• Home
  • About Us
  • ಕರ್ನಾಟಕ
Thursday, October 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಗಾ ಭಾಷಣದ ಅಂಶಗಳನ್ನು ಕಡತದಿಂದ ತೆಗೆದ ಸ್ಪೀಕರ್ ! ಪದಬಳಕೆ ಸಮರ್ಥಿಸಿಕೊಂಡ ರಾಹುಲ್ ಗಾಂಧಿ ! 

ಪ್ರತಿಧ್ವನಿ by ಪ್ರತಿಧ್ವನಿ
July 2, 2024
in Top Story, ಇದೀಗ, ದೇಶ, ರಾಜಕೀಯ
0
ರಾಗಾ ಭಾಷಣದ ಅಂಶಗಳನ್ನು ಕಡತದಿಂದ ತೆಗೆದ ಸ್ಪೀಕರ್ ! ಪದಬಳಕೆ ಸಮರ್ಥಿಸಿಕೊಂಡ ರಾಹುಲ್ ಗಾಂಧಿ ! 
Share on WhatsAppShare on FacebookShare on Telegram

ಲೋಕಸಭೆಯಲ್ಲಿ ನೆನ್ನೆ ರಾಹುಲ್ ಗಾಂಧಿ (Rahul gandhi) ಮಾಡಿದ್ದ ಭಾಷಣದ ಕೆಲವೊಂದು ಪದಗಳನ್ನ ಸ್ಪೀಕ‌ರ್ (Speaker) ಕಡತದಿಂದ ತೆಗೆದಿದ್ದಾರೆ. ಭಾಷಣದ ವೇಳೆ ರಾಹುಲ್ ಹಿಂದೂ (Hindu) ಹಾಗೂ ಬಿಜೆಪಿ (Bjp) ಪದಗಳನ್ನ ಬಳಸಿದ್ರು. ಇತ್ತ ಬಿಜೆಪಿ ಸಂಸದರು, ಕೇಂದ್ರ ಸಚಿವರು ಸ್ಪೀಕರ್ ಓಂ ಬಿರ್ಲಾಗೆ ರಾಹುಲ್ ಭಾಷಣದ ವಿರುದ್ಧ ದೂರು ನೀಡಿದ್ರು. ಈ ಬೆನ್ನಲ್ಲೇ ರಾಹುಲ್ ಭಾಷಣದ ಕೆಲವು ಪದಗಳನ್ನ ಸ್ಪೀಕರ್ ಓಂ ಬಿರ್ಲಾ ಕಡತದಿಂದ ತೆಗೆದು ಹಾಕಿದ್ದಾರೆ.

ADVERTISEMENT

ಇನ್ನು ಲೋಕಸಭೆಯಲ್ಲಿ ಕಡತದಿಂದ ರಾಹುಲ್ ಗಾಂಧಿ ಭಾಷಣದ ಅಂಶ ತೆಗೆದ ಹಿನ್ನಲೆ, ಸಂಸತ್ ಹೊರಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. ಮೋದಿ (Modi) ಯುಗದಲ್ಲಿ ಸತ್ಯವನ್ನು ಕಡತದಿಂದ ತೆಗೆದು ಹಾಕಲಾಗುತ್ತಿದೆ. ಆದರೇ, ವಾಸ್ತವವಾಗಿ ಸತ್ಯವನ್ನು ಕಡತದಿಂದ ತೆಗೆದು ಹಾಕಲಾಗಲ್ಲ ಅಂತ ಕಿಡಿಕಾರಿದ್ರು. ನಾನು ಏನು ಹೇಳಬೇಕೋ ಅದನ್ನು ಹೇಳಿದ್ದೇನೆ, ಇದು ಸತ್ಯ, ಅವರು ಬಯಸಿದ್ದನು ಕಡತದಿಂದ ತೆಗೆದು ಹಾಕಲಿ, ಎಂದೂ ಸತ್ಯ ಸತ್ಯವೇ ಎಂದಿದ್ದಾರೆ.

Tags: ನರೇಂದ್ರ ಮೋದಿರಾಹುಲ್ ಗಾಂಧಿರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆಲೋಕಸಭೆ ರಾಹುಲ್ ಗಾಂಧಿ ಭಾಷಣಸ್ಪೀಕರ್ ಓಂ ಬಿರ್ಲಾಹಿಂದೂ ಧರ್ಮ ಅವಹೇಳನ ಮಾಡಿದ್ರಾ ರಾಹುಲ್ ಗಾಂಧಿ
Previous Post

ಮತ್ತೊಮ್ಮೆ ಕಲ್ಪನಾ ಚಾವ್ಲಾರನ್ನ ನೆನೆದ ಭಾರತೀಯರು ! ಮರುಕಳಿಸದಿರಲಿ ಮತ್ತೊಂದು ದುರಂತ !

Next Post

kids fashion: ಹೆಣ್ಣುಮಕ್ಕಳ ಅಲಂಕಾರಕ್ಕೆ ಸಾಥ್‌ ನೀಡಲು ಬಂತು ನಾನಾ ಶೈಲಿಯ ಹೇರ್‌ ಆಕ್ಸೆಸರೀಸ್‌.!

Related Posts

Top Story

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

by ಪ್ರತಿಧ್ವನಿ
October 29, 2025
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು. ಪ್ರತಿ...

Read moreDetails

Priyank Kharge: ಬೆಂಗಳೂರು ಟೆಕ್ ಶೃಂಗಸಭೆ 2025: ವಿಸಿಗಳೊಂದಿಗೆ ಸಚಿವ ಖರ್ಗೆ ಸಭೆ..!!

October 29, 2025

ಜಯನಗರದ ಪ್ರಾದೇಶಿಕ ಸಾರಿಗೆ ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

October 29, 2025

ಡಾ. ಪುನೀತ್ ರಾಜಕುಮಾರ್ 4 ನೇ ಪುಣ್ಯತಿಥಿಯನ್ನು ಆಚರಿಸಿದ‌ ಚಿಕ್ಕೋಡಿ ಜನತೆ..

October 29, 2025

MB Patil: ರಂಗಸನ್ಸ್ ಏರೋಸ್ಪೇಸ್ ನೂತನ ಕಚೇರಿಗೆ ಸಚಿವ ಎಂ ಬಿ ಪಾಟೀಲ ಚಾಲನೆ..!!

October 29, 2025
Next Post
kids fashion: ಹೆಣ್ಣುಮಕ್ಕಳ ಅಲಂಕಾರಕ್ಕೆ ಸಾಥ್‌ ನೀಡಲು ಬಂತು ನಾನಾ ಶೈಲಿಯ ಹೇರ್‌ ಆಕ್ಸೆಸರೀಸ್‌.!

kids fashion: ಹೆಣ್ಣುಮಕ್ಕಳ ಅಲಂಕಾರಕ್ಕೆ ಸಾಥ್‌ ನೀಡಲು ಬಂತು ನಾನಾ ಶೈಲಿಯ ಹೇರ್‌ ಆಕ್ಸೆಸರೀಸ್‌.!

Recent News

Top Story

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

by ಪ್ರತಿಧ್ವನಿ
October 29, 2025
Top Story

Priyank Kharge: ಬೆಂಗಳೂರು ಟೆಕ್ ಶೃಂಗಸಭೆ 2025: ವಿಸಿಗಳೊಂದಿಗೆ ಸಚಿವ ಖರ್ಗೆ ಸಭೆ..!!

by ಪ್ರತಿಧ್ವನಿ
October 29, 2025
Serial

ಜಯನಗರದ ಪ್ರಾದೇಶಿಕ ಸಾರಿಗೆ ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

by ಪ್ರತಿಧ್ವನಿ
October 29, 2025
Top Story

ಡಾ. ಪುನೀತ್ ರಾಜಕುಮಾರ್ 4 ನೇ ಪುಣ್ಯತಿಥಿಯನ್ನು ಆಚರಿಸಿದ‌ ಚಿಕ್ಕೋಡಿ ಜನತೆ..

by ಪ್ರತಿಧ್ವನಿ
October 29, 2025
Top Story

MB Patil: ರಂಗಸನ್ಸ್ ಏರೋಸ್ಪೇಸ್ ನೂತನ ಕಚೇರಿಗೆ ಸಚಿವ ಎಂ ಬಿ ಪಾಟೀಲ ಚಾಲನೆ..!!

by ಪ್ರತಿಧ್ವನಿ
October 29, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

October 29, 2025

Priyank Kharge: ಬೆಂಗಳೂರು ಟೆಕ್ ಶೃಂಗಸಭೆ 2025: ವಿಸಿಗಳೊಂದಿಗೆ ಸಚಿವ ಖರ್ಗೆ ಸಭೆ..!!

October 29, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada