• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಕಾಮಿಡಿ ಕಚಗುಳಿಯ ಜೊತೆಗೆ ಉತ್ತಮ ಸಂದೇಶ ಸಾರುವ ʻರಾಘವೇಂದ್ರ ಸ್ಟೋರ್ಸ್‌ʼ

Any Mind by Any Mind
April 28, 2023
in ಸಿನಿಮಾ
0
ಕಾಮಿಡಿ ಕಚಗುಳಿಯ ಜೊತೆಗೆ ಉತ್ತಮ ಸಂದೇಶ ಸಾರುವ ʻರಾಘವೇಂದ್ರ ಸ್ಟೋರ್ಸ್‌ʼ
Share on WhatsAppShare on FacebookShare on Telegram

ನಳ ಮಹರಾಜನಂತೆ ರುಚಿ ರುಚಿಯಾದ ಅಡುಗೆ ಮಾಡುವ ನಾಯಕ, ಮದುವೆ -ಮುಂಜಿ, ಸಮಾರಂಭಗಳಿಗೆ ಕೇಟ್ರಿನ್‌ ಮಾಡುವುದೇ ಈತನ ಕಾಯಕ. ಎಲ್ಲರ ಮದುವೆಗೂ ಅಡುಗೆ ಮಾಡಿ ಬಡಿಸುವ 40ರ ಹರೆಯದ ಹಯವದನನಿಗೆ, ತನ್ನ ಮದುವೆ ಊಟ ಮಾಡುವ ಭ್ಯಾಗವೇ ಇಲ್ಲ. ಎಂತೆಂತವ್ರಿಗೋ ಮದುವೆಯಾಗ್ತಿದೆ, ತನಗೆ ಇನ್ನೂ ಹೆಣ್ಣು ಸಿಗ್ತಿಲ್ಲ ಅಂತ ತಂದೆಯ ಬಳಿ ಅಳಲು ತೋಡಿಕೊಳ್ಳುವ ನಾಯಕನಿಗೆ, ಮದುವೆಯಾಗುತ್ತೋ ಇಲ್ಲವೋ ಅಂತ ತಿಳ್ಕೋಬೇಕು ಅಂದ್ರೆ, ನೀವು ಥಿಯೇಟರ್‌ಗೆ ಹೋಗಿ ಸಿನಿಮಾ ನೋಡ್ಬೇಕು. ಭರಪೂರ ಹಾಸ್ಯದ ಜೊತೆಗೆ ಒಂದೊಳ್ಳೆ ಸಂದೇಶ ಸಾರುವ ಸಿನಿಮಾ, ʻರಾಘವೇಂದ್ರ ಸ್ಟೋರ್ಸ್‌ʼ. 

ADVERTISEMENT

ಚಿತ್ರದ ನಾಯಕ ಜಗ್ಗೇಶ್‌  ಸಂಪೂರ್ಣ ಸಿನಿಮಾವನ್ನ ಆವರಿಸಿಕೊಂಡಿದ್ದಾರೆ. ತಮ್ಮ ಮ್ಯಾನರಿಸಂನಿಂದಲೇ ಸಿನಿಪ್ರೇಕ್ಷಕರನ್ನ ಹಿಡಿದಿಟ್ಟುಕೊಂಡಿದ್ದಾರೆ ನಟ ಜಗ್ಗೇಶ್‌. ಅವರ ಅಭಿಮಾನಿಗಳು ಮಿಸ್‌ ಮಾಡ್ದೇ ನೋಡಲೇ ಬೇಕಾದ ಸಿನಿಮಾ ʻರಾಘವೇಂದ್ರ ಸ್ಟೋರ್ಸ್‌ʼ. ಎಲ್ಲೋ ಒಂದು ಕಡೆ ಈ ಸಿನಿಮಾ ಮಹಿಳೆಯರ ಅಂತರಾಳವನ್ನ ತಟ್ಟುತ್ತೆ. ಚಿತ್ರದಲ್ಲಿ ಡಬಲ್‌ ಮೀನಿಂಗ್‌ ಡೈಲಾಗ್‌ಗಳು ಹೆಚ್ಚು ಎನಿಸಿದ್ರೂ, ಜಗ್ಗೇಶ್‌ ಸಿನಿಮಾ ಅಂದ್ಮೇಲೆ ಡಬಲ್‌ ಮೀನಿಂಗ್‌ ಡೈಲಾಗ್‌ ಇಲ್ದೇ ಇರುತ್ತಾ ಅಂತ ನಾವೇ ಸ್ವಲ್ಪ ಅಡ್ಜೆಸ್ಟ್‌ ಮಾಡ್ಕೋಬೇಕು. ಕೆಲವೊಂದು ಸನ್ನಿವೇಶಗಳು ಸ್ವಲ್ವ ಓವರ್‌ ಆಯ್ತು ಎನಿಸಿದ್ರೂ , ಅಂತಹ ಸನ್ನಿವೇಶಗಳಿಂದಲೇ ಜನರನ್ನು ನಗಿಸುವ ಕೆಲಸ ಮಾಡಿದ್ದಾರೆ ನಿರ್ದೇಶಕರು.

 ʻಮಿಸ್ಟರ್‌ ‍ ‍& ಮಿಸೆಸ್‌ ರಾಮಾಚಾರಿʼ, ʻರಾಜಕುಮಾರʼ, ʻಯುವರತ್ನʼದಂತಹ ಮಾಸ್‌ ಎಂಟರ್ಟೈನರ್‌ ಸಿನಿಮಾಗಳನ್ನ ಕನ್ನಡ ಚಿತ್ರರಂಗಕ್ಕೆ ಕೊಡುಗೆಯಾನ್ನಾಗಿ ನೀಡಿರುವ ನಿರ್ದೇಶಕ ಸಂತೋಷ್‌ ಆನಂದ್‌ ರಾಮ್‌, ಹೊಸ ಪ್ರಯತ್ನಕ್ಕೆ ಕೈ ಹಾಕಿ, ಯಶಸ್ವಿಯಾಗಿದ್ದಾರೆ. ಕಾಮಿಡಿ ಕಚಗುಳಿಯ ಜೊತೆಗೆ ಸಮಾಜಕ್ಕೆ ಉತ್ತಮ ಸಂದೇಶವನ್ನು ಸಾರುವ ಕೆಲಸ ಮಾಡಿದ್ದಾರೆ ನಿರ್ದೇಶಕರು. ಉತ್ತಮ ಸ್ಕ್ರೀನ್‌ ಪ್ಲೇ, ಕಿವಿಗೆ ಹಿತವೆನಿಸುವ ಒಂದೆರಡು ಹಾಡುಗಳು ಕೂಡ ʻರಾಘವೇಂದ್ರ ಸ್ಟೋರ್ಸ್‌ʼ ಚಿತ್ರದಲ್ಲಿದೆ. ಕೆಜಿಎಫ್‌, ಕಾಂತಾರದಂತಹ ಸೂಪರ್‌ ಹಿಟ್ ಸಿನಿಮಾಗಳನ್ನ ನಿರ್ಮಿಸಿರುವ ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್‌ನಡಿಯಲ್ಲಿ ʻರಾಘವೇಂದ್ರ ಸ್ಟೋರ್ಸ್‌ʼ ಸಿನಿಮಾ ಮೂಡಿಬಂದಿದೆ.

ಚಿತ್ರದ ಕೊನೆಯಲ್ಲಿ ಸ್ಯಾಂಡಲ್‌ವುಡ್‌ನ ಧ್ರುವತಾರೆ, ಅಭಿಮಾನಿಗಳ ಆರಾಧ್ಯದೈವ, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ರವರನ್ನು, ಅವರ ಸಮಾಜಸೇವೆಯನ್ನ ಸ್ಮರಿಸುವ ಕೆಲಸವನ್ನ ಕೂಡ ನಿರ್ದೇಶಕ ಸಂತೋಷ್‌ ಆನಂದ್‌ ರಾಮ್‌ ಮಾಡಿದ್ದಾರೆ. ಇನ್ನು ಚಿತ್ರದಲ್ಲಿ ಬರುವ ಪಾತ್ರಗಳ ಬಗ್ಗೆ ಹೇಳುವುದಾದರೆ, ನಟಿ ಶ್ವೇತಾ ಶ್ರೀವತ್ಸವ್‌  ತಮಗೆ ಕೊಟ್ಟಿರೋ ಪಾತ್ರವನ್ನ ಅಚ್ಚುಕಟ್ಟಾಗಿ ಮಾಡಿದ್ದಾರೆ. ನಟ ಅಚ್ಯುತ್‌ ಕುಮಾರ್‌ ಅವರದು ಆಗಾಗ ಬಂದು ಹೋಗುವ  ಪಾತ್ರ. ಹಿರಿಯ ಕಲಾವಿದ ದತ್ತಣ್ಣ ನಾಯಕನಿಗೆ ತಂದೆಯಾಗಿ ಉತ್ತಮ ನಟನೆ. ರವಿಶಂಕರ್‌ ಗೌಡ, ಮಿತ್ರ, ರಜಿನಿ ಸೇರಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಒಟ್ನಲ್ಲಿ ಬಹಳ ದಿನಗಳ ನಂತರ ಸ್ಯಾಂಡಲ್‌ವುಡ್‌ನಲ್ಲಿ ಒಂದೊಳ್ಳೆ ಕಾಮಿಡಿ ಜಾನರ್‌ ಸಿನಿಮಾ ಬಿಡುಗಡೆಯಾಗಿದೆ. ಎಲ್ಲರೂ ಥಿಯೇಟರ್‌ಗೆ ಹೋಗಿ ಸಿನಿಮಾ ನೋಡಿ.

Tags: #hombalefilms#jaggesh#kannadafilmindustry#newmovie#pratidhvani#pratidhvanidigital#pratidhvaninews#puneethrajkumar#raghavendrastores#review#sandalwood#santhoshanandram
Previous Post

ಕಾಂಗ್ರೆಸ್ ನೂರು ವರ್ಷದ ಸಂಸ್ಕೃತಿಯನ್ನು ಗಾಳಿಗೆ ತೂರಿದ್ದಾರೆ ಸಿಎಂ ಬೊಮ್ಮಾಯಿ

Next Post

ಕಾಂಗ್ರೆಸ್​ ಸೇರ್ಪಡೆ ಬಳಿಕ ಗೀತಾ ಶಿವರಾಜ್​ಕುಮಾರ್​ ಮೊದಲ ರಿಯಾಕ್ಷನ್​

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ನಟಿ ರಚಿತಾ ರಾಮ್‌ ವಿರುದ್ದ ದೂರು ಕೊಟ್ಟ ನಟ ಶ್ರೀನಗರ ಕಿಟ್ಟಿ & ನಾಗಶೇಖರ್..!

ನಟಿ ರಚಿತಾ ರಾಮ್‌ ವಿರುದ್ದ ದೂರು ಕೊಟ್ಟ ನಟ ಶ್ರೀನಗರ ಕಿಟ್ಟಿ & ನಾಗಶೇಖರ್..!

June 17, 2025
ಪುರಿ ಜಗನ್ನಾಥ್‌-ವಿಜಯ್‌ ಸೇತುಪತಿ ಸಿನಿಮಾಗೆ ಸಂಯುಕ್ತ ಮೆನನ್ ಎಂಟ್ರಿ..!

ಪುರಿ ಜಗನ್ನಾಥ್‌-ವಿಜಯ್‌ ಸೇತುಪತಿ ಸಿನಿಮಾಗೆ ಸಂಯುಕ್ತ ಮೆನನ್ ಎಂಟ್ರಿ..!

June 17, 2025
ಕನ್ನಡ ಚಿತ್ರರಂಗಕ್ಕೆ ಬಂದ ಮರಾಠಿ ನಟ ಉಪೇಂದ್ರ ಲಿಮಯೆ…ಕಿಶೋರ್ ಭಾರ್ಗವ್ ನಿರ್ದೇಶನದಲ್ಲಿ ನಟನೆ

ಕನ್ನಡ ಚಿತ್ರರಂಗಕ್ಕೆ ಬಂದ ಮರಾಠಿ ನಟ ಉಪೇಂದ್ರ ಲಿಮಯೆ…ಕಿಶೋರ್ ಭಾರ್ಗವ್ ನಿರ್ದೇಶನದಲ್ಲಿ ನಟನೆ

June 17, 2025
ಪ್ರಭಾಸ್‌ ನಟನೆಯ “ದಿ ರಾಜಾಸಾಬ್” ಚಿತ್ರದ ಟೀಸರ್‌ ಬಿಡುಗಡೆ: ಡಿಸೆಂಬರ್‌ 5ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ

ಪ್ರಭಾಸ್‌ ನಟನೆಯ “ದಿ ರಾಜಾಸಾಬ್” ಚಿತ್ರದ ಟೀಸರ್‌ ಬಿಡುಗಡೆ: ಡಿಸೆಂಬರ್‌ 5ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ

June 16, 2025
Next Post
ಗೀತಾ ಶಿವರಾಜ್​ಕುಮಾರ್​ ಅಧಿಕೃತ ಕಾಂಗ್ರೆಸ್​ ಸೇರ್ಪಡೆ

ಕಾಂಗ್ರೆಸ್​ ಸೇರ್ಪಡೆ ಬಳಿಕ ಗೀತಾ ಶಿವರಾಜ್​ಕುಮಾರ್​ ಮೊದಲ ರಿಯಾಕ್ಷನ್​

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada