Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಯಾವುದೇ ಕಠಿಣ ಕ್ರಮ ಇಲ್ಲ – ಸಚಿವ ಆರ್ ಅಶೋಕ್

ಪ್ರತಿಧ್ವನಿ

ಪ್ರತಿಧ್ವನಿ

January 17, 2022
Share on FacebookShare on Twitter

ರಾಜ್ಯದಲ್ಲಿ ದಿನದಿಂದ ಕೋವಿಡ್ ಹಾಗೂ ಓಮಿಕ್ರಾನ್ ರೂಪಾಂತರಿ ಸೋಂಕು ಹೆಚ್ಚಳವಾಗುತ್ತಿದ್ದು. ಸೋಂಕು ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗಾಗಲೇ ಸೆಮಿ ಲಾಕ್ಡೌನ್ ಹಾಗೂ ವಿಕೇಂಡ್ ಕರ್ಪ್ಯೂ ಅಸ್ತ್ರವನ್ನ ಪ್ರಯೋಗಿಸಿದೆ.

ಹೆಚ್ಚು ಓದಿದ ಸ್ಟೋರಿಗಳು

ಶೀನಾ ಬೋರಾ ಹತ್ಯೆ ಪ್ರಕರಣ; ಇಂದ್ರಾಣಿ ಮುಖರ್ಜಿಗೆ ಜಾಮೀನು ಮಂಜೂರು

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಹಾರ್ದಿಕ್ ಪಟೇಲ್

ರಾಜಕೀಯ ವ್ಯಕ್ತಿಗಳಿಗೆ ನಾವು ಈ ಸಂದೇಶವನ್ನು ತಲುಪಿಸಲು ಆಗುತ್ತಿಲ್ಲ ಎಂದ ನಿರ್ದೇಶಕ

ಈ ನಡುವೆ ಸೋಮವಾರ ತಜ್ಞರ ಸಮಿತಿಯೂ ಕೋವಿಡ್-19 ಮೇಲಿನ ನಿರ್ಬಂಧಗಳನ್ನು ಸಡಿಲಿಸಬೇಕೋ ಅಥವಾ ಇನ್ನಷ್ಟು ಕಠಿಣ ನಿಯಮಗಳನ್ನು ಜಾರಿಗೆ ತರಬೇಕೆ ಎಂಬುದರ ಕುರಿತು ತಜ್ಞರ ಸಮಿತಿ ಜೊತೆಗೆ ವರ್ಚುವಲ್ ಸಭೆ ನಡೆಸಿದ ಸಿಎಂ ಬೊಮ್ಮಾಯಿ ಈ ಸ್ಥಿತಿಗತಿ ಕುರಿತು ವರದಿಯನ್ನ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಸಭೆಯ ಬಳಿಕ ಮಾತನಾಡಿದ ಆರ್.ಅಶೋಕ್ ಇಡೀ ದೇಶದಲ್ಲಿಯೇ ಕರ್ನಾಟಕದಲ್ಲಿಯೇ ಅತಿ ಹೆಚ್ಚು ಕೋವಿಡ್ ಟೆಸ್ಟಿಂಗ್ ನಡೆಯುತ್ತಿರುವುದು ಕರ್ನಾಟಕದಲ್ಲಿ. ರಾಜ್ಯದಲ್ಲಿ ಐದಾರು ಜಿಲ್ಲೆಗಳಲ್ಲಿ ಲಸಿಕೆ ಅಭಿಯಾನ ಕುಂಟುತ್ತಾ ಸಾಗಿದೆ ಆ ಜಿಲ್ಲೆಗಳಳ ಕಡೆಗೆ ಹೆಚ್ಚಿನ ಗಮನವನ್ನ ಹರಿಸ್ತೀವಿ ಹಾಗೂ ಆ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಪ್ರತ್ಯೇಕವಾಗಿ ಸಭೆಯನ್ನ ಮಡುತ್ತೇವೆ ಎಂದು ಹೇಳಿದ್ದಾರೆ.

ಮುಂದುವರೆದು ಜನವರಿ 25, 26ರ ನಂತರ ಕೋವಿಡ್ ಪ್ರಕರಣಗಳಲ್ಲಿ ತೀವ್ರ ಗತಿಯ ಏರಿಕೆಯಾಗಬಹುದು ಆಕ್ಸಿಜನ್ ಪ್ಲಾಂಟ್ಗಳು ಇರುವ ಕಡೇ ಜನರೇಟರ್ ವ್ಯವಸ್ಥೆ ಮಾಡಿಕೊಳ್ಳುವುದಕ್ಕೆ ಸೂಚಿಸಲಾಗಿದೆ ಮತ್ತು ಶುಕ್ರವಾರದವರೆಗೂ ಕಾದು ನೋಡುವ ತಂತ್ರವನ್ನ ಅನುಸರಿಸಲಾಗುವುದು ಅಲ್ಲಿಯಬರೆಗೂ ಪ್ರಸ್ತುತ ಜಾರಿಯಲ್ಲಿರುವ ಎಲ್ಲ ನಿಯಮಗಳು ಜಾರಿಯಲ್ಲಿರುತ್ತವೆ ಎಂದು ತಿಳಿಸಿದ್ದಾರೆ.

ಮುಂದುವರೆದು ನಾವು ಲಾಕ್ಡೌನ್ ಹಾಗೂ ಕಠಿಣ ನಿಯಮಗಳನ್ನು ಜಾರಿಗೆ ತರಲು ಬಯಸುವುದಿಲ್ಲ. ಆದರೆ, ಜನರ ಜೀವ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ ನಾವು ಯಾವುದೇ ನಿರ್ಧಾರವನ್ನ ಕೈಗೊಂಡರು ಅದು ಜನರ ಹಿತದೃಷ್ಟಿಯಿಂದಲ್ಲೇ ಹೊರತು ಸರ್ಕಾರ ಆದಾಯದ ಬಗ್ಗೆ ಅಲ್ಲ. ಯಾರದ್ದೋ ಹಿತದೃಷ್ಟಿ ಕಾಪಾಡುವುದಕ್ಕೆ ಹೋದರೆ ಜನರ ಜೀವ ಅಪಾಯಕ್ಕೆ ದೂಡಿದಂತಾಗುತ್ತದೆ ಎಂದು ಹೇಳಿದ್ದಾರೆ.

RS 500
RS 1500

SCAN HERE

don't miss it !

ದೆಹಲಿ ಅಗ್ನಿ ದುರಂತ | ಸ್ಥಳಕ್ಕೆ ಭೇಟಿ ನೀಡಿದ ದೆಹಲಿ ಸಿಎಂ ಕೇಜ್ರಿವಾಲ್
ಇದೀಗ

ದೆಹಲಿ ಅಗ್ನಿ ದುರಂತ | ಕಟ್ಟಡ ಮಾಲೀಕ ಮನೀಶ ಲಕ್ರಾ ಬಂಧನ

by ಪ್ರತಿಧ್ವನಿ
May 15, 2022
9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಆಗಸ್ಟ್ ಮೊದಲನೇ ವಾರದಿಂದ ಶಾಲೆ ಆರಂಭ: ಶಿಕ್ಷಣ ಇಲಾಖೆ
ಕರ್ನಾಟಕ

ಪಿಯುಸಿ ಪ್ರವೇಶಕ್ಕೆ ಸಮವಸ್ತ್ರ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ!

by ಪ್ರತಿಧ್ವನಿ
May 18, 2022
ಕಾಂಗ್ರೆಸ್ಗೆ ಹಾರ್ದಿಕ್ ಪಟೇಲ್ ರಾಜೀನಾಮೆ ?
ದೇಶ

ಕಾಂಗ್ರೆಸ್ಗೆ ಹಾರ್ದಿಕ್ ಪಟೇಲ್ ರಾಜೀನಾಮೆ ?

by ಮಂಜುನಾಥ ಬಿ
May 15, 2022
ಬೆಲೆ ಏರಿಕೆ ಖಂಡಿಸಿ ಪ್ರತಿಭಟಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ
ಕರ್ನಾಟಕ

ನೀರು ನುಗ್ಗಿದ ಮನೆಗೆ 25,000 ರೂ. ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ

by ಪ್ರತಿಧ್ವನಿ
May 18, 2022
ಹಿಂದೂ ದೇವಾಲಯದ ಮೇಲೆ ದಾಳಿ : 22 ಜನರಿಗೆ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ತಾನ ನ್ಯಾಯಾಲಯ!
ವಿದೇಶ

ಹಿಂದೂ ದೇವಾಲಯದ ಮೇಲೆ ದಾಳಿ : 22 ಜನರಿಗೆ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ತಾನ ನ್ಯಾಯಾಲಯ!

by ಪ್ರತಿಧ್ವನಿ
May 12, 2022
Next Post
ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕರೋನ ಪಾಸಿಟಿವ್!

ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕರೋನ ಪಾಸಿಟಿವ್!

ಮಾರ್ಚ್ ನಿಂದ 12-14 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧಾರ!

ಮಾರ್ಚ್ ನಿಂದ 12-14 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧಾರ!

NEP: ಎಂಜಿನಿಯರಿಂಗ್ ಕೋರ್ಸ್‌ಗಳನ್ನು ಈಗ 11 ಪ್ರಾದೇಶಿಕ ಭಾಷೆಗಳಲ್ಲಿ ಕಲಿಸಲಾಗುವುದು: ಪ್ರಧಾನಿ ಮೋದಿ

ರೈತರ ಮನವೊಲಿಸಲು 1.4ಲಕ್ಷ ಕೋಟಿ ಬಜೆಟ್ ಮಂಡಿಸಲು ಮುಂದಾದ ಮೋದಿ ಸರ್ಕಾರ?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist