• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಜೆಟ್ ಅಧಿವೇಶಕ್ಕೆ ಕೌಂಟ್ ಡೌನ್ ..! ಆರ್.ಅಶೋಕ್ ಗೆ ಸ್ವಪಕ್ಷೀಯರಿಂದಲೇ ಟೆನ್ಶನ್..! 

Chetan by Chetan
February 28, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಜೆಟ್ ಅಧಿವೇಶಕ್ಕೆ ಕೌಂಟ್ ಡೌನ್ ..! ಆರ್.ಅಶೋಕ್ ಗೆ ಸ್ವಪಕ್ಷೀಯರಿಂದಲೇ ಟೆನ್ಶನ್..! 

Screenshot

Share on WhatsAppShare on FacebookShare on Telegram

ರಾಜ್ಯದಲ್ಲಿ ಬಜೆಟ್ ಅಧಿವೇಶಕ್ಕೆ (Budget session) ಕೌಂಟ್ ಡೌನ್ ಶುರುವಾಗಿದ್ದು, ರಾಜ್ಯ ಸರ್ಕಾರದ ವೈಫಲ್ಯಗಳನ್ನ ಮುಂದಿಟ್ಟುಕೊಂಡು ಕಾಂಗ್ರೆಸ್ ಗೆ (Congress) ಸೆಡ್ಡು ಹೊಡೆಯಲು ಬಿಜೆಪಿ ವಿಪಕ್ಷ ನಾಯಕ ಆರ್ .ಅಶೋಕ್‌ (R Ashok) ತಯಾರಿ ನಡೆಸ್ತಿದ್ದಾರೆ.

ADVERTISEMENT

ಆದರೆ ಆ‌ರ್.ಅಶೋಕ್‌ಗೆ ಸರ್ಕಾರದ ವಿರುದ್ಧ ಹೋರಾಡಲು ಸ್ವಪಕ್ಷ ನಾಯಕರ ಬೆಂಬಲದ ಬಗ್ಗೆಯೇ ಚಿಂತೆಯಾಗಿದೆ. ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಚರ್ಚೆ ಮಾಡುವ ವೇಳೆ ತಮ್ಮದೇ ಪಕ್ಷದ ನಾಯಕರು ತಮ್ಮ ಬೆನ್ನಿಗೆ ನಿಲ್ತಾರೋ ಇಲ್ವೋ ಎನ್ನುವ ಆತಂಕ ಶುರುವಾಗಿದೆ.
ಆದರೆ ಆ‌ರ್.ಅಶೋಕ್‌ಗೆ ಸರ್ಕಾರದ ವಿರುದ್ಧ ಹೋರಾಡಲು ಸ್ವಪಕ್ಷ ನಾಯಕರ ಬೆಂಬಲದ ಬಗ್ಗೆಯೇ ಚಿಂತೆಯಾಗಿದೆ. ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಚರ್ಚೆ ಮಾಡುವ ವೇಳೆ ತಮ್ಮದೇ ಪಕ್ಷದ ನಾಯಕರು ತಮ್ಮ ಬೆನ್ನಿಗೆ ನಿಲ್ತಾರೋ ಇಲ್ವೋ ಎನ್ನುವ ಆತಂಕ ಶುರುವಾಗಿದೆ.

ಈಗಾಗಲೇ ವಿಪಕ್ಷ ನಾಯಕ ಆರ್.ಅಶೋಕ್ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಅವರಿಂದ ಅಂತರ ಕಾಯ್ದುಕೊಂಡಿದ್ದು, ಇದರಿಂದ ಆ‌ರ್.ಅಶೋಕ್ ಮೇಲೆ ವಿಜಯೇಂದ್ರ ಆಪ್ತ ಶಾಸಕರು ಅಸಮಾಧಾನಗೊಂಡಿದ್ದಾರೆ. ಹಾಗಾಗಿ ಆರ್.ಅಶೋಕ್‌ಗೆ ಆತಂಕ ಹೆಚ್ಚಾಗಿದೆ ಎನ್ನಲಾಗ್ತಿದೆ.

Tags: ಆರ್ ಅಶೋಕ್ಬಜೆಟ್ ಅಧಿವೇಶನಬಿ ವೈ ವಿಜಯೇಂದ್ರಬಿಜೆಪಿ ಭಿನ್ನಮತ
Previous Post

ಕುಮಾರಸ್ವಾಮಿ ವಿರುದ್ಧ ತನಿಖೆ ದ್ವೇಷ ರಾಜಕಾರಣವೋ ಭ್ರಷ್ಟಾಚಾರದ ವಿರುದ್ಧ ಸಮರವೋ

Next Post

ರಾಜ್ಯಸಭೆ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಸ್ಥಾನಕ್ಕೆ ಕಂಟಕ..?! ಇಂದು ನಡೆಯಲಿದೆ ಮರು ಮತಎಣಿಕೆ 

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ರಾಜ್ಯಸಭೆ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಸ್ಥಾನಕ್ಕೆ ಕಂಟಕ..?! ಇಂದು ನಡೆಯಲಿದೆ ಮರು ಮತಎಣಿಕೆ 

ರಾಜ್ಯಸಭೆ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಸ್ಥಾನಕ್ಕೆ ಕಂಟಕ..?! ಇಂದು ನಡೆಯಲಿದೆ ಮರು ಮತಎಣಿಕೆ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada