ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರು ಪಂತ್ ಕಾರು ಅಪಘಾತಕ್ಕೀಡಾಗಿದೆ ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.
ಪಂತ್ ದಾಖಲಾಗಿರುವ ಮಾಯಾಕ್ಸ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಮಾತನಾಡಿದ ಪುಷ್ಕರ್ ಸಿಂಗ್ ಧಾಮಿ ಡಿಸೆಂಬರ್ 30 ರಂದು ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಸಂಚರಿಸುವ ವೇಳೆ ರಸ್ತೆ ಗುಂಡಿ ತಪ್ಪಿಸಲು ಹೋಗಿ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಹರಿಯಾಣ ಸಾರಿಗೆ ಸಂಸ್ಥೆಯ ಸಿಬ್ಬಂದಿ ಪಂತ್ರನ್ನು ಗಮನಿಸಿ ಕೂಡಲೇ ನೆರವಿಗೆ ಧಾವಿಸಿದ್ದಾರೆ ಅವರನ್ನು ಗಣರಾಜ್ಯೋತ್ಸವದ ದಿನದಂದು ಸನ್ಮಾನಿಸಲಾಗುವುದು ರಿಷಭ್ ಪಂತ್ ಚೇತರಿಸಿಕೊಳ್ಳುತ್ತಿದ್ದು ಯಾರು ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.