• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Ragi malt in summer:ಬೇಸಿಗೆಯಲ್ಲಿ ರಾಗಿ ಗಂಜಿ ಕುಡಿಯುವುದರಿಂದ ಏನಲ್ಲಾ ಲಾಭವಿದೆ.!

ಪ್ರತಿಧ್ವನಿ by ಪ್ರತಿಧ್ವನಿ
May 4, 2024
in Top Story, ಜೀವನದ ಶೈಲಿ
0
Ragi malt in summer:ಬೇಸಿಗೆಯಲ್ಲಿ ರಾಗಿ ಗಂಜಿ ಕುಡಿಯುವುದರಿಂದ ಏನಲ್ಲಾ ಲಾಭವಿದೆ.!
Share on WhatsAppShare on FacebookShare on Telegram

ಬೇಸಿಗೆಯಲ್ಲಿ ಊಟ ತಿಂಡಿ ಹೆಚ್ಚಾಗಿ ಸೇರುವುದಿಲ್ಲ ಬದಲಿಗೆ ಏನಾದರು ತಂಪಾಗಿ ಕುಡಿಬೇಕು ಅನಿಸುತ್ತದೆ..ತುಂಬಾ ಜನ  ಜ್ಯೂಸ್, ಮಜ್ಜಿಗೆ,ಕೂಲ್ ಡ್ರಿಂಕ್ಸ್ ನ ಪ್ರಿಫರ್ ಮಾಡ್ತಾರೆ..ಹಾಗೂ ಕೆಲವರು ಸಲಾಡ್ ನ ತಿಂತಾರೆ..

ADVERTISEMENT

ಧಾನ್ಯಗಳು ನಮ್ಮ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು..ಸಾಕಷ್ಟು ಪೋಷಾಕಾಂಶಗಳು ನಮ್ಮ ದೇಹಕ್ಕೆ ಬೇಗನೆ ಸೇರುತ್ತದೆ ಜೊತೆಗೆ ಮೂಳೆಗಳಿಗೆ ಸ್ಕಿನ್ ಗೆ ಪ್ರತಿಯೊಂದಕ್ಕೂ ಕೂಡ ಉತ್ತಮ.

ಸಮ್ಮರ್ ಅಲ್ಲಿ ನಮ್ಮ ದೇಹವನ್ನು ತಂಪಾಗಿ ಇಟ್ಟುಕೊಳ್ಳುವುದು ಉತ್ತಮ..ಉಷ್ಣತೆಯನ್ನ ತಕ್ಷಣ ಕಡಿಮೆ ಮಾಡಲು ರಾಗಿ ಒಳ್ಳೆಯದು..ಹಾಗಾಗಿ ಹೆಚ್ಚಾಗಿ ಜನ ರಾಗಿ ಗಂಜಿಯನ್ನು ಕುಡಿತಾರೆ..ರಾಗಿ ಗಂಜಿಯನ್ನ ಕುಡಿಯುವುದರಿಂದ ನಮ್ಮ ಆರೋಗ್ಯಕ್ಕೆ ಬೆನಿಫಿಟ್ಸ್ ಇದೆ..

ಹೆಚ್ಚಿನ ಪ್ರೋಟೀನ್

ಎಲುಸಿನಿಯನ್ ಪ್ರಮುಖ ಪ್ರೋಟೀನ್ ಅಂಶವಾಗಿದೆ, ಇದು ರಾಗಿಯಲ್ಲಿ ಕಂಡುಬರುತ್ತದೆ ಮತ್ತು ಸಾಕಷ್ಟು ಜೈವಿಕ ಮೌಲ್ಯವನ್ನು ಹೊಂದಿದೆ. ಇನ್ನು ಡಯಟ್ ಮಾಡುವವರಿಗೆ ರಾಗಿ ಉತ್ತಮ..ಬೆಳಗ್ಗೆ ಎದ್ದು ಒಂದು ಲೋಟ ರಾಗಿ ಗಂಜಿ ಕುಡಿದರೆ ದಿನವಿಡಿ ಆಕ್ಟಿವ್ ಆಗಿ ಇರ್ತೀವಿ..ಈ ಪ್ರೋಟೀನ್ ಅಪೌಷ್ಟಿಕತೆಯನ್ನು ತಡೆಯಲು ಸಹಾಯ ಮಾಡುತ್ತದೆ ಮತ್ತು ಸಸ್ಯಾಹಾರಿಗಳಿಗೆ ಪ್ರೋಟೀನ್‌ನ ಆರೋಗ್ಯಕರ ಮೂಲವೆಂದು ಪರಿಗಣಿಸಲಾಗಿದೆ. 

ಚರ್ಮದ ಆರೋಗ್ಯಕ್ಕೆ ಉತ್ತಮ.

ರಾಗಿಯು ನೈಸರ್ಗಿಕವಾಗಿ ತ್ವಚೆಗೆ ಒಳ್ಳೆಯದು ಹಾಗೂ ಏಜಿಂಗ್ ಪ್ರಾಬ್ಲಮ್ ನ ದೂರ ಮಾಡುತ್ತದೆ. ಮೆಥಿಯೋನಿನ್ ಮತ್ತು ಲೈಸಿನ್ ನಂತಹ ಪ್ರಮುಖ ಅಮೈನೋ ಆಮ್ಲಗಳು ರಾಗಿಯಲ್ಲಿವೆ, ಇದು ನಿಮ್ಮ ಚರ್ಮವನ್ನು ದದ್ದುಗಳು, ಸುಕ್ಕುಗಳು ಮತ್ತು ಚರ್ಮದ ಮಂದತೆಯ ಅಪಾಯಗಳಿಂದ ರಕ್ಷಿಸುತ್ತದೆ.

ರಾಗಿಯಲ್ಲಿ ಕ್ಯಾಲ್ಸಿಯಂ ಅಧಿಕ

ರಾಗಿಯಲ್ಲಿ ಕ್ಯಾಲ್ಸಿಯಂ ಅಂಶ ಹೆಚ್ಚಿರುತ್ತದೆ. ಮಾನವನ ಮೂಳೆಗಳ ಬೆಳವಣಿಗೆಗೆ ಕ್ಯಾಲ್ಸಿಯಂ ಅಗತ್ಯವಿದೆ ..ಪ್ರತಿದಿನ ರಾಗಿಯನ್ನ ಕುಡಿಯುವುದರಿಂದ ಮೂಳೆಗಳು ದುರ್ಬಲವಾಗುವುದನ್ನ ತಡೆಯುತ್ತವೆ.. 100 ಗ್ರಾಂ ರಾಗಿಯು 344 ಮಿಲಿಗ್ರಾಂ ಕ್ಯಾಲ್ಸಿಯಂ ಅನ್ನು ಹೊಂದಿರುತ್ತದೆ ಮತ್ತು ಇದು ನಿಮ್ಮ ಮೂಳೆಗಳಿಗೆ ತುಂಬಾ ಒಳ್ಳೆಯದು.

ಒಟ್ಟಿನಲ್ಲಿ ಪ್ರತಿದಿನ ರಾಗಿಗಂಜಿಯನ್ನ ಕುಡಿಯುವುದು ಉತ್ತಮ.ಬೇಸಿಗೆಯಲ್ಲಿ ನಮ್ಮ ದೇಹದ ಉಷ್ಣತೆಯನ್ನ ಕಡಿಮೆ ಮಾಡುತ್ತದೆ ಹಾಗೂ ದೇಹವನ್ನು ತಂಪಾಗಿಸುತ್ತದೆ..

Tags: bodyFoodhearLifestyleRagi maltsummerweather
Previous Post

Hands on: Samsung Galaxy A5 2017 review

Next Post

ಜಡ್ಜ್ ಮುಂದೆ ನೀಡಿದ ಹೇಳಿಕೆ ಮಾಧ್ಯಮಗಳಲ್ಲಿ ಹೇಗೆ ಬಂತು ?! ಸರ್ಕಾರಕ್ಕೆ ಕುಮಾರಸ್ವಾಮಿ ಪ್ರಶ್ನೆ ! 

Related Posts

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
0

ಮೇಷ ರಾಶಿಯ ಇಂದಿನ ಭವಿಷ್ಯ ಮೇಷ ರಾಶಿಯವರು ಇಂದು ಆಸ್ತಿ ವಿಷಯದಲ್ಲಿ ಎಚ್ಚರವಹಿಸುವುದು ಸೂಕ್ತವಾಗಿದೆ. ದಿಢೀರ್‌ ಧನ ಲಾಭದಿಂದ ಆರ್ಥಿಕ ಕೊರತೆ ನೀಗುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ....

Read moreDetails
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

December 2, 2025
ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ

ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ

December 2, 2025
Next Post
ಜಡ್ಜ್ ಮುಂದೆ ನೀಡಿದ ಹೇಳಿಕೆ ಮಾಧ್ಯಮಗಳಲ್ಲಿ ಹೇಗೆ ಬಂತು ?! ಸರ್ಕಾರಕ್ಕೆ ಕುಮಾರಸ್ವಾಮಿ ಪ್ರಶ್ನೆ ! 

ಜಡ್ಜ್ ಮುಂದೆ ನೀಡಿದ ಹೇಳಿಕೆ ಮಾಧ್ಯಮಗಳಲ್ಲಿ ಹೇಗೆ ಬಂತು ?! ಸರ್ಕಾರಕ್ಕೆ ಕುಮಾರಸ್ವಾಮಿ ಪ್ರಶ್ನೆ ! 

Please login to join discussion

Recent News

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!
Top Story

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

by ಪ್ರತಿಧ್ವನಿ
December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF
Top Story

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

by ಪ್ರತಿಧ್ವನಿ
December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ
Top Story

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

by ಪ್ರತಿಧ್ವನಿ
December 2, 2025
ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ
Top Story

ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ

by ಪ್ರತಿಧ್ವನಿ
December 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada