• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್ ಕುರಿತು ಜಾಗೃತಿ ಅಗತ್ಯ : ಆರ್.ಅಶೋಕ್

Any Mind by Any Mind
December 26, 2022
in ಕರ್ನಾಟಕ, ರಾಜಕೀಯ
0
ಪತ್ರಕರ್ತರ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಸಚಿವ ಆರ್.ಅಶೋಕ್
Share on WhatsAppShare on FacebookShare on Telegram

ಚೈನಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಕೋವಿಡ್ ಸಂಖ್ಯೆ ಜಾಸ್ತಿಯಾಗಿದೆ ವಿದೇಶಗಳಿಂದ ಭಾರತಕ್ಕೆ ಬರುವವರ ಮೇಲೆ ಕಣ್ಗಾವಲು ಇಡಲಾಗಿದೆ ವಿಮಾನದಲ್ಲಿ ಬೇರೆ ದೇಶದಿಂದ ಬಂದವರಿಗೆ ಕೋವಿಡ್ ಲಕ್ಷಣಗಳು ಕಂಡುಬಂದರೆ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಆಸ್ಪತ್ರೆ ಸಿದ್ಧಮಾಡಲಾಗಿದೆ ಎಂದು ಕಂದಾಯ ಆರ್‌.ಅಶೋಕ್‌ ತಿಳಿಸಿದ್ದಾರೆ.

ADVERTISEMENT

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ರಾಜ್ಯದ ಕೋವಿಡ್ ಸ್ಥಿತಿಗತಿಯ ಕುರಿತು ಸಭೆ ಬಳಿಕ ಮಾತನಾಡಿದ ಆರ್‌.ಅಶೋಕ್‌ ರೋಗ ಲಕ್ಷಣಗಳು ಇದ್ರೆ ಆಸ್ಪತ್ರೆ ಯಲ್ಲಿ ಅಡ್ಮಿಟ್ ಮಾಡಲು ಕ್ರಮ ಕೈಗೊಳ್ಳಲಾಗುವುದು ಥಿಯೇಟರ್ ಗಳಲ್ಲಿ ಮಾಸ್ಕ್ ಕಡ್ಡಾಯ. ಎಲ್ಲಾ ಥಿಯೇಟರ್ ಮಾಲೀಕರಿಗೆ ಸೂಚನೆ ಕೊಡಲಾಗಿದೆ. ಶಾಲಾ – ಕಾಲೇಜುಗಳು ಥರ್ಮಲ್‌ ಟೆಸ್ಟ್ ‌ಮಾಡುವುದು, ಕೈಗೆ ಸ್ಯಾನಿಟೈಜ್ ಮಾಡಬೇಕು, ಕ್ಲಾಸ್ ರೂಮ್ ಒಳಗೆ ಮಾಸ್ಕ್ ಧರಿಸಬೇಕು ಎಂದು ಹೇಳಿದ್ದಾರೆ.

ಹೋಟೆಲ್ ಗಳಲ್ಲಿ ಕೆಲಸ ಮಾಡುವವರು ಎರಡು ಡೋಸ್ ಲಸಿಕೆ ಕಡ್ಡಾಯ ಹಾಕಿರಲೇಬೇಕು ಮೂರನೇ ಡೋಸ್ ಹಾಕಿಕೊಂಡ್ರೆ ಒಳ್ಳೆಯದು ಟೇಬಲ್ ನಲ್ಲಿ ಕುಳಿತುಕೊಳ್ಳಲು ಮಾತ್ರ ಅವಕಾಶ ನೀಡಬೇಕು ಎಂದು ತಿಳಿಸಿದ್ದಾರೆ.

ರಾತ್ರಿ 1 ಗಂಟೆ ವರೆಗೆ ಮಾತ್ರ ಹೊಸ ವರ್ಷ ಸಂಭ್ರಮಕ್ಕೆ ಅವಕಾಶ

ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವರು ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳಬೇಕು ಎಲ್ಲಿ ಸಂಭ್ರಮಾಚರಣೆ ಮಾಡ್ತಾರೋ ಅಲ್ಲಿ ಎಲ್ಲ ಕಡೆಯೂ ಇದು ಅನ್ವಯ ರೆಸ್ಟೋರೆಂಟ್ 1 ಗಂಟೆ ವರೆಗೆ ಮಾತ್ರ ತೆಗಿಬೇಕು ಎಂದು ಸೂಚಿಸಿದ್ದಾರೆ.

ನಿಯಮ ಉಲ್ಲಂಘನೆ ಮಾಡಿದವರ ಬಗ್ಗೆ ಸದ್ಯಕ್ಕೆ ಏನು ದಂಡ ಹಾಕುವ ಬಗ್ಗೆ ನಿರ್ಧಾರ ಮಾಡಿಲ್ಲ ಮುಂದಿನ ದಿನಗಳಲ್ಲಿ ಅಗತ್ಯ ಬಿದ್ದರೆ ಮುಖ್ಯಮಂತ್ರಿ ಗಳ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಸಭೆ ಬಳಿಕೆ ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಭೂ ದಾಖಲೆ ಅಧೀಕ್ಷಕ ಚಿತ್ತಣ್ಣ ಪಾಟೀಲ ಲೋಕಾಯುಕ್ತ ಬಲೆಗೆ

Next Post

ಠಾಕ್ರೆ ಮಾತಿನ ಜಾಕ್ಟೆಗೆ ಸರ್ಕಾರ ಡ್ರಮ್ ಹೊಡೆಯಲು ಹೊರಟಿದ್ದಾರೆ : ಹೆಚ್‌.ಡಿ.ಕುಮಾರಸ್ವಾಮಿ

Related Posts

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?
ರಾಜಕೀಯ

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

by ಪ್ರತಿಧ್ವನಿ
May 21, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಎಂಬ ಪದ ಭಾರೀ ವೈರಲ್ ಆಗುತ್ತಿದೆ. ಮೊದಲ ನೋಟಕ್ಕೆ ಇದು ಹಾಸ್ಯ, ಮೀಮ್ ಅಥವಾ ಟ್ರೋಲ್ ರಾಜಕೀಯದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
Next Post
ಠಾಕ್ರೆ ಮಾತಿನ ಜಾಕ್ಟೆಗೆ ಸರ್ಕಾರ ಡ್ರಮ್ ಹೊಡೆಯಲು ಹೊರಟಿದ್ದಾರೆ : ಹೆಚ್‌.ಡಿ.ಕುಮಾರಸ್ವಾಮಿ

ಠಾಕ್ರೆ ಮಾತಿನ ಜಾಕ್ಟೆಗೆ ಸರ್ಕಾರ ಡ್ರಮ್ ಹೊಡೆಯಲು ಹೊರಟಿದ್ದಾರೆ : ಹೆಚ್‌.ಡಿ.ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada