ಕರ್ನಾಟಕ ರತ್ನ ಪವರ್ಸ್ಟಾರ್ ಡಾ.ಪುನೀತ್ ರಾಜ್ಕುಮಾರ್ ಜನುಮದಿನ ಸಮೀಪಿಸುತ್ತಿದ್ದು ಈ ಭಾರೀ ಅಪ್ಪು ಇಲ್ಲದ ಜನುಮದಿನವನ್ನು ಅಭಿಮಾನಿಗಳು ಭಾರದ ಮನಸ್ಸಿನಿಂದ ಆಚರಿಸಲು ತಯಾರಿ ನಡೆಸುತ್ತಿದ್ದಾರೆ. ಈ ಮಧ್ಯೆ ಅಪ್ಪು ಅಂಗರಕ್ಷಕರಾದ ಛಲಪತಿರವರು ಪ್ರತಿಧ್ವನಿ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಪುನೀತ್ ರಾಜ್ಕುಮಾರ್ ಬಗೆಗಿನ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ.
“ಶಿವಣ್ಣನಿಗೂ ಇದೇ ಪ್ರಶ್ನೆ ಕೇಳ್ತೀರಾ?” – ನೆಪೋಟಿಸಂ ಚರ್ಚೆಗೆ ಕಿಚ್ಚ ಸುದೀಪ್ ಖಡಕ್ ತಿರುಗೇಟು!
ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ ಹೆಚ್ಚು ಚರ್ಚೆಯಾಗುತ್ತಿರುವ ನಟ ಕಿಚ್ಚ ಸುದೀಪ್ ಅವರ ಸೋದರಳಿಯ ಸಂಚಿತ್ ಸಂಜೀವ್ ಅಭಿನಯದ ಚೊಚ್ಚಲ ಚಿತ್ರ ‘ಮ್ಯಾಂಗೋ ಪಚ್ಚ’ ಬಿಡುಗಡೆಯಾಗಿದೆ. ಚಿತ್ರದ ಪ್ರಚಾರ...
Read moreDetails





