• Home
  • About Us
  • ಕರ್ನಾಟಕ
Wednesday, December 17, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ತಮ್ಮ ಕಾರು ಗುದ್ದಿದ ಸ್ವಚ್ಛತಾ ಕಾರ್ಮಿಕನಿಗೆ ಕ್ಷಮೆಯಾಚಿಸಿದ ರಚಿತಾ ರಾಮ್

ಪ್ರತಿಧ್ವನಿ by ಪ್ರತಿಧ್ವನಿ
August 15, 2023
in ಇದೀಗ, ಸಿನಿಮಾ
0
ರಚಿತಾ ರಾಮ್‌
Share on WhatsAppShare on FacebookShare on Telegram

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಲಾಲ್‌ಬಾಗ್‌ ಪುಷ್ಪಮೇಳಕ್ಕೆ ಅತಿಥಿಯಾಗಿ ತೆರಳಿದ್ದ ವೇಳೆ ತಮ್ಮ ಕಾರು ಗುದ್ದಿದ ಸ್ವಚ್ಛತಾ ಕಾರ್ಮಿಕನ ಮನೆಗೆ ಮಂಗಳವಾರ (ಆಗಸ್ಟ್ 15) ತೆರಳಿ ನಟಿ ರಚಿತಾ ರಾಮ್‌ ಕ್ಷಮೆಯಾಚಿಸಿದ್ದಾರೆ.

ADVERTISEMENT

ಬೆಂಗಳೂರಿನ ಲಾಲ್‌ಬಾಗ್‌ನ ಪುಷ್ಪಮೇಳದಲ್ಲಿ ಅತಿಥಿಯಾಗಿ ಪಾಲ್ಗೊಳ್ಳುವುದಕ್ಕಾಗಿ ನಟಿ ರಚಿತಾ ರಾಮ್ ಸೋಮವಾರ (ಆಗಸ್ಟ್ 14) ಲಾಲ್‌ಬಾಗ್‌ಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ರಚಿತಾ ಪ್ರಯಾಣಿಸುತ್ತಿದ್ದ ಕಾರು ಸ್ವಚ್ಛತಾ ಕಾರ್ಮಿಕನಿಗೆ ಗುದ್ದಿದೆ. ಆದರೆ ಕಾರ್ಮಿಕ ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದರು.

ಲಾಲ್‌ಬಾಗ್‌ ಸಿಬ್ಬಂದಿಯನ್ನು ಮಂಗಳವಾರ ತಮ್ಮ ಮನೆಗೆ ಆಹ್ವಾನಿಸಿ ನಟಿ ರಚಿತಾ ರಾಮ್ ಕ್ಷಮೆ ಕೋರಿದ್ದಾರೆ. “ನಾನು ಲಾಲ್‌ಬಾಗ್‌ ಕಾರ್ಯಕ್ರಮಕ್ಕೆಂದು ತೆರಳಿದ್ದ ವೇಳೆ ಆಕಸ್ಮಿಕವಾಗಿ ನನ್ನ ಕಾರು ಅಲ್ಲಿ ಕೆಲಸ ಮಾಡುತ್ತಿದ್ದ ಸ್ವಚ್ಛತಾ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ನನ್ನ ಹಾಗೂ ನನ್ನ ಕಾರು ಚಾಲಕನ ತಪ್ಪಿಗೆ ಕ್ಷಮೆ ಕೇಳುತ್ತಿದ್ದೇನೆ. ಇದು ನಿನ್ನೆ ನನ್ನ ಗಮನಕ್ಕೆ ಬಂದಿರಲಿಲ್ಲ. ನಿನ್ನೆಯೇ ನಾನು ಕ್ಷಮೆ ಕೇಳುತ್ತಿದ್ದೆ. ಈಗ ಸಿಬ್ಬಂದಿಯನ್ನು ಮನೆಗೆ ಕರೆದು ನಾನೇ ಅವರ ಬಳಿ ಕ್ಷಮೆ ಕೇಳಿದ್ದೇನೆ. ಯಾವುದೇ ಕಾರ್ಮಿಕರಿಗೆ ಈ ಘಟನೆಯಿಂದ ನೋವಾಗಿದ್ದಲ್ಲಿ ನನ್ನನ್ನು ಕ್ಷಮಿಸಿ ಬಿಡಿ. ನನ್ನ ಕಾರು ಸಿಬ್ಬಂದಿಗೆ ಡಿಕ್ಕಿ ಹೊಡೆದಿದ್ದು ನನ್ನ ಗಮನಕ್ಕೆ ಬಂದಿಲ್ಲ. ನನ್ನ ಇದು ಆಕಸ್ಮಿಕವಾಗಿ ನಡೆದ ಘಟನೆ ಆಗ ನನಗೆ ಗೊತ್ತಾಗಲಿಲ್ಲ” ಎಂದು ಹೇಳಿದ್ದಾರೆ. ಸಿಬ್ಬಂದಿ ಬಳಿ ಕ್ಷಮೆ ಕೇಳಿದ ವಿಡಿಯೊವನ್ನು ರಚಿತಾ ರಾಮ್‌ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಏನು ಘಟನೆ?

ರಚಿತಾ ರಾಮ್‌
ರಚಿತಾ ರಾಮ್‌ ಕಾರು

ಈ ಸುದ್ದಿ ಓದಿದ್ದೀರಾ? ಈ ಬಾರಿ ದುಬೈನಲ್ಲಿ ‘ಸೈಮಾ’ ಸಮಾರಂಭ

ಲಾಲ್‌ಬಾಗ್‌ನಲ್ಲಿ ಆಯೋಜಿಸಲಾಗಿರುವ ಪುಪಮೇಳದಲ್ಲಿ ಸ್ಯಾಂಡಲ್‌ವುಡ್‌ ನಟಿ ರಚಿತಾ ರಾಮ್ ಅತಿಥಿಯಾಗಿ ಆಗಮಿಸಿದ್ದರು. ಲಾಲ್‌ಬಾಗ್‌ಗೆ ಆಗಮಿಸುವ ವೇಳೆ ಸ್ವಚ್ಛತಾ ಕಾರ್ಮಿಕನಿಗೆ ರಚಿತಾ ಕಾರು ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಅಪಘಾತದಿಂದ ಸ್ವಚ್ಛತಾ ಕಾರ್ಮಿಕ ಪಾರಾಗಿದ್ದರು. ಈ ವಿಯೊ ವೈರಲ್ ಆಗುತ್ತಿದ್ದಂತೆ ನಟಿ ಹಾಗೂ ಕಾರ್ ಚಾಲಕನ ವಿರುದ್ಧವಾಗಿ ಆಕ್ರೋಶ ವ್ಯಕ್ತವಾಗಿತ್ತು.

Tags: Actress Rachita Ramflower showlalbaghRACHITA RAMsandalwoodಚಂದನವನನಟಿ ರಚಿತಾ ರಾಮ್‌ರಚಿತಾ ರಾಮ್‌ಲಾಲ್‌ಬಾಗ್‌
Previous Post

ನಾನು ಆರೂವರೆ ಕೋಟಿ ಕನ್ನಡಿಗರ ವಕ್ತಾರ: ಎಚ್.ಡಿ.ಕುಮಾರಸ್ವಾಮಿ

Next Post

5 ವರ್ಷ ಸಿದ್ದರಾಮಯ್ಯ ಸಿಎಂ ಆಗಿ ಇರ್ತಾರಾ..? ಅಭಿಮಾನಿಗಳ ಪ್ರಶ್ನೆಗೆ ಸಿದ್ದು ಉತ್ತರ..

Related Posts

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
0

ಸರ್ಕಾರ ಭ್ರೂಣ ಹತ್ಯೆ ತಡೆಗೆ ಎಷ್ಟೇ ಬಿಗಿಯಾದ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇದು ಕೇವಲ ಕಾನೂನು...

Read moreDetails

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

December 16, 2025
BBK 12: ಈ ಬಾರಿ ಮಹಿಳಾ ಸ್ಪರ್ಧಿ ವಿನ್ನರ್‌ : ಗಿಲ್ಲಿ ಫ್ಯಾನ್ಸ್‌ ನಿದ್ದೆಗೆಡಿಸಿದ ಶಾಕಿಂಗ್‌ ನ್ಯೂಸ್‌

BBK 12: ಈ ಬಾರಿ ಮಹಿಳಾ ಸ್ಪರ್ಧಿ ವಿನ್ನರ್‌ : ಗಿಲ್ಲಿ ಫ್ಯಾನ್ಸ್‌ ನಿದ್ದೆಗೆಡಿಸಿದ ಶಾಕಿಂಗ್‌ ನ್ಯೂಸ್‌

December 16, 2025
45 ಸಿನಿಮಾದಲ್ಲಿ ಚೆಲುವೆಯಾದ ಶಿವಣ್ಣ..! ಹೇಗಿದೆ ಉಪ್ಪಿ-ರಾಜ್ ಕಾಂಬಿನೇಷನ್‌..?

45 ಸಿನಿಮಾದಲ್ಲಿ ಚೆಲುವೆಯಾದ ಶಿವಣ್ಣ..! ಹೇಗಿದೆ ಉಪ್ಪಿ-ರಾಜ್ ಕಾಂಬಿನೇಷನ್‌..?

December 16, 2025
Next Post
ಮುಖ್ಯಮಂತ್ರಿ ಸಿದ್ದರಾಮಯ್ಯ

5 ವರ್ಷ ಸಿದ್ದರಾಮಯ್ಯ ಸಿಎಂ ಆಗಿ ಇರ್ತಾರಾ..? ಅಭಿಮಾನಿಗಳ ಪ್ರಶ್ನೆಗೆ ಸಿದ್ದು ಉತ್ತರ..

Please login to join discussion

Recent News

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
Top Story

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

by ಪ್ರತಿಧ್ವನಿ
December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Top Story

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

by ಪ್ರತಿಧ್ವನಿ
December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌
Top Story

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 16, 2025
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

by ಪ್ರತಿಧ್ವನಿ
December 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada