongress PartyPuneet Rajkumar‌ಕರೋನಾಕರ್ನಾಟಕ ರತ್ನಪುನೀತ್ ರಾಜ್‌ ಕುಮಾರ್ಬಿಜೆಪಿಸಿಎಂ ಬೊಮ್ಮಾಯಿ
Previous Post

ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರ ಸೋದರಳಿಯ ಬಿಜೆಪಿ ಸೇರ್ಪಡೆ

Next Post

Manipur Election | ಡ್ರಗ್ಸ್ ಮಾಫಿಯಾಗೆ ಕಡಿವಾಣ ಹಾಕಿದ್ದ ದಕ್ಷ ಮಹಿಳಾ ಅಧಿಕಾರಿ ವಿರುದ್ಧ ಅಮಿತ್ ಶಾ ಪ್ರಚಾರ!

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
Next Post
Manipur Election | ಡ್ರಗ್ಸ್ ಮಾಫಿಯಾಗೆ ಕಡಿವಾಣ ಹಾಕಿದ್ದ ದಕ್ಷ ಮಹಿಳಾ ಅಧಿಕಾರಿ ವಿರುದ್ಧ ಅಮಿತ್ ಶಾ ಪ್ರಚಾರ!

Manipur Election | ಡ್ರಗ್ಸ್ ಮಾಫಿಯಾಗೆ ಕಡಿವಾಣ ಹಾಕಿದ್ದ ದಕ್ಷ ಮಹಿಳಾ ಅಧಿಕಾರಿ ವಿರುದ್ಧ ಅಮಿತ್ ಶಾ ಪ್ರಚಾರ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada