• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, July 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇವರಾಜ ಅರಸು ನಿಗಮದಲ್ಲಿ ಗೋಲ್‌ಮಾಲ್‌: ನಿಷ್ಪಕ್ಷಪಾತ ತನಿಖೆಗೆ ವಿಪಕ್ಷ ನಾಯಕ ಅಶೋಕ್‌ ಒತ್ತಾಯ

ಪ್ರತಿಧ್ವನಿ by ಪ್ರತಿಧ್ವನಿ
July 7, 2026
in Top Story, ಕರ್ನಾಟಕ, ರಾಜಕೀಯ
0
ದೇವರಾಜ ಅರಸು ನಿಗಮದಲ್ಲಿ ಗೋಲ್‌ಮಾಲ್‌: ನಿಷ್ಪಕ್ಷಪಾತ ತನಿಖೆಗೆ ವಿಪಕ್ಷ ನಾಯಕ ಅಶೋಕ್‌ ಒತ್ತಾಯ
Share on WhatsAppShare on FacebookShare on Telegram

ರಾಜಕೀಯ ಪಕ್ಷಗಳ ನಾಯಕರು ಆಗಾಗ ಒಬ್ಬರ ಮೇಲೊಬ್ಬರು ಆರೋಪ ಮಾಡೋದು ಸಹಜ. ಈಗ ಅಂಥದ್ದೇ ಮತ್ತೊಂದು ಆರೋಪ ಮಾಡಿರೋದು ವಿರೋಧ ಪಕ್ಷದ ನಾಯಕ ಆರ್.ಅಶೋಕ್.‌ ಹೌದು, ವಾಲ್ಮೀಕಿ ನಿಗಮದ ಬಳಿಕ ಇದೀಗ ರಾಜ್ಯದ ಮತ್ತೊಂದು ನಿಗಮದ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ದೇವರಾಜ ಅರಸು ನಿಗಮದಲ್ಲಿ ಭಾರೀ ಗೋಲ್‌ ಮಾಲ್‌ ನಡೆದಿರುವ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ.

ADVERTISEMENT
DKShivakumar In Kalaburagi: ಕಲಬುರಗಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿರುವ CM ಡಿಕೆಶಿವಕುಮಾರ್

 

ಹೊಲಿಗೆ ಯಂತ್ರ ಖರೀದಿ ಟೆಂಡರ್‌ನಲ್ಲಿ ಕಿಕ್‌ಬ್ಯಾಕ್‌ ಪಡೆದಿರುವ ಆರೋಪ ಕೇಳಿಬಂದಿದೆ. ರಾಜ್ಯದ ವ್ಯಕ್ತಿಯೊಬ್ಬರಿಗೆ ನೀಡಿದ ಟೆಂಡರ್‌ನಲ್ಲಿ ಅಕ್ರಮ ಎಸಗಲಾಗಿದೆ ಎಂದು ಹೇಳಲಾಗುತ್ತಿದೆ.

ಹತ್ತು ಸಾವಿರ ಮೌಲ್ಯದ ಹೊಲಿಗೆ ಯಂತ್ರಕ್ಕೆ ಹದಿನೇಳು ಸಾವಿರ ರೂ.ನಿಗದಿಪಡಿಸಲಾಗಿದೆ. ಟೆಂಡರ್‌ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿಲ್ಲ. ಹೀಗಾಗಿ ಇದರಿಂದ ಸುಮಾರು ಐದಾರು ಕೋಟಿ ರೂ. ಹಗರಣ ಆಗಿದೆ ಎಂದು ಪರಮೇಶ್‌ ಎಂಬುವವರು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ದೂರು ನೀಡಿದ್ದಾರೆ. ಜೊತೆಗೆ ಈ ಕೂಡಲೇ ತನಿಖೆ ನಡೆಸಬೇಕು ಎಂದ ಆಗ್ರಹಿಸಿದ್ದಾರೆ.

Priyank Kharge : RSS ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದ ಸಚಿವ ಪ್ರಿಯಾಂಕ್ ಖರ್ಗೆ! #pratidhvani

ಈ ಕುರಿತಂತೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ವಿಪಕ್ಷ ನಾಯಕ ಆರ್.‌ ಅಶೋಕ್‌, ವಾಲ್ಮೀಕಿ ನಿಗಮದ ಬಳಿಕ ಇದೀಗ ದೇವರಾಜ ಅರಸು ನಿಗಮದಲ್ಲೂ ಕೇಳಿಬರುತ್ತಿರುವ ಅಕ್ರಮದ ಆರೋಪಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಮತ್ತೊಂದು ನಿದರ್ಶನವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

BK Hariprasad : BJPಗೆ ಗ್ಯಾರೆಂಟಿಯನ್ನು ಜೀರ್ಣಮಾಡಿಕೊಳ್ಳಲು ಆಗ್ತಿಲ್ಲಾ.! #pratidhvani

ಹಿಂದುಳಿದ ಸಮುದಾಯಗಳ ಕಲ್ಯಾಣಕ್ಕಾಗಿ ಬಡ ಮಹಿಳೆಯರಿಗೆ ತಲುಪಬೇಕಿದ್ದ ಹೊಲಿಗೆ ಯಂತ್ರ ಖರೀದಿಯ ಮೇಲೆಯೂ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿರುವುದು ಅತ್ಯಂತ ಖಂಡನೀಯ. ಜನರ ಕಲ್ಯಾಣಕ್ಕಾಗಿ ರೂಪಿಸಲಾದ ಯೋಜನೆಗಳಲ್ಲೇ ಗೋಲ್ ಮಾಲ್ ನಡೆದಿರುವ ಆರೋಪಗಳಿಗೆ ರಾಜ್ಯ ಸರ್ಕಾರ ಉತ್ತರಿಸಲೇಬೇಕು. ಸತ್ಯಾಸತ್ಯತೆಯನ್ನು ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Previous Post

ದೇವರಾಜ ಅರಸು ನಿಗಮದಲ್ಲಿ ಗೋಲ್‌ಮಾಲ್‌ : ನಿಷ್ಪಕ್ಷಪಾತ ತನಿಖೆಗೆ ವಿಪಕ್ಷ ನಾಯಕ ಅಶೋಕ್‌ ಒತ್ತಾಯ

Next Post

ಬಸವ ಧರ್ಮ ಜಗದ ಧರ್ಮವಾಗಲಿ ; ಶರಣರ ವಚನಗಳು ವಿಶ್ವದೆಲ್ಲೆಡೆ ಮೊಳಗಲಿ! ; ಸಚಿವ ಎಂ ಬಿ ಪಾಟೀಲ್‌ ಕರೆ..

Related Posts

ಉಪವಾಸ ಮಾಡಿದ್ರೆ ಮೋದಿ ಸರ್ಕಾರ ಕೇಳುತ್ತಾ..? ನವಭಾರತದಲ್ಲಿ ಇಂತಹ ಇತಿಹಾಸ ಇದೆ ನೋಡಿ..!
Top Story

ಉಪವಾಸ ಮಾಡಿದ್ರೆ ಮೋದಿ ಸರ್ಕಾರ ಕೇಳುತ್ತಾ..? ನವಭಾರತದಲ್ಲಿ ಇಂತಹ ಇತಿಹಾಸ ಇದೆ ನೋಡಿ..!

by ಪ್ರತಿಧ್ವನಿ
July 16, 2026
0

ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಎತ್ತಿ ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ದಿನದಿಂದ ದಿನಕ್ಕೆ ಅವರ ಆರೋಗ್ಯ ಹದಗೆಡುತ್ತಿದೆ ಎಂಬ ವರದಿಗಳು ಬರುತ್ತಿವೆ. ವೈದ್ಯರು...

Read moreDetails
ಬಿಡದಿಯಲ್ಲಿ ರೈತರ ಆಕ್ರೋಶ ಭುಗಿಲು; ಭೂಸ್ವಾಧೀನ ವಿರೋಧಿಸಿ ಸರ್ಕಾರಕ್ಕೆ ಸಾಂಕೇತಿಕ ಪಿಂಡ ಪ್ರದಾನ

ಬಿಡದಿಯಲ್ಲಿ ರೈತರ ಆಕ್ರೋಶ ಭುಗಿಲು; ಭೂಸ್ವಾಧೀನ ವಿರೋಧಿಸಿ ಸರ್ಕಾರಕ್ಕೆ ಸಾಂಕೇತಿಕ ಪಿಂಡ ಪ್ರದಾನ

July 16, 2026
ಕೆನ್–ಬೆಟ್ವಾ ನದಿ ಜೋಡಣೆ ಯೋಜನೆ: ಆದಿವಾಸಿಗಳಿಗೆ ಪರಿಹಾರ ತಲುಪಿಲ್ಲವೇ? ಸರ್ಕಾರದ ಹೇಳಿಕೆಗೆ ಫಲಾನುಭವಿಗಳ ಪ್ರಶ್ನೆ

ಕೆನ್–ಬೆಟ್ವಾ ನದಿ ಜೋಡಣೆ ಯೋಜನೆ: ಆದಿವಾಸಿಗಳಿಗೆ ಪರಿಹಾರ ತಲುಪಿಲ್ಲವೇ? ಸರ್ಕಾರದ ಹೇಳಿಕೆಗೆ ಫಲಾನುಭವಿಗಳ ಪ್ರಶ್ನೆ

July 16, 2026
18 ದಿನಗಳಿಂದ ಉಪವಾಸ ಸತ್ಯಾಗ್ರಹ: ಸಾವು–ಬದುಕಿನ ನಡುವೆ ಸೋನಮ್ ವಾಂಗ್‌ಚುಕ್; ಯಾರಾತ ?

18 ದಿನಗಳಿಂದ ಉಪವಾಸ ಸತ್ಯಾಗ್ರಹ: ಸಾವು–ಬದುಕಿನ ನಡುವೆ ಸೋನಮ್ ವಾಂಗ್‌ಚುಕ್; ಯಾರಾತ ?

July 16, 2026
ಮತದಾರರಿಗೆ ಮತ್ತೊಂದು ಅವಕಾಶ: ವಿಶೇಷ ಪರಿಷ್ಕರಣೆ ದಿನಾಂಕ ವಿಸ್ತರಿಸಿದ ಚುನಾವಣಾ ಆಯೋಗ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ: ಬ್ಯಾಂಕ್ ಆಫ್ ಬರೋಡಾದಲ್ಲಿ ಹಿರಿಯ ಹುದ್ದೆಗಳಿಗೆ ನೇಮಕಾತಿ

July 15, 2026
Next Post
Lingayat M B Patil

ಬಸವ ಧರ್ಮ ಜಗದ ಧರ್ಮವಾಗಲಿ ; ಶರಣರ ವಚನಗಳು ವಿಶ್ವದೆಲ್ಲೆಡೆ ಮೊಳಗಲಿ! ; ಸಚಿವ ಎಂ ಬಿ ಪಾಟೀಲ್‌ ಕರೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada