• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿಡಿಯೋ

ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದ್ದು ಸ್ವಾಗತಾರ್ಹ, ಆದರೆ ಚರ್ಚೆ ಮಾಡಲು ನಿರಾಕರಿಸಿದ ಸರ್ಕಾರ ಭಯಬೀತವಾಗಿದೆ

Any Mind by Any Mind
November 29, 2021
in ವಿಡಿಯೋ
0
Share on WhatsAppShare on FacebookShare on Telegram

ಮೂರು ಕೃಷಿ ಕಾನೂನುಗಳನ್ನು ಸರ್ಕಾರ ಪ್ರತಿಪಕ್ಷಗಳ ಜೊತೆ ಚರ್ಚಿಸದೆ ರದ್ದುಗೊಳಿಸಿರುವುದನ್ನು ನೋಡಿದರೆ ಸರ್ಕಾರವು ಈ ವಿಚಾರದ ಬಗ್ಗೆ ಚರ್ಚಿಸಲು ಹೆದರುತ್ತಿದೆ ಮತ್ತು ತಮ್ಮ ತಪ್ಪಿನ ಅರಿವಾದಂತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ADVERTISEMENT

ಕಳೆದ ಒಂದು ವರ್ಷದಿಂದ ರೈತರು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟಿಸಿದ್ದರು. ಸಂಸತ್ತು ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್, ನಾನು ಈ ಹಿಂದೆಯೆ ಭವಿಷ್ಯ ನುಡಿದಿದ್ದೆ ಸರ್ಕಾರ ರೈತರ ಪ್ರತಿಭಟನೆಗೆ ಮಣಿದು ಕಾನೂನುಗಳನ್ನು ಹಿಂಪಡೆಯುತ್ತದೆ ಎಂದು. ಆದರೆ ಇದು ಇವಾಗ ನಿಜವಾಗಿದೆ ಯಾರೋ ಮೂರು, ನಾಲ್ಕು ಬಂಡವಾಳಶಾಹಿಗಳನ್ನು ಮೆಚ್ಚಿಸಲು ಈ ಕಾನೂನನ್ನು ಜಾರಿಗೆ ತರಲಾಯಿತು. ಆದರೆ, ರೈತರ ಮತ್ತು ಕಾರ್ಮಿಕರ ಶಕ್ತಿಯನ್ನು ಯಾರೇ ಬಂದರು ತಡೆಯಲು ಸಾಧ್ಯವಿಲ್ಲ ಎಂದು ತೋರಿಸಿಕೊಟ್ಟಿದ್ದಾರೆ.

ದುರದೃಷ್ಟಕರ ಸಂಗತಿ ಎಂದರೆ ಮಸೂದೆಯನ್ಬು ಯಾವುದೇ ಚರ್ಚೆಯಿಲ್ಲದೆ ರದ್ದುಗೊಳಿಸಲಾಗಿದೆ. ನಾವು ಈ ಮಸೂದೆಗಳ ಹಿಂದಿದ್ದ ಶಕ್ತಿಗಳ ಬಗ್ಗೆ ಚರ್ಚಿಸಲು ಬಯಸಿದ್ದೆವು. ಏಕೆಂದರೆ ಈ ಮಸೂದೆಗಳು ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನವನ್ನ ಪ್ರತಿಬಿಂಬಿಸುವುದಿಲ್ಲ ಕೆಲವು ದುಷ್ಟ ಶಕ್ತಿಗಳನ್ನು ಬಿಂಬಿಸುತ್ತವೆ. ಅದರ ಬಗ್ಗೆ ನಾವು ಚರ್ಚಿಸಲು ಬಯಸಿದ್ದೆವು ಎಂದು ಹೇಳಿದ್ದಾರೆ.

ನಾವು ಎಂಎಸ್ಪಿ, ಲಖೀಂಪುರ್ ಖೇರಿ ಹಿಂಸಾಚಾರ ಮತ್ತು ಪ್ರತಿಭಟನೆ ವೇಳೆ ಮೃತಪಟ್ಟ 700 ಕ್ಕೂ ಹೆಚ್ಚಿನ ರೈತರ ಬಗ್ಗೆ ಚರ್ಚಿಸಲು ಬಯಸಿದೆವು. ಆದರೆ, ಸರ್ಕಾರ ಅವಕಾಶವನ್ನ ಕೊಡಲಿಲ್ಲ ಎಂದು ರಾಹುಲ್ ಹೇಳಿದ್ದಾರೆ.

ಈ ವಿಚಾರದ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಹೆದರುತ್ತದೆ ಮತ್ತು ವಿಷಯವನ್ನ ಮರೆಮಾಚಲು ಯತ್ನಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ಚರ್ಚೆಗೆ ಅವಕಾಶ ನೀಡದೆ ಮಸೂದೆಯನ್ನು ಅಂಗೀಕರಿಸಿದರೆ ಏನು ಪ್ರಯೋಜನ ಎಂದು ಕೇಂದ್ರ ಸರ್ಕಾರವನ್ನ ಪ್ರಶ್ನಿಸಿದ್ದಾರೆ.

Tags: BJPCongress PartyFarmersrahulgandhiಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಉತ್ತಮ ಕಾರ್ಯ ನಿರ್ವಹಣೆ: ನಿರಾಣಿ ಹೇಳಿಕೆ

Next Post

ಲಸಿಕೆ ಸಾವು ಪ್ರಕರಣ: ಬಿಲ್ ಗೇಟ್ಸ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಮನವಿ?

Related Posts

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕೆ ಆರ್ ಪೇಟೆ.

by ಪ್ರತಿಧ್ವನಿ
July 1, 2025
0

https://youtube.com/live/ABUFLoIQGx0

Read moreDetails

ಪತ್ರಿಕಾ ದಿನಾಚರಣೆ 2025 ಸಿಎಂ ಸಿದ್ದರಾಮಯ್ಯ ಭಾಗಿ

July 1, 2025

ಬಿಗ್ ಬಾಸ್ 12. ಏನೆಲ್ಲಾ ನೆಡೆಯುತ್ತೆ ಯಾರೆಲ್ಲಾ ಬರ್ತಾರೆ..!

June 30, 2025

ನಾನು,ಡಿಕೆ ಚೆನ್ನಾಗಿಯೇ ಇದ್ದೇವೆ ಅಂತ ಕೈ ಹಿಡಿಯುತ್ತಿದ್ದಂತೆ ನಗುತ್ತಾ ನಿಂತ ಡಿಕೆಶಿ

June 30, 2025

ಶ್ರೀ ಕಾವೇರಿ ಮಾತೆಯ ಪೂಜೆ ಹಾಗೂ ಬಾಗಿನ ಸಮರ್ಪಣೆ ಕಾರ್ಯಕ್ರಮ

June 30, 2025
Next Post
ಲಸಿಕೆ ಸಾವು ಪ್ರಕರಣ: ಬಿಲ್ ಗೇಟ್ಸ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಮನವಿ?

ಲಸಿಕೆ ಸಾವು ಪ್ರಕರಣ: ಬಿಲ್ ಗೇಟ್ಸ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಮನವಿ?

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada