• Home
  • About Us
  • ಕರ್ನಾಟಕ
Friday, October 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪುನೀತ್ ರಾಜ್‍ಕುಮಾರ್ ಆದರ್ಶದ ಜೀವನವನ್ನು ಮುಂದಿನ ಪೀಳಿಗೆಗೆ ತಿಳಿಯಬೇಕು : ಸಚಿವ ವಿ.ಸೋಮಣ್ಣ

ಪ್ರತಿಧ್ವನಿ by ಪ್ರತಿಧ್ವನಿ
January 30, 2022
in ಕರ್ನಾಟಕ
0
ಪುನೀತ್ ರಾಜ್‍ಕುಮಾರ್ ಆದರ್ಶದ ಜೀವನವನ್ನು ಮುಂದಿನ ಪೀಳಿಗೆಗೆ ತಿಳಿಯಬೇಕು : ಸಚಿವ ವಿ.ಸೋಮಣ್ಣ
Share on WhatsAppShare on FacebookShare on Telegram

ಇತ್ತೀಚೆಗಷ್ಟೆ ನಮ್ಮನ್ನಗಲಿದ ನಟ ಪುನೀತ್ ರಾಜ್‍ಕುಮಾರ್ ಅವರ ಸಾಧನೆ ಮುಂದಿನ ಪೀಳಿಗೆಗೆ ತಿಳಿಯಬೇಕು. ಅವರ ಆದರ್ಶದ ಜೀವನ, ಸಾಧನೆ, ಜೀವನ ಮೌಲ್ಯಗಳಿಂದ ಅವರು ಇಂದಿಗೂ‌ ನಮ್ಮೆಲ್ಲರ ಮನದಲ್ಲಿ ಜೀವಂತವಾಗಿದ್ದಾರೆ ಎಂದು ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಹೇಳಿದರು.

ADVERTISEMENT

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಗರಭಾವಿ ಪಾಲಿಕೆ ಕಚೇರಿಯಲ್ಲಿ ಪುನೀತ್ ರಾಜ್‍ಕುಮಾರ್ ಅವರ ಸವಿನೆನಪಿಗಾಗಿ‌ ನಿರ್ಮಿಸಲಾದ ಒಳಾಂಗಣ ಕ್ರೀಡಾಂಗಣವನ್ನು ಲೋಕಾರ್ಪಣೆ ಮಾಡಿ‌ ಮಾತನಾಡಿದ ಅವರು, ಯುತ್ ಐಕಾನ್ ಎಂತಲೇ ಖ್ಯಾತರಾಗಿದ್ದ ಪುನೀತ್ ಅವರ ಹೆಸರಿನಲ್ಲಿ ಈ ಸುಸಜ್ಜಿತವಾದ ಒಳಾಂಗಣ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಈ‌ ಮೂಲಕ ಈ ಭಾಗದ ಕ್ರೀಡಾಸಕ್ತ ಯುವಕರಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದರು.

ಚಿಕ್ಕ ವಯಸ್ಸಿನಲ್ಲಿಯೇ ಅಗಾಧ ಸಾಧನೆ ಮಾಡಿ ಕರ್ನಾಟಕ ರತ್ನ ಪ್ರಶಸ್ತಿಗೆ ಭಾಜನರಾದ ಪುನೀತ್ ಅವರ ಹೆಸರಿನಲ್ಲಿ ಒಳಾಂಗಣ ಕ್ರೀಡಾಂಗಣಕ್ಕೆ ಅವರ ಹೆಸರನ್ನು ಇರಿಸಲಾಗಿದೆ.

ಇನ್ನು, ನಟ ಪುನೀತ್ ತಮ್ಮ ಸಾವಿನ ಬಳಿಕವೂ ಸಾಕಷ್ಟು ಜನರಿಗೆ ಪ್ರೇರಣೆಯಾಗಿದ್ದಾರೆ. ಅವರ ಅಕಾಲಿಕ ನಿಧನದ ಬಳಿಕ ಅವರ ಸಾವಿರಾರು ಅಭಿಮಾನಿಗಳು ಸ್ವಯಂ ಪ್ರೇರಿತರಾಗಿ ನೇತ್ರದಾನ ಮಾಡುವ ಮೂಲಕ ನಟನೊಬ್ಬನ ಆದರ್ಶಗಳನ್ನು ಜೀವಂತವಿರಿಸಿದ್ದಾರೆ ಎಂದರು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಯುವ ಮುಖಂಡ ಡಾ.ಅರುಣ್ ಸೋಮಣ್ಣ, ಮಕ್ಕಳ ಶಿಕ್ಷಣ ಹಕ್ಕುಗಳ ರಾಯಭಾರಿಯಾಗಿ ‘ಎಜುಕೇಶನ್ ಇಸ್ ಪವರ್’ ಎಂಬ ಅಭಿಯಾನದಲ್ಲಿ ಕಾರ್ಯ ನಿರ್ವಹಿಸುವ ಮೂಲಕ ಶಿಕ್ಷಣದ ಮಹತ್ವದ ಕುರಿತಂತೆ ಜಾಗೃತಿ ಮೂಡಿಸುವ ಕೆಲಸವನ್ನು ಅವರು ಮಾಡಿದ್ದರು. ಇದಷ್ಟೇ ಅಲ್ಲದೇ, ಗ್ರಾಮೀಣ ಮಹಿಳೆಯರಿಗೆ ಸ್ವಾವಲಂಬಿ ಜೀವನಕ್ಕೆ ನೆರವಾಗುವ ‘ಸಂಜೀವಿನಿ’ ಯೋಜನೆ, ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳು ತಯಾರಿಸಿದ ‘ದೀಪ ಸಂಜೀವಿನಿ’ ಮಣ್ಣಿನ ಹಣತೆ ಖರೀದಿಸಿ ದೀಪಾವಳಿ ಆಚರಿಸುವ ಮೂಲಕ ಸ್ವಸಹಾಯ ಗುಂಪುಗಳನ್ನು ಬಲಪಡಿಸಲು ಮನವಿ ಮಾಡಿಕೊಳ್ಳುವ ಮೂಲಕ ಮಹಿಳೆಯರು ಸಬಲೀಕರಣಕ್ಕೆ ಕೈ ಜೋಡಿಸಿದ್ದರು.

ಇಂಥ ಸಾಕಷ್ಟು ಕಾರಣಗಳಿಂದ ಲಕ್ಷಾಂತರ ಜನರು ರಾಜ್‍ಕುಮಾರ್ ಅವರನ್ನು ತಮ್ಮ ಆದರ್ಶವನ್ನಾಗಿ ಸ್ವೀಕರಿಸಿದ್ದಾರೆ. ಸಿನಿಮಾ, ನಟನೆ, ಗ್ಲಾಮರ್, ಸ್ಟಾರ್ ಗಿರಿಗಳನ್ನು‌ ಮೀರಿ ಒಬ್ಬ ಮಹಾ ಮಾನವತಾವಾದಿಯಾಗಿ ಪುನೀತ್ ನಮ್ಮೆಲ್ಲರ ಮನಗಳಲ್ಲಿ ನೆಲೆಯೂರಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಬಿಬಿಎಂಪಿ ಮಾಜಿ ಸದಸ್ಯರಾದ ಮೋಹನ್ ಕುಮಾರ್, ದಾಸೇಗೌಡ, ಉಮೇಶ್ ಶೆಟ್ಟಿ, ವಾಗೀಶ್ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags: ಪುನೀತ್ ರಾಜ್ ಕುಮಾರ್ವಿ ಸೋಮಣ್ಣ
Previous Post

216 ಬೋಗಿಗಳಿಗಾಗಿ ಚೀನಾ ಕಂಪನಿಯೊಂದಿಗೆ ಒಪ್ಪಂದ : ಅಪಾಯದಲ್ಲಿ ನಮ್ಮ ಮೆಟ್ರೋ!

Next Post

ಕೋಮುಧ್ರುವೀಕರಣದ ರಾಜಕಾರಣ ಓಟು ತಂದುಕೊಡಬಹುದೇ ಹೊರತು ನಿರುದ್ಯೋಗ ಪರಿಹಾರವಾಗದು

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

October 30, 2025
Next Post
ಕೋಮುಧ್ರುವೀಕರಣದ ರಾಜಕಾರಣ ಓಟು ತಂದುಕೊಡಬಹುದೇ ಹೊರತು ನಿರುದ್ಯೋಗ ಪರಿಹಾರವಾಗದು

ಕೋಮುಧ್ರುವೀಕರಣದ ರಾಜಕಾರಣ ಓಟು ತಂದುಕೊಡಬಹುದೇ ಹೊರತು ನಿರುದ್ಯೋಗ ಪರಿಹಾರವಾಗದು

Please login to join discussion

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada