ಕರ್ನಾಟಕ ರತ್ನ ಪವರ್ಸ್ಟಾರ್ ಡಾ.ಪುನೀತ್ ರಾಜ್ಕುಮಾರ್ ಜನುಮದಿನ ಸಮೀಪಿಸುತ್ತಿದ್ದು ಈ ಭಾರೀ ಅಪ್ಪು ಇಲ್ಲದ ಜನುಮದಿನವನ್ನು ಅಭಿಮಾನಿಗಳು ಭಾರದ ಮನಸ್ಸಿನಿಂದ ಆಚರಿಸಲು ತಯಾರಿ ನಡೆಸುತ್ತಿದ್ದಾರೆ. ಈ ಮಧ್ಯೆ ಅಪ್ಪು ಅಂಗರಕ್ಷಕರಾದ ಛಲಪತಿರವರು ಪ್ರತಿಧ್ವನಿ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಪುನೀತ್ ರಾಜ್ಕುಮಾರ್ ಬಗೆಗಿನ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ.
ಗುಡ್ ನ್ಯೂಸ್ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್ ಬೆಡಗಿಯ ಸಿಹಿ ಸುದ್ದಿ ಏನು..?
ಬೆಂಗಳೂರು : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...
Read moreDetails





