• Home
  • About Us
  • ಕರ್ನಾಟಕ
Saturday, November 15, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕನ್ನಡದ ಜೀವಂತಿಕೆಗೆ ಎಲ್ಲರೂ ಶ್ರಮಿಸಲಿ: ಪುರುಷೋತ್ತಮ ಬಿಳಿಮಲೆ

ಪ್ರತಿಧ್ವನಿ by ಪ್ರತಿಧ್ವನಿ
July 15, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್: ‘ಕನ್ನಡ ಭಾಷೆ ಜೀವಂತವಾಗಿ ಉಳಿಯಲು ಎಲ್ಲರೂ ಕೂಡಿ ಶ್ರಮಿಸಬೇಕಿದೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದರು.ಕನ್ನಡ ಅನುಷ್ಠಾನದ ಕುರಿತು ಜಿಲ್ಲೆಯ ವಿವಿಧ ಕನ್ನಡ ಸಂಘಟನೆಗಳ ಮುಖಂಡರೊಂದಿಗೆ ಏರ್ಪಡಿಸಿದ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ಕನ್ನಡದ ಬೆಳವಣಿಗೆ ಯಾರೋ ಒಬ್ಬರಿಂದ ಸಾಧ್ಯವಿಲ್ಲ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು. ಈ ಕಾರಣಕ್ಕಾಗಿಯೇ ನಿಮ್ಮ ಸಲಹೆಗಳನ್ನು ಪಡೆಯಲು ಇಲ್ಲಿಗೆ ಬಂದು ಸಭೆ ನಡೆಸುತ್ತಿರುವೆ. ಈಗಾಗಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಸಾಹಿತ್ಯ ಪರಿಷತ್ತು, ವಿವಿಧ ಕನ್ನಡ ಪರ ಸಂಘಟನೆಗಳು ಕನ್ನಡದ ಜೀವಂತಿಕೆಗೆ ಕೆಲಸ ಮಾಡುತ್ತಿವೆ.

ADVERTISEMENT

ಸರ್ಕಾರದ ಯಾವುದೇ ಅನುದಾನ ಪಡೆಯದೇ ಕನ್ನಡ ಬೆಳವಣಿಗೆಗೆ ಶ್ರಮಿಸುತ್ತಿರುವ ಕೆಲ ಸಂಘಟನೆಗಳ ಕಾರ್ಯ ಶ್ಲಾಘನಾರ್ಹವಾದುದು ಎಂದು ಹೇಳಿದರು.ಕನ್ನಡದ ಪರಿಣಾಮಕಾರಿ ಅನುಷ್ಠಾನವಾಗುತ್ತಿಲ್ಲ ಎಂಬ ದೂರುಗಳಿವೆ. ಏನಾದರೂ ಲೋಪದೋಷಗಳಿದ್ದಲ್ಲಿ ಅದನ್ನು ಗಮನಕ್ಕೆ ತಂದರೆ ಜಿಲ್ಲಾಧಿಕಾರಿಗಳ ಜೊತೆ ನಡೆಯುವ ಸಭೆಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

‘ಸಿ’ ಮತ್ತು ‘ಡಿ’ ಗ್ರುಪ್‌ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ 80ರಷ್ಟು ಉದ್ಯೋಗಗಳು ಸಿಗಬೇಕಿದೆ. ಸರೋಜಿನಿ ಮಹಿಷಿ ವರದಿ ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಬರಬೇಕು ಎಂದು ತಿಳಿಸಿದರು.ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ ಮಾತನಾಡಿ, ಕನ್ನಡದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಪ್ರಾಧಿಕಾರದ ಅಧ್ಯಕ್ಷರು ಪ್ರತಿ ಜಿಲ್ಲೆಗೆ ಭೇಟಿ ಕೊಟ್ಟು ಕನ್ನಡಕ್ಕಾಗಿ ಕೆಲಸ ಮಾಡುತ್ತಿರುವವರ ಸಭೆಗಳನ್ನು ನಡೆಸಿ, ಸಲಹೆಗಳನ್ನು ಪಡೆಯುತ್ತಿದ್ದಾರೆ. ಲೋಪಗಳೇನಾದರೂ ಇದ್ದರೆ ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನಶೆಟ್ಟಿ ಮಾತನಾಡಿ, ಕನ್ನಡ ನಾಮಫಲಕಗಳ ಅಳವಡಿಕೆ ಎಲ್ಲ ಕಡೆಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಆಗುತ್ತಿಲ್ಲ. ಗಡಿ ಭಾಗದ ಬಹಳಷ್ಟು ಕನ್ನಡ ‌ಶಾಲೆಗಳಲ್ಲಿ ಕನ್ನಡ ನಾಮಫಲಕಗಳೇ ಇಲ್ಲ. ಕನ್ನಡ ‌ಶಾಲೆಗಳನ್ನು ಆರಂಭಿಸಲು ಇರುವ ಅನುಮತಿಯ ನಿಯಮಗಳು ಸರಳವಾಗಬೇಕು. ಹೀಗಾದಾಗ ಕನ್ನಡ ಶಾಲೆಗಳನ್ನು ಉಳಿಸಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ್ ಸೋನಾರೆ, ಶಿವಕುಮಾರ ಕಟ್ಟೆ, ಎಸ್.ಬಿ‌.ಕುಚಬಾಳ, ಪಾರ್ವತಿ ಸೋನಾರೆ, ಭಾರತಿ ವಸ್ತ್ರದ್‌, ಎಂ. ದೇಶಪಾಂಡೆ, ಸಂತೋಷ ಕುಮಾರ ಜೋಳದಾಪಕೆ ಮತ್ತಿತರರು ಹಾಜರಿದ್ದರು.

Tags: CM SiddaramaiahCongress PartyDCM D.K ShivakumarEducation and Employment
Previous Post

Trump Friends ಟ್ರಂಪ್ ಮೇಲೆ ಗುಂಡು ಹಾರಿಸಿದ ವ್ಯಕ್ತಿಯ ಹಿನ್ನೆಲೆ ಬಯಲು ಮಾಡಿದ ಸ್ನೇಹಿತರು

Next Post

ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ

Related Posts

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಎನ್‌ಡಿಎಗೆ ಭರ್ಜರಿ ಜಯಭೇರಿ..!!
Top Story

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಎನ್‌ಡಿಎಗೆ ಭರ್ಜರಿ ಜಯಭೇರಿ..!!

by ಪ್ರತಿಧ್ವನಿ
November 14, 2025
0

ಪಾಟ್ನಾ: ರಾಜಕೀಯ ಪ್ರತಿಷ್ಠೆಗೆ ಕಾರಣವಾಗಿದ್ದ ಬಿಹಾರ ವಿಧಾನ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು,  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮ್ಯಾಜಿಕ್‌ ನಂಬರ್‌ ದಾಟಿ ಭರ್ಜರಿ ಗೆಲುವು...

Read moreDetails

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ..!!

November 14, 2025

ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 14, 2025
ಬಿಹಾರ ವಿಧಾನಸಭೆ ಚುನಾವಣೆ: 25 ವರ್ಷದ ಮೈಥಿಲಿ ಠಾಕೂರ್‌ಗೆ ಭರ್ಜರಿ ಗೆಲುವು

ಬಿಹಾರ ವಿಧಾನಸಭೆ ಚುನಾವಣೆ: 25 ವರ್ಷದ ಮೈಥಿಲಿ ಠಾಕೂರ್‌ಗೆ ಭರ್ಜರಿ ಗೆಲುವು

November 14, 2025

ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ: ಸಿ.ಎಂ ಸಿದ್ದರಾಮಯ್ಯ

November 14, 2025
Next Post

ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ

Recent News

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಎನ್‌ಡಿಎಗೆ ಭರ್ಜರಿ ಜಯಭೇರಿ..!!
Top Story

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಎನ್‌ಡಿಎಗೆ ಭರ್ಜರಿ ಜಯಭೇರಿ..!!

by ಪ್ರತಿಧ್ವನಿ
November 14, 2025
Top Story

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ..!!

by ಪ್ರತಿಧ್ವನಿ
November 14, 2025
Top Story

ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 14, 2025
ಬಿಹಾರ ವಿಧಾನಸಭೆ ಚುನಾವಣೆ: 25 ವರ್ಷದ ಮೈಥಿಲಿ ಠಾಕೂರ್‌ಗೆ ಭರ್ಜರಿ ಗೆಲುವು
Top Story

ಬಿಹಾರ ವಿಧಾನಸಭೆ ಚುನಾವಣೆ: 25 ವರ್ಷದ ಮೈಥಿಲಿ ಠಾಕೂರ್‌ಗೆ ಭರ್ಜರಿ ಗೆಲುವು

by ಪ್ರತಿಧ್ವನಿ
November 14, 2025
Top Story

ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
November 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಎನ್‌ಡಿಎಗೆ ಭರ್ಜರಿ ಜಯಭೇರಿ..!!

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಎನ್‌ಡಿಎಗೆ ಭರ್ಜರಿ ಜಯಭೇರಿ..!!

November 14, 2025

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ..!!

November 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada