• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪಂಜಾಬ್‌ ಸಿಎಂ ಭಗವತ್‌ ಮನ್‌ ಆಸ್ಪತ್ರೆಗೆ ದಾಖಲು

Any Mind by Any Mind
July 21, 2022
in ದೇಶ
0
ಪಂಜಾಬ್‌ ನಲ್ಲಿ ಆಪ್‌ ಅಧಿಕಾರಕ್ಕೆ 1 ತಿಂಗಳು: ಜುಲೈ 1 ರಿಂದ 300 ಯೂನಿಟ್‌ ವಿದ್ಯುತ್‌ ಉಚಿತ!
Share on WhatsAppShare on FacebookShare on Telegram

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೊಟ್ಟೆ ನೋವಿನ ಕಾರಣ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ADVERTISEMENT

ಭಗವಂತ್ ಮಾನ್ ಅವರಿಗೆ ಇನ್‌ ಫೆಕ್ಷನ್‌ ನಿಂದ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಅಸ್ವಸ್ಥಗೊಂಡ ಅವರನ್ನು ದೆಹಲಿಯ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇತ್ತೀಚೆಗಷ್ಟೇ ಭಗವತ್‌ ಮನ್‌ ಎರಡನೇ ಮದುವೆ ಆಗಿದ್ದು ವೈದ್ಯೆಯನ್ನು ವರಿಸಿದ್ದರು.

ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಕ್ರಿಮಿನಲ್‍ಗಳು ಮತ್ತು ಪಂಜಾಬ್ ಪೊಲೀಸರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಗ್ಯಾಂಗ್‍ಸ್ಟರ್‌ಗಳನ್ನು ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ. ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಭಗವಂತ್ ಮಾನ್ ಅಭಿನಂದನೆ ಸಲ್ಲಿಸಿದ್ದರು.

Previous Post

ದ್ರೌಪದಿ ಮರ್ಮು ಗೆಲುವಿನ ಸಂಭ್ರಮಕ್ಕೆ ತವರಿನಲ್ಲಿ ಲಡ್ಡು ತಯಾರಿ!

Next Post

ಧಾರವಾಡದಲ್ಲಿ ಅನಧಿಕೃತ ವೋಟರ್ ಐಡಿ ಸೃಷ್ಠಿ, ಝರಾಕ್ಸ್ ಅಂಗಡಿ ಮೇಲೆ ದಾಳಿ!

Related Posts

ಅಖಿಲ ಭಾರತ ವೀರಶೈವ ಮಹಾಸಭೆಯ “ಮಹಾಪ್ರಧಾನ ಕಾರ್ಯದರ್ಶಿಯಾಗಿ S.S ಗಣೇಶ್ ನೇಮಕ..
Top Story

ಅಖಿಲ ಭಾರತ ವೀರಶೈವ ಮಹಾಸಭೆಯ “ಮಹಾಪ್ರಧಾನ ಕಾರ್ಯದರ್ಶಿಯಾಗಿ S.S ಗಣೇಶ್ ನೇಮಕ..

by ಪ್ರತಿಧ್ವನಿ
June 16, 2026
0

ಬೆಂಗಳೂರು : ಅಖಿಲ ಭಾರತ ವೀರಶೈವ ಮಹಾಸಭೆಯ ಮಹಾಪ್ರಧಾನ ಕಾರ್ಯದರ್ಶಿಯಾಗಿ ಎಸ್‌.ಎಸ್. ಗಣೇಶ್ ಅವರನ್ನು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಸಚಿವ ಈಶ್ವರ್‌ ಖಂಡ್ರೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ....

Read moreDetails
ಪಕ್ಷದ ಹೈಕಮಾಂಡ್‌ ಮೆಚ್ಚಿಸಿ, ಇನ್ನಷ್ಟು ಉನ್ನತ ಹುದ್ದೆಗಳಿಗೆ ಪ್ರಯತ್ನ ಹಾಸ್ಯಾಸ್ಪದ : ಪ್ರಿಯಾಂಕ್‌ ಖರ್ಗೆಗೆ ಬೊಮ್ಮಾಯಿ ಟಾಂಗ್..!

ಪಕ್ಷದ ಹೈಕಮಾಂಡ್‌ ಮೆಚ್ಚಿಸಿ, ಇನ್ನಷ್ಟು ಉನ್ನತ ಹುದ್ದೆಗಳಿಗೆ ಪ್ರಯತ್ನ ಹಾಸ್ಯಾಸ್ಪದ : ಪ್ರಿಯಾಂಕ್‌ ಖರ್ಗೆಗೆ ಬೊಮ್ಮಾಯಿ ಟಾಂಗ್..!

June 16, 2026
ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ನಾಪತ್ತೆ: ಶಂಕಿತ ಆರೋಪಿಗಳಿಂದ 2 ಕೋಟಿ ನಗದು ವಶ

ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ನಾಪತ್ತೆ: ಶಂಕಿತ ಆರೋಪಿಗಳಿಂದ 2 ಕೋಟಿ ನಗದು ವಶ

June 16, 2026
ಕ್ರೀಡಾಂಗಣದಲ್ಲಿ ಶ್ರೀಲಂಕಾ ಆಟಗಾರನ ವಿರುದ್ಧ ವೈಭವ್‌ ಸೂರ್ಯವಂಶಿ ರೊಚ್ಚಿಗೇಳಲು ಕಾರಣವೇನು..?

ಕ್ರೀಡಾಂಗಣದಲ್ಲಿ ಶ್ರೀಲಂಕಾ ಆಟಗಾರನ ವಿರುದ್ಧ ವೈಭವ್‌ ಸೂರ್ಯವಂಶಿ ರೊಚ್ಚಿಗೇಳಲು ಕಾರಣವೇನು..?

June 16, 2026
ಪಾಟಲಿಪುತ್ರ ನಿಲ್ದಾಣದಲ್ಲಿ ರೈಲು ವಿಳಂಬಕ್ಕೆ ಗಲಭೆ, ಭುಗಿಲೆದ್ದ ಹಿಂಸಾಚಾರ : ರೈಲು ತಡೆದು ವಿದ್ಯಾರ್ಥಿಗಳ ಆಕ್ರೋಶ..!

ಪಾಟಲಿಪುತ್ರ ನಿಲ್ದಾಣದಲ್ಲಿ ರೈಲು ವಿಳಂಬಕ್ಕೆ ಗಲಭೆ, ಭುಗಿಲೆದ್ದ ಹಿಂಸಾಚಾರ : ರೈಲು ತಡೆದು ವಿದ್ಯಾರ್ಥಿಗಳ ಆಕ್ರೋಶ..!

June 14, 2026
Next Post
ಧಾರವಾಡದಲ್ಲಿ ಅನಧಿಕೃತ ವೋಟರ್ ಐಡಿ ಸೃಷ್ಠಿ, ಝರಾಕ್ಸ್ ಅಂಗಡಿ ಮೇಲೆ ದಾಳಿ!

ಧಾರವಾಡದಲ್ಲಿ ಅನಧಿಕೃತ ವೋಟರ್ ಐಡಿ ಸೃಷ್ಠಿ, ಝರಾಕ್ಸ್ ಅಂಗಡಿ ಮೇಲೆ ದಾಳಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada