• Home
  • About Us
  • ಕರ್ನಾಟಕ
Friday, September 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಭಾರತ ತಂಡದ ಕೋಚ್‌ ರಾಹುಲ್‌ ದ್ರಾವಿಡ್‌ ಗೆ ಕೊರೊನಾ ಪಾಸಿಟಿವ್!

Any Mind by Any Mind
August 23, 2022
in ಕ್ರೀಡೆ
0
ವಿಶ್ವಕಪ್‌ ಗೆ 20 ಆಟಗಾರರ ಆಯ್ಕೆ ಪ್ರಕ್ರಿಯೆ ಆರಂಭ: ಕೋಚ್‌ ದ್ರಾವಿಡ್
Share on WhatsAppShare on FacebookShare on Telegram

ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು, ಏಷ್ಯಾಕಪ್‌ ನಿಂದ ಹೊರಗುಳಿಯಲಿದ್ದಾರೆ.

ADVERTISEMENT

ರಾಹುಲ್‌ ದ್ರಾವಿಡ್‌ ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್‌ ಟೂರ್ನಿಗೆ ತಂಡದ ಜೊತೆ ತೆರಳುವುದಿಲ್ಲ ಎಂದು ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ತಿಳಿಸಿದೆ. ಈ ಮೂಲಕ ಏಷ್ಯಾಕಪ್‌ ಆರಂಭಕ್ಕೂ ಮುನ್ನವೇ ಭಾರತಕ್ಕೆ ದೊಡ್ಡ ಆಘಾತ ಉಂಟಾದಂತಾಗಿದೆ.

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ  ಸರಣಿಯಿಂದ ಹೊರಗುಳಿದಿದ್ದರು. ರಾಹುಲ್‌ ಅನುಪಸ್ಥಿತಿ ನಡುವೆಯೂ ಕೆ.ಎಲ್. ರಾಹುಲ್ ನೇತೃತ್ವದ ತಂಡ 3-0 ಅಂತರದಲ್ಲಿ ಸರಣಿ ಕ್ಲೀನ್‌ ಸ್ವೀಪ್‌ ಮಾಡಿತ್ತು.

ಬಿಡುವಿಲ್ಲದ ಅಂತಾರಾಷ್ಟ್ರೀಯ ವೇಳಾಪಟ್ಟಿಯಿಂದಾಗಿ ದ್ರಾವಿಡ್, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಮತ್ತು ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಸೇರಿದಂತೆ ಸಿಬ್ಬಂದಿಗೆ ಆಯ್ಕೆ ಸಮಿತಿಯು ವಿಶ್ರಾಂತಿ ನೀಡಿತ್ತು.

ಭಾರತ ತಂಡ ಆಗಸ್ಟ್ 28 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಆಡುವ ಮೂಲಕ ಏಷ್ಯಾ ಕಪ್‌ನಲ್ಲಿ ಅಭಿಯಾನ ಆರಂಭಿಸಲಿದೆ.

ಕಳೆದ ವರ್ಷ ಯುಎಇಯಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಬಾಬರ್ ಅಜಮ್ ತಂಡದ ವಿರುದ್ಧ 10 ವಿಕೆಟ್ ಸೋಲಿಗೆ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಕಾತುರವಾಗಿದೆ.

Tags: asia cupRahul Dravid
Previous Post

Kannada Bigg Boss OTT : ಈ ಸೋಲಿಗೆ ಕಾರಣ ಯಾರು ? |Prathidhvani.com

Next Post

ನನಗೆ ಸಾವಾಲ್‌ ಹಾಕ್ತಿರಾ, ರೆಡ್ಡಿ ಬ್ರದರ್ಸ್ ಹೀಗೆ ಸವಾಲು ಹಾಕಿದಕ್ಕೆ ಏನಾಯ್ತು ಗೊತ್ತ? : ಸಿದ್ದರಾಮಯ್ಯ

Related Posts

ಅತ್ಯಂತ ಸಂಭ್ರಮದ ಕ್ಷಣ..ಶೋಕವಾಗಿ ಮಾರ್ಪಟ್ಟಿದೆ – ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ & RCB ನುಡಿ 
Top Story

ಅತ್ಯಂತ ಸಂಭ್ರಮದ ಕ್ಷಣ..ಶೋಕವಾಗಿ ಮಾರ್ಪಟ್ಟಿದೆ – ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ & RCB ನುಡಿ 

by Chetan
September 3, 2025
0

ಜೂನ್ 4 ರಂದು ನಡೆದ ಹೃದಯ ವಿದ್ರಾವಕ ಕಾಲ್ತುಳಿತ ಘಟನೆ (Stamped case) ವಿವರಿಸಲು ಸಾಧ್ಯವಾಗದಷ್ಟು ನೋವು ತಂದಿದೆ, ಜೀವನದಲ್ಲಿ ಯಾವುದೇ ಘಟನೆ ಈ ರೀತಿಯ ಆಘಾತವನ್ನು...

Read moreDetails
ಕಾಲ್ತುಳಿತದ ಬಳಿಕ ಆರ್.ಸಿ ಬಿ ಫ್ರಾಂಚೈಸಿ ಹೊಸ ಯೋಜನೆ – ಅಭಿಮಾನಿಗಳಿಗೆ ಆರ್.ಸಿ.ಬಿ ಕೇರ್ಸ್ ರಚನೆ..?!

ಕಾಲ್ತುಳಿತದ ಬಳಿಕ ಆರ್.ಸಿ ಬಿ ಫ್ರಾಂಚೈಸಿ ಹೊಸ ಯೋಜನೆ – ಅಭಿಮಾನಿಗಳಿಗೆ ಆರ್.ಸಿ.ಬಿ ಕೇರ್ಸ್ ರಚನೆ..?!

August 28, 2025

ಕ್ರಿಕೆಟ್ ನಿಂದ ಮಾತು ಶುರುಮಾಡಿ ಕಬ್ಬಡ್ಡಿ ಕೋರ್ಟ್​ ಅನುಭವ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ..!

August 22, 2025

DK Shivakumar: ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

August 16, 2025

Vedha Krishnamurthy: ಕ್ರಿಕೆಟ್‌ಗೆ ವಿದಾಯ ಹೇಳಿದ ವೇದಾ ಕೃಷ್ಣಮೂರ್ತಿ..!!

July 26, 2025
Next Post
ಬಿಜೆಪಿಯ ನಾಯಕರೇ ನಿಜವಾದ ತುಕ್ಡೆ ಗ್ಯಾಂಗ್‌ : ಸಿದ್ದರಾಮಯ್ಯ

ನನಗೆ ಸಾವಾಲ್‌ ಹಾಕ್ತಿರಾ, ರೆಡ್ಡಿ ಬ್ರದರ್ಸ್ ಹೀಗೆ ಸವಾಲು ಹಾಕಿದಕ್ಕೆ ಏನಾಯ್ತು ಗೊತ್ತ? : ಸಿದ್ದರಾಮಯ್ಯ

Please login to join discussion

Recent News

Top Story

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

by ಪ್ರತಿಧ್ವನಿ
September 4, 2025
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ
Top Story

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

by ನಾ ದಿವಾಕರ
September 4, 2025
Top Story

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ಅಭೂತಪೂರ್ವ ಪ್ರಗತಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

by ಪ್ರತಿಧ್ವನಿ
September 4, 2025
Top Story

“ಭೀಮ” ಖ್ಯಾತಿಯ ಪ್ರಿಯಾ ಅಭಿನಯದ “ಕುಂಭ‌ ಸಂಭವ” ಚಿತ್ರದ ಟೀಸರ್ ಬಿಡುಗಡೆ .

by ಪ್ರತಿಧ್ವನಿ
September 4, 2025
Top Story

ಸೆಪ್ಟೆಂಬರ್ 5 ರಿಂದ “ಅಮೇಜಾನ್ ಪ್ರೈಮ್” ನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ “ಕೊತ್ತಲವಾಡಿ” .

by ಪ್ರತಿಧ್ವನಿ
September 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

September 4, 2025
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

September 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada