• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಜೇಮ್ಸ್ ಸಿನೆಮಾ | ಅಪ್ಪು ಪಾತ್ರಕ್ಕೆ ಯಾರು ಧ್ವನಿ ನೀಡಿದ್ದಾರೆ ಗೊತ್ತೇ?

ಪ್ರತಿಧ್ವನಿ by ಪ್ರತಿಧ್ವನಿ
February 2, 2022
in ಸಿನಿಮಾ
0
ಜೇಮ್ಸ್ ಸಿನೆಮಾ | ಅಪ್ಪು ಪಾತ್ರಕ್ಕೆ ಯಾರು ಧ್ವನಿ ನೀಡಿದ್ದಾರೆ ಗೊತ್ತೇ?
Share on WhatsAppShare on FacebookShare on Telegram

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆ ಚಿತ್ರ ಜೇಮ್ಸ್. ಅವರ ಜನ್ಮದಿನ ಮಾರ್ಚ್ ೧೭ ರಂದು ಚಿತ್ರ ತೆರೆಗೆ ಬರುತ್ತಿದೆ. ಪುನೀತ್ ಪಾತ್ರದ ಚಿತ್ರೀಕರಣ ಮುಗಿದಿತ್ತು ಆದರೆ, ಡಬ್ಬಿಂಗ್ ಕೆಲಸಗಳು ಬಾಕಿ ಉಳಿದಿದ್ದವು. ಇದೇ ಕಾರಣಕ್ಕೆ ಅಪ್ಪು ಪಾತ್ರಕ್ಕೆ ಯಾರು ಧ್ವನಿ ನೀಡಲಿದ್ದಾರೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.

ADVERTISEMENT

ಪುನೀತ್ ಪಾತ್ರಕ್ಕೆ ಅವರ ಹಿರಿಯ ಸಹೋದರ ಹ್ಯಾಟ್ರಿಕ್ ಹೀರೋ ಶಿವರಾಜ ಕುಮಾರ್ ಡಬ್ ಮಾಡಿದ್ದಾರೆ. ಈ ಕುರಿತು ಸ್ವತಃ ಶಿವಣ್ಣ ಮಾಹಿತಿ ಹಂಚಿಕೊಂಡಿದ್ದಾರೆ. ಅಪ್ಪು ಸಮಾಧಿ ಬಳಿ ಮಾತನಾಡಿದ ಅವರು, ಇದು ಬಹಳ ಕಷ್ಟದ ಕೆಲಸ. ಏಕೆಂದರೆ ಅಗಲಿದ ತಮ್ಮನ ಮುಖ ನೋಡಿ ಧ್ವನಿ ನೀಡುವುದು ತುಂಬಾ ಕಷ್ಟ. ಆದರೆ, ಎಲ್ಲರೂ ಕೇಳಿದಾಗ ನಾನು ಇಲ್ಲ ಎನ್ನದೆ ಡಬ್ ಮಾಡಿದ್ದೇನೆ ಎಂದಿದ್ದಾರೆ.

ಮುಂದುವರೆದು, ಅಪ್ಪು ಧ್ವನಿ ಹೊಂದಿಸುವುದು ಬಹಳ ಕಷ್ಟದ ಕೆಲಸ. ಬೇರೆಯವರಿಗೆ ಹಾಡಬಹುದು ಅಥವಾ ನನ್ನ ಪಾತ್ರಕ್ಕೆ ನಾನೇ ಡಬ್ ಮಾಡಬಹುದು. ಆದರೆ, ಮತ್ತೊಬ್ಬ ಕಲಾವಿದನನ್ನು ಪ್ರವೇಶಿಸಿ ಧ್ವನಿ ನೀಡುವುದು ಬಹಳ ಕಷ್ಟದ ಕೆಲಸ. ಅದಾಗ್ಯೂ ನನ್ನ ಪ್ರಯತ್ನ ನಾನು ಮಾಡಿದ್ದೇನೆ. ಎಲ್ಲರಿಗೂ ಇಷ್ಟವಾಗುವ ಭರವಸೆ ಇದೆ ಎಂದು ಹೇಳಿದ್ದಾರೆ.

Tags: jamespuneeth rajkumar
Previous Post

ಸಿಎಂ ಡೆಲ್ಲಿ ಯಾನ: ಹಿರಿಯರಿಗೆ ಕೋಕ್, ಹೊಸಬರಿಗೆ ಕೇಕ್ ನೀಡುವರೇ ಬಿಜೆಪಿ ವರಿಷ್ಠರು?

Next Post

ಸಕ್ರಿಯ ರಾಜಕಾರಣಕ್ಕೆ ಬರಲು ಜನಾರ್ದನ ರೆಡ್ಡಿ ತಂತ್ರ, ದೆಹಲಿಯಲ್ಲಿ ವರ್ಕೌಟ್

Related Posts

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?
Top Story

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

by ಪ್ರತಿಧ್ವನಿ
May 20, 2026
0

ಬೆಂಗಳೂರು : ಜೋಗಿ ಪ್ರೇಮ್‌ ನಿರ್ದೇಶನದ ಕೆಡಿ ಸಿನಿಮಾ ಅಬ್ಬರ ಹೇಗಿತ್ತು ಅನ್ನೋದು ಎಲ್ಲರಿಗೂ ಗೊತ್ತು. ಧ್ರುವ ಸರ್ಜಾ ಕೂಡ ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ...

Read moreDetails
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
“ಖಂಡಿತ ನಾಶ ಮಾಡದೆ ಬಿಡುವುದಿಲ್ಲ…” ಪೋಸ್ಟ್ ವೈರಲ್: ದಿಲೀಪ್ ರಾಜ್ ಪತ್ನಿಯ ಸಂದೇಶದ ಹಿಂದೆ ಏನರ್ಥ?

“ಖಂಡಿತ ನಾಶ ಮಾಡದೆ ಬಿಡುವುದಿಲ್ಲ…” ಪೋಸ್ಟ್ ವೈರಲ್: ದಿಲೀಪ್ ರಾಜ್ ಪತ್ನಿಯ ಸಂದೇಶದ ಹಿಂದೆ ಏನರ್ಥ?

May 19, 2026
Next Post
ಸಕ್ರಿಯ ರಾಜಕಾರಣಕ್ಕೆ ಬರಲು ಜನಾರ್ದನ ರೆಡ್ಡಿ ತಂತ್ರ, ದೆಹಲಿಯಲ್ಲಿ ವರ್ಕೌಟ್

ಸಕ್ರಿಯ ರಾಜಕಾರಣಕ್ಕೆ ಬರಲು ಜನಾರ್ದನ ರೆಡ್ಡಿ ತಂತ್ರ, ದೆಹಲಿಯಲ್ಲಿ ವರ್ಕೌಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada