• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಗಮಂಗಲದ ಗಲಭೆ ತನಿಖೆಯನ್ನು N.I.A ಗೆ ವಹಿಸಿ – ಆರ್.ಅಶೋಕ್ !

ಪ್ರತಿಧ್ವನಿ by ಪ್ರತಿಧ್ವನಿ
September 16, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಪರಿಹಾರ ನೀಡಲಿ; ಆರ್. ಅಶೋಕ್
Share on WhatsAppShare on FacebookShare on Telegram

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (congress govt) ಅಧಿಕಾರಕ್ಕೆ ಬಂದ ನಂತರದಲ್ಲಿ, ಇತ್ತೀಚಿನ ಗಣೇಶ ಹಬ್ಬದ (ganesha festival) ಸಂದರ್ಭದಲ್ಲಿ ರಾಜ್ಯದ ಬೇರೆ ಬೆರೆ ಕಡೆಗಳಲ್ಲಿ ನಡೆದ ಘಟನೆಗಳಿಗೆ ಸಂಬಂಧಪಟ್ಟಂತೆ ಮಂಗಳೂರು, ಚಿಕ್ಕಮಗಳೂರು, ನಾಗಮಂಗಲ (nagamangala) ಘಟನೆಗಳ ತನಿಖೆಯನ್ನ ಎನ್‌ಐಎಗೆ ವಹಿಸ್ಟೇಕು ಅಂತ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ADVERTISEMENT

ನಮ್ಮ ದೇಶದ ಭದ್ರತೆ ದೃಷ್ಟಿಯಿಂದ ಇದೆಲ್ಲದರ ತನಿಖೆ ಎನ್‌ಐಎಗೆ (NIA) ನೀಡೇಕು. ಹೀಗೆ ಬಾಂಬ್ (Bomb) ತಯಾರಿಗೆ ಕಚ್ಚಾ ವಸ್ತುಗಳು ಎಲ್ಲಿಂದ ಬಂದ್ವು, ಜಾಗ ಕೊಟ್ಟಿದ್ದು ಯಾರು ಮತ್ತು ಎಲ್ಲಿ ಇದನ್ನು ತಯಾರು ಮಾಡಿದ್ರು ಎಂಬ ಪ್ರಶ್ನೆಗಳಿಗೆ ಉತ್ತರ ಬೆಕಿದೆ ಎಂದು ಆಗ್ರಹಿಸಿದ್ದಾರೆ.

ಈ ರೀತಿಯ ಸ್ಪೋಟಕಗಳನ್ನ ಇಲ್ಲಿನ ಮಸೀದಿಗಳಲ್ಲಿ ತಯಾರಿಸಿದ್ರಾ ಅಥವಾ ಇದೆಲ್ಲವನ್ನೂ ಹೊರಗಿಂದ ತಂದಿದ್ರಾ? ಅಂತ ಆ‌ರ್. ಅಶೋಕ್ (Rashok) ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ. ಹೀಗಾಗಿ ಈ ಎಲ್ಲಾ ವಿಚಾರಗಳು ಹೊರಬರಬೇಕು ಅಂದ್ರೆ ಈ ಪ್ರಕರಣಗಳ ತನಿಖೆಯನ್ನು ಎನ್.ಐ.ಎ ಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

Tags: ಆರ್ ಅಶೋಕ್ಎನ್.ಐ.ಎ ತನಿಖೆಕಾಂಗ್ರೆಸ್ ಸರ್ಕಾರಗಣೇಶ ಉತ್ಸವನಾಗಮಂಗಲ ಗಲಭೆಬಾಂಬ್ ತಯಾರಿಕೆ
Previous Post

ಗಣೇಶ ಉತ್ಸವದಲ್ಲಿ ಮಹಿಳೆಯರೊಂದಿಗೆ ಅನುಚಿತ ವರ್ತನೆ; ಖಾಕಿ ಕ್ಯಾಮೆರಾದಲ್ಲಿ ಸಿಕ್ಕಿಬಿದ್ದ 285 ಪೋಲಿಗಳು ಅರೆಸ್ಟ್

Next Post

ಡ್ಯಾನ್ಸ್ ಕೋರಿಯೋಗ್ರಾಫರ್ ಮೇಲೆ ಬಲಾತ್ಕಾರ ಕೇಸ್..!

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post

ಡ್ಯಾನ್ಸ್ ಕೋರಿಯೋಗ್ರಾಫರ್ ಮೇಲೆ ಬಲಾತ್ಕಾರ ಕೇಸ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada