• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸದ್ದಿಲ್ಲದೆ ಶುರುವಾಯ್ತಾ ಆಪರೇಷನ್? ಕೆ.ಪಿ.ನಂಜುಂಡಿ ನಿವಾಸಕ್ಕೆ ಡಿಕೆಶಿ ಧಿಡೀರ ಭೇಟಿ ! 

ಪ್ರತಿಧ್ವನಿ by ಪ್ರತಿಧ್ವನಿ
April 7, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸದ್ದಿಲ್ಲದೆ ಶುರುವಾಯ್ತಾ ಆಪರೇಷನ್? ಕೆ.ಪಿ.ನಂಜುಂಡಿ ನಿವಾಸಕ್ಕೆ ಡಿಕೆಶಿ ಧಿಡೀರ ಭೇಟಿ ! 
Share on WhatsAppShare on FacebookShare on Telegram

2024 ರ ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಸದ್ದಿಲ್ಲದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಪರೇಷನ್ ಶುರು ಮಾಡಿದ್ದಾರೆ. ಬಿಜೆಪಿಯ ವಿಧಾನಪರಿಷತ್ ಸದಸ್ಯ ಕೆ.ಪಿ. ನಂಜುಂಡಿ ಅವರ ನಿವಾಸಕ್ಕೆ ಇಂದು ಬೆಳ್ಳಂಬೆಳಿಗ್ಗೆ ತೆರಳಿದ ಡಿಸಿಎಂ ಡಿ.ಕೆ‌. ಶಿವಕುಮಾರ್, ಸೌಹಾರ್ದಯುತ ಭೇಟಿ ಎಂದು ಮಾತ್ರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಆದ್ರೆ, ಬೆಳಿಗ್ಗೆ ಉಪಾಹಾರವನ್ನು ಕೆ.ಪಿ. ನಂಜುಂಡಿ ಅವರ ನಿವಾಸದಲ್ಲಿಯೇ ಸೇವಿಸಿ, ಕುಟುಂಬಸ್ಥರ ಜೊತೆಗೆ ಮಾತುಕತೆ ಮಾಡಿದ್ದು, ನಂಜುಂಡಿಗೆ ಡಿಕೆಶಿ ಗಾಳ ಹಾಕುತ್ತಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. 

ADVERTISEMENT

ಈಗಾಗಲೇ ಕಾಂಗ್ರೆಸ್‌ನಿಂದಲೇ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ್ದ ಕೆ.ಪಿ. ನಂಜುಂಡಿ, ತಮಗೆ ಅಲ್ಲಿ ನ್ಯಾಯ ಸಿಗಲಿಲ್ಲ ಎಂದು ಯಡಿಯೂರಪ್ಪರ ನೇತೃತ್ವದಲ್ಲಿ ಬಿಜೆಪಿಗೆ ಬಂದಿದ್ರು. ಸದ್ಯ ಬಿಜೆಪಿಯಲ್ಲೂ ಅವರ ಕಡೆಗಣನೆ ಆಗಿದ್ದು, ಮತ್ತೆ ಘರ್‌ವಾಪ್ಸಿ ಆಗ್ತಾರಾ ಕೆ.ಪಿ‌. ನಂಜುಂಡಿ ಎಂಬುದನ್ನು ಕಾದು ನೋಡಬೇಕಿದೆ.

Tags: BJPCongress Partyಆಪರೇಷನ್ ಹಸ್ತಎಚ್ ಡಿ ಕುಮಾರಸ್ವಾಮಿಡಿಕೆ ಶಿವಕುಮಾರ್ನಂಜುಂಡಿಬಿ ಎಸ್ ಯಡಿಯೂರಪ್ಪ
Previous Post

ಪ್ರೊ.ರಾಜೀವ್ ಗೌಡರಿಗೆ 50 ಸಾವಿರಕ್ಕೂ ಹೆಚ್ಚಿನ ಲೀಡ್ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಸಿಗುತ್ತದೆ: ಸಿ.ಎಂ.ಸಿದ್ದರಾಮಯ್ಯ ಅವರ ಭರವಸೆಯ ನುಡಿ

Next Post

ಮೇಕೆದಾಟು ವಿಚಾರದಲ್ಲಿ ಸಿಡಿದೆದ್ದ ಹೆಚ್.ಡಿ.ಕೆ ! ಡಿಕೆಗೆ ಸಾಲು ಸಾಲು ಪ್ರಶ್ನೆಗಳನ್ನ ಮುಂದಿಟ್ಟ ಕುಮಾರಸ್ವಾಮಿ !

Related Posts

 Daily Horoscope February 14: ಇಂದು ಕೆಲಸದಲ್ಲಿ ಬಡ್ತಿ ಪಡೆಯುವ ರಾಶಿಗಳಿವು..!
Top Story

 Daily Horoscope February 14: ಇಂದು ಕೆಲಸದಲ್ಲಿ ಬಡ್ತಿ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
February 14, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ನೀವು ಕೆಲಸದ ವಿಷಯದಲ್ಲಿ ಸ್ವಲ್ಪ ಗಂಭೀರವಾಗಿರುತ್ತೀರಿ. ಕಚೇರಿಯ ಬಾಕಿ ಕೆಲಸಗಳನ್ನು ಮುಗಿಸಲು ಹೆಚ್ಚಿನ ಶ್ರಮ ವಹಿಸಬೇಕಾಗಬಹುದು. ಪ್ರೇಮ ಸಂಬಂಧಗಳಲ್ಲಿ ಇರುವವರಿಗೆ...

Read moreDetails
ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

February 13, 2026
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
Next Post
ಮೇಕೆದಾಟು ವಿಚಾರದಲ್ಲಿ ಸಿಡಿದೆದ್ದ ಹೆಚ್.ಡಿ.ಕೆ ! ಡಿಕೆಗೆ ಸಾಲು ಸಾಲು ಪ್ರಶ್ನೆಗಳನ್ನ ಮುಂದಿಟ್ಟ ಕುಮಾರಸ್ವಾಮಿ !

ಮೇಕೆದಾಟು ವಿಚಾರದಲ್ಲಿ ಸಿಡಿದೆದ್ದ ಹೆಚ್.ಡಿ.ಕೆ ! ಡಿಕೆಗೆ ಸಾಲು ಸಾಲು ಪ್ರಶ್ನೆಗಳನ್ನ ಮುಂದಿಟ್ಟ ಕುಮಾರಸ್ವಾಮಿ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada