• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ರಾಗಿಣಿ ದ್ವಿವೇದಿ ದ್ವಿಭಾಷೆಗಳಲ್ಲಿ ನಟಿಸಿರುವ “ಶೀಲ” ಮಾಸಾಂತ್ಯಕ್ಕೆ ತೆರೆಗೆ

Any Mind by Any Mind
July 2, 2023
in ಸಿನಿಮಾ
0
ರಾಗಿಣಿ ದ್ವಿವೇದಿ ದ್ವಿಭಾಷೆಗಳಲ್ಲಿ ನಟಿಸಿರುವ “ಶೀಲ” ಮಾಸಾಂತ್ಯಕ್ಕೆ ತೆರೆಗೆ
Share on WhatsAppShare on FacebookShare on Telegram

ನಟಿ ರಾಗಿಣಿ ದ್ವಿವೇದಿ ಪ್ರಮುಖಪಾತ್ರದಲ್ಲಿ ನಟಿಸಿರುವ “ಶೀಲ” ಚಿತ್ರ ಜುಲೈ ತಿಂಗಳ ಕೊನೆಗೆ ತೆರೆ ಕಾಣಲಿದೆ. ಚಿತ್ರ ಕನ್ನಡ ಹಾಗೂ ಮಲೆಯಾಳಂನಲ್ಲಿ ನಿರ್ಮಾಣವಾಗಿದೆ. ಈ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಚಿತ್ರದ ಮೇಕಿಂಗ್ ಹ ವಿಡಿಯೋ ಹಾಗೂ ಹಾಡೊಂದನ್ನು ಪ್ರದರ್ಶಿಸಲಾಯಿತು.

ADVERTISEMENT

“ಶೀಲ” ಮಹಿಳಾ ಪ್ರಧಾನ ಚಿತ್ರ ಎಂದು ಮಾತು ಆರಂಭಿಸಿದ ರಾಗಿಣಿ ದ್ವಿವೇದಿ, ಪ್ರಸ್ತುತ ಹೆಣ್ಣುಮಕ್ಕಳು ದಿನನಿತ್ಯ ಸಮಾಜದಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳ ಸುತ್ತ ಈ ಚಿತ್ರದ ಕಥೆ ಹೆಣೆಯಲಾಗಿದೆ. ಹೆಣ್ಣು ಮನಸ್ಸು ಮಾಡಿದರೆ, ತನ್ನಗೆದುರಾಗುವ ಸಮಸ್ಯೆಯನ್ನು ತಾನೇ ಹೇಗೆ ಬಗೆಹರಿಸಿಕೊಳ್ಳಬಹುದು‌ ಎಂಬುದನ್ನು ಕೂಡ ಈ ಚಿತ್ರದಲ್ಲಿ ತೋರಿಸಿದ್ದೇವೆ. ಹೆಣ್ಣು ಲಕ್ಷ್ಮೀ ಸ್ವರೂಪಳು ಹೌದು. ಕಾಳಿ ಸ್ವರೂಪಳು ಹೌದು. ನಿರ್ದೇಶಕ ಬಾಲು ನಾರಾಯಣನ್ ಉತ್ತಮ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ.


ಕೇರಳ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಕನ್ನಡ ಹಾಗೂ ಮಲೆಯಾಳಂ ಎರಡೂ ಭಾಷೆಗಳಲ್ಲೂ ಚಿತ್ರೀಕರಣವಾಗಿದೆ. ಚಿತ್ರ ಮೊದಲು ಕನ್ನಡದಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

ನಾನು ಮೂಲತಃ ಉದ್ಯಮಿ. ಕಳೆದ ಮೂವತ್ತೈದು ವರ್ಷಗಳಿಂದ ಬೆಂಗಳೂರಿನಲ್ಲೇ ವಾಸಿಸುತ್ತಿದ್ದೇವೆ‌. ಇದು ನನ್ನ ನಿರ್ಮಾಣದ ಮೊದಲ ಚಿತ್ರ. ಕಥೆ ಚೆನ್ನಾಗಿದೆ . ಜುಲೈ ತಿಂಗಳ ಕೊನೆಯವಾರದಲ್ಲಿ ಬಿಡುಗಡೆ ಮಾಡುತ್ತೇವೆ. ನೋಡಿ. ಪ್ರೋತ್ಸಾಹಿಸಿ ಎಂದರು ನಿರ್ಮಾಪಕ ಡಿ.ಎಂ.ಪಿಳ್ಳೈ.

ಬಾಲು ನಾರಾಯಣನ್ ನಿರ್ದೇಶಿಸಿರುವ ಈ ಚಿತ್ರದ ತಾರಾಬಳಗದಲ್ಲಿ ರಾಗಿಣಿ ದ್ವಿವೇದಿ, ಅವಿನಾಶ್, ಶೋಭ್ ರಾಜ್, ಚಿತ್ರಾ ಶೆಣೈ, ಮಹೇಶ್ ನಾಯರ್, ಶ್ರೀಪತಿ, ರಿಯಾಜ್ ಖಾನ್, ಅಬೆ ಡೇವಿಡ್, ಆರತಿ ಗೋಪಾಲ್ ಮುಂತಾದವರಿದ್ದಾರೆ‌.

Tags: Kannada Film Industrykannada new movieKFIRagini Dwivedisandalwood
Previous Post

ಮಹಾ’ ಡ್ರಾಮಾ; ಡಿಸಿಎಂ ಆಗಿ ಎನ್‌ಸಿಪಿಯ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ

Next Post

ಗಿನ್ನಿಸ್‌ನ ಎರಡನೇ ಹೆಜ್ಜೆ ಇಟ್ಟು ಚಿತ್ರೀಕರಣ ಆರಂಭಿಸಿದ “ದೇವರ ಆಟ ಬಲ್ಲವರಾರು “

Related Posts

Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
0

2015ರ ಜುಲೈ 3 ರಂದು ತೆರೆಕಂಡು, ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಎಚ್.ಕೆ. ಪ್ರಕಾಶ್ (HK Prakash) ನಿರ್ಮಾಣದ, ಅನೂಪ್ ಭಂಡಾರಿ (Anup Bandari) ನಿರ್ದೇಶನದ...

Read moreDetails

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

June 26, 2025

Tamil Hero Surya: ತಮಿಳು ನಟ ಸೂರ್ಯ ಹೊಸ ಸಿನಿಮಾ ʼಕರುಪ್ಪುʼ..ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಾಣದಲ್ಲಿ ಚಿತ್ರ

June 26, 2025

Shruthi Hariharan: ಜುಲೈ 11 ರಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ ಶೃತಿ ಹರಿಹರನ್ ಅಭಿನಯದ ದೂರ ತೀರ ಯಾನ ಸಿನೆಮಾ. .

June 26, 2025

Jungle Mangal:ಯೋಗರಾಜ್ ಭಟ್ ಶೀರ್ಷಿಕೆ ಕೊಟ್ರು.. ಸಿಂಪಲ್ ಸುನಿ ಬ್ಯಾನರ್ ಕೊಟ್ರು ಅದೇ “ಜಂಗಲ್ ಮಂಗಲ್”.

June 25, 2025
Next Post
ಗಿನ್ನಿಸ್‌ನ ಎರಡನೇ ಹೆಜ್ಜೆ ಇಟ್ಟು ಚಿತ್ರೀಕರಣ ಆರಂಭಿಸಿದ “ದೇವರ ಆಟ ಬಲ್ಲವರಾರು “

ಗಿನ್ನಿಸ್‌ನ ಎರಡನೇ ಹೆಜ್ಜೆ ಇಟ್ಟು ಚಿತ್ರೀಕರಣ ಆರಂಭಿಸಿದ "ದೇವರ ಆಟ ಬಲ್ಲವರಾರು "

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada