• Home
  • About Us
  • ಕರ್ನಾಟಕ
Wednesday, October 29, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಎಸಿ ಇಲ್ಲದೆ ಬೆವೆತ ಸ್ಥಿತಿ: ಇಂಡಿಗೊ ವಿಮಾನ ಪ್ರಯಾಣದ ಕಹಿ ಅನುಭವ ಹಂಚಿಕೊಂಡ ಪಂಜಾಬ್‌ ಕಾಂಗ್ರೆಸ್‌ ನಾಯಕ

ಪ್ರತಿಧ್ವನಿ by ಪ್ರತಿಧ್ವನಿ
August 6, 2023
in ಇದೀಗ, ದೇಶ, ರಾಜಕೀಯ
0
ಇಂಡಿಗೊ ವಿಮಾನ
Share on WhatsAppShare on FacebookShare on Telegram

ಇಂಡಿಗೊ ವಿಮಾನ ಪ್ರಯಾಣದ ವೇಳೆ ಹವಾ ನಿಯಂತ್ರಣ (ಎಸಿ) ಇಲ್ಲದೆ ತಮಗೆ ಆದ ಕಹಿ ಅನುಭವವನ್ನು ಪಂಜಾಬ್‌ ಕಾಂಗ್ರೆಸ್‌ ಶಾಸಕ ಅಮರಿಂದರ್‌ ಸಿಂಗ್‌ ರಾಜಾ ವಾರಿಂಗ್‌ ಹಂಚಿಕೊಂಡಿದ್ದಾರೆ.

ADVERTISEMENT

ಈ ಕುರಿತು ಅಮರಿಂದರ್‌ ಅವರು ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದು ತಾವು ಸೇರಿ ಇತರ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ಇಂಡಿಗೊ ವಿಮಾನಯಾನ ಸಂಸ್ಥೆ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯಕ್ಕೆ ಕೋರಿದ್ದಾರೆ.

ಅಸಮರ್ಪಕ ನಿರ್ವಹಣೆಗಾಗಿ ಇಂಡಿಗೊ ವಿಮಾನ ಸಂಸ್ಥೆ ವಿರುದ್ಧ ಅಮರಿಂದರ್ ಕಿಡಿಕಾರಿದ್ದಾರೆ. ಇಂಡಿಯಾ ಸಂಸ್ಥೆಯು ತನ್ನಿಂದಾದ ಅನಾನುಕೂಲತೆಗೆ ಕ್ಷಮೆ ಕೋರಿದೆ.

“ಇಂದು ಇಂಡಿಗೊದ 6ಇ7261 ವಿಮಾನದಲ್ಲಿ ಚಂಡೀಗಢದಿಂದ ಜೈಪುರಕ್ಕೆ ಪ್ರಯಾಣ ಮಾಡಿದ್ದೇನೆ. ಇದೊಂದು ಭೀಕರ ಅನುಭವ ಎಂದು ಹೇಳಬಹುದು. ಮೊದಲಿಗೆ ಸುಡುವ ಬಿಸಿಲಿನಲ್ಲಿ 10ರಿಂದ 15 ನಿಮಿಷ ನಿಲ್ಲಿಸಿದರು. ವಿಮಾನದಲ್ಲಿ ಎಸಿ ವ್ಯವಸ್ಥೆ ಸರಿಯಾಗಿ ಕೆಲಸ ಮಾಡದೇ ಇರುವುದರಿಂದ ವಿಮಾನದೊಳಗೆ ಪ್ರಯಾಣಿಕರೆಲ್ಲ ಬೆವೆತು ಹೋದರು. ಇಷ್ಟಾದರೂ ಯಾರು ಪ್ರಯಾಣಕರ ಬಗ್ಗೆ ತಲೆಕೆಡಿಸಿಕೊಂಡಂತೆ ಕಾಣಲಿಲ್ಲ” ಎಂದು ಟ್ವೀಟ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

Had one of the most horrifying experiences while traveling from Chandigarh to Jaipur today in Aircraft 6E7261 by @IndiGo6E. We were made to wait for about 10-15 minutes in the queue in the scorching sun and when we entered the Plane, to our shock, the ACs weren't working and the… pic.twitter.com/ElNI5F9uyt

— Amarinder Singh Raja Warring (@RajaBrar_INC) August 5, 2023

“ಇಂಡಿಗೊ ವಿಮಾನ ಪ್ರಯಾಣದಲ್ಲಿ ಎಸಿ ಇಲ್ಲದೇ ಪ್ರಯಾಣಿಕರು ಕುಳಿತಲ್ಲಿಯೇ ಬೆವರುತ್ತಿದ್ದರು. ಏನೂ ನಡೆದಿಲ್ಲ ಎಂಬಂತೆ ಗಗನಸಖಿಯರು ಬೆವರನ್ನು ಒರೆಸಿಕೊಳ್ಳುವಂತೆ ಟಿಶ್ಯೂ ಪೇಪರ್ ಹಂಚುತ್ತಿದ್ದರು. ಮಕ್ಕಳು ಮತ್ತು ಮಹಿಳೆಯರು ಇದರಿಂದ ಸಾಕಷ್ಟು ತೊಂದರೆ ಅನುಭವಿಸಿದರು. ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಇರುವುದು ಖಂಡಿತ. ಅದು ಸಮಸ್ಯೆಯೆಂದು ಯಾರಿಗೂ ಅನ್ನಿಸುತ್ತಿಲ್ಲ. ಇಷ್ಟೆಲ್ಲ ಸಮಸ್ಯೆಯಾದರೂ ಸಂಸ್ಥೆಯ ಅಧಿಕಾರಿಗಳು ಪ್ರಯಾಣ ದರ ಕಡಿತಗೊಳಿಸುವುದಾಗಿ ಹೇಳುತ್ತಾರೆ. ದರ ಕಡಿತಗೊಳಿಸಲು ಪ್ರಯಾಣಿಕರು ತಮ್ಮ ಜೀವವನ್ನೇ ಪಣಕ್ಕಿಡಬೇಕಾಯಿತು” ಎಂದು ಅಮರಿಂದರ್ ಕಿಡಿಕಾರಿದ್ದಾರೆ.

ಅಮರಿಂದರ್ ಅವರ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಇಂಡಿಗೊ ಸಂಸ್ಥೆಯು ಈ ಬಗ್ಗೆ ಕ್ಷಮೆಯಾಚಿಸಿದೆ. ತಾಪಮಾನದಲ್ಲಿ ಹೆಚ್ಚಳ ಇದ್ದಿದ್ದರಿಂದ ಹವಾಮಾನ ನಿಯಂತ್ರಣ ವ್ಯವಸ್ಥೆಯಲ್ಲಿ ತಾಂತ್ರಿಕ ಸಮಸ್ಯೆಯಿಂದ ಹೀಗೆ ಆಗಿದೆ ಎಂದು ಇಂಡಿಗೊ ಹೇಳಿದೆ.

“ನಮ್ಮ ವಿಮಾನದಲ್ಲಿ ನಿಮಗೆ ಇತ್ತೀಚೆಗೆ ಆದ ತೊಂದರೆಗೆ ನಾವು ಕ್ಷಮೆಯಾಚಿಸುತ್ತೇವೆ. ಪ್ರಯಾಣಿಕರ ಸೌಕರ್ಯದಲ್ಲಿ ತೃಪ್ತಿ ಇರುವಂತೆ ನಾವು ಎಚ್ಚರವಹಿಸುಸುತ್ತೇವೆ. ಚಂಡೀಗಢದಿಂದ ಜೈಪುರಕ್ಕೆ ಪ್ರಯಾಣಿಸುವಾಗ ನಿಮಗೆ ಆದ ಅನಾನುಕೂಲಕ್ಕೆ ನಾವು ವಿಷಾದಿಸುತ್ತೇವೆ” ಎಂದು ಇಂಡಿಗೊ ವಿಮಾನ ಸಂಸ್ಥೆ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ದೇಶದ 508 ರೈಲು ನಿಲ್ದಾಣಗಳ ನವೀಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್‌ ಮೂಲಕ ಶಂಕುಸ್ಥಾಪನೆ

“ವಿಮಾನವು ಜೈಪುರದಲ್ಲಿ ಇಳಿದ ನಂತರ ಅದರ ಹವಾಮಾನ ನಿಯಂತ್ರಣ ವ್ಯವಸ್ಥೆಯನ್ನು ಪರಿಶೀಲಿಸಲಾಗಿದೆ. ಸಂಪೂರ್ಣ ತಪಾಸಣೆ ನಂತರ ಅಲ್ಲಿಂದ ವಿಮಾನಗಳನ್ನು ಹಾರಿಸಲಾಗಿದೆ” ಎಂದು ಇಂಡಿಗೊ ಮಾಹಿತಿ ನೀಡಿದೆ.

2018ರಲ್ಲಿಯೂ ಇಂಡಿಗೊ ವಿಮಾಮ ಅಸಮರ್ಪಕ ನಿರ್ವಹಣೆ ಬಗ್ಗೆ ದೂರು ಕೇಳಿಬಂದಿತ್ತು. ಅಸಮರ್ಪಕ ಹವಾ ನಿಯಂತ್ರಣ ವ್ಯವಸ್ಥೆಯಿಂದ ದೆಹಲಿಯಿಂದ ಕೋಲ್ಕತ್ತಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಅಗ ಉಸಿರಾಟದ ತೊಂದರೆ ಅನುಭವಿಸಿದ್ದರು.

Tags: ACCongress leaderIndigoIndigo AircraftMLA Amarinder Singh Raja WarringPunjabಇಂಡಿಗೊಇಂಡಿಗೊ ವಿಮಾನಕಾಂಗ್ರೆಸ್‌ ನಾಯಕಪಂಜಾಬ್‌
Previous Post

ರಾಜಕೀಯ ಅಧಿಕಾರದಲ್ಲಿರುವರ ತೇಜೋವಧೆ ಮಾಡುವುದೇ ಜೆಡಿಎಸ್ ಕೆಲಸ

Next Post

ಯಾರ ಜಾಯಮಾನ ಏನು ಅಂತ ನಾಳೆ ಮಾತನಾಡೋಣ ; ಡಿಸಿಎಂ ಡಿ.ಕೆ.ಶಿವಕುಮಾರ್‌ ‌

Related Posts

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
0

“ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸಂಸದ ತೇಜಸ್ವಿ ಸೂರ್ಯ ಅವರು ಕೊಟ್ಟ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ. ಆದರೂ ಅವರ ಸಲಹೆಗಳನ್ನು ಗೌರವಿಸುತ್ತೇನೆ. ಅವುಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ...

Read moreDetails
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

October 28, 2025

ನವೆಂಬರ್ 14 ರಂದು ಉತ್ತಮ ಸಂದೇಶ ಹೊತ್ತು ಬರಲಿದ್ದಾರೆ “kite ಬ್ರದರ್ಸ್” .

October 28, 2025
ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ: ಸಿ.ಎಂ

ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ: ಸಿ.ಎಂ

October 28, 2025
Next Post
ಯಾರ ಜಾಯಮಾನ ಏನು ಅಂತ ನಾಳೆ ಮಾತನಾಡೋಣ ; ಡಿಸಿಎಂ ಡಿ.ಕೆ.ಶಿವಕುಮಾರ್‌ ‌

ಯಾರ ಜಾಯಮಾನ ಏನು ಅಂತ ನಾಳೆ ಮಾತನಾಡೋಣ ; ಡಿಸಿಎಂ ಡಿ.ಕೆ.ಶಿವಕುಮಾರ್‌ ‌

Please login to join discussion

Recent News

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

by ಪ್ರತಿಧ್ವನಿ
October 28, 2025
Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ
Top Story

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada