• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ರಾಹುಲ್‌ ಗಾಂಧಿ ಫಾಲೋವರ್ಸ್ ಸಂಖ್ಯೆ ಕಡಿಮೆ ಮಾಡಿದೆಯಾ ಟ್ವೀಟರ್?

ಶರಣು ಚಕ್ರಸಾಲಿ by ಶರಣು ಚಕ್ರಸಾಲಿ
January 27, 2022
in ದೇಶ, ರಾಜಕೀಯ
0
ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ರಾಹುಲ್‌ ಗಾಂಧಿ ಫಾಲೋವರ್ಸ್ ಸಂಖ್ಯೆ ಕಡಿಮೆ ಮಾಡಿದೆಯಾ ಟ್ವೀಟರ್?
Share on WhatsAppShare on FacebookShare on Telegram

ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಸಾಮಾಜಿಕ ಮಾಧ್ಯಮ ಕಂಪನಿಯು ತನ್ನ ಅನುಯಾಯಿಗಳನ್ನು ಸೀಮಿತಗೊಳಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟ್ವೀಟರ್ ಮುಖ್ಯ ಕಾರ್ಯನಿರ್ವಾಹಕ ಕಚೇರಿ ಪರಾಗ್ ಅಗರವಾಲ್ ಅವರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಎನ್‌ ಡಿ ಟಿವಿ ವರದಿ ಮಾಡಿದೆ.

ADVERTISEMENT

ಡಿಸೆಂಬರ್ 27 ರಂದು ಬರೆದ ಪತ್ರದಲ್ಲಿ, ರಾಹುಲ್ ಗಾಂಧಿ ಅವರು ಅತ್ಯಂತ ಸಕ್ರಿಯವಾಗಿರುವ ತಮ್ಮ ಖಾತೆಯು ಸುಮಾರು 20 ಮಿಲಿಯನ್ ಅಥವಾ 2 ಕೋಟಿ ಅನುಯಾಯಿಗಳನ್ನು ಹೊಂದಿತ್ತು. ಪ್ರತಿದಿನ ಸರಾಸರಿ 8,000 ರಿಂದ 10,000 ಅನುಯಾಯಿಗಳು ಸೇರುತ್ತಿದ್ದರು. ಒಂದು ಉದಾಹರಣೆ ಉಲ್ಲೇಖಿಸುತ್ತಾ ಮೇ ತಿಂಗಳಲ್ಲಿ ತಮ್ಮ ಖಾತೆಯು 6.4 ಲಕ್ಷ ಹೊಸ ಅನುಯಾಯಿಗಳನ್ನು ಗಳಿಸಿದೆ ಎಂದು ತಿಳಿಸಿದ್ದಾರೆ.

ಫಾಲೋವರ್ಸ್‌ ಸಂಖ್ಯೆ ಕುಸಿತ
ನಂತರದ ದಿನಗಳಲ್ಲಿ ಏನೋ ವಿಚಿತ್ರ ಸಂಭವಿಸಿದೆ. ಆಗಸ್ಟ್ 2021 ರಿಂದ ನನ್ನ ಟ್ವೀಟರ್ ಅನುಯಾಯಿಗಳ ಸರಾಸರಿ ಸಂಖ್ಯೆ ಶೂನ್ಯಕ್ಕೆ ಕುಸಿದಿದೆ. ನನ್ನ ಟ್ವೀಟ್ಟರ್ ಖಾತೆಗೆ ಲಕ್ವಾ ಹೊಡೆದಂತೆ ತೋರುತ್ತಿದೆ. ಇದೇ ಅವಧಿಯಲ್ಲಿ ಅವರು ದಲಿತ ಬಾಲಕಿಯ ಅತ್ಯಾಚಾರ, ರೈತರ ಪ್ರತಿಭಟನೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳು ಸೇರಿದಂತೆ ಹಲವಾರು ವಿಷಯಗಳನ್ನು ಪ್ರಸ್ತಾಪಿಸಿ ಟ್ವೀಟ್‌ ಮಾಡಿದ್ದಾಗಿ ರಾಹುಲ್‌ ಹೇಳಿದ್ದಾರೆ.

ನನ್ನ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ. ಕೇಂದ್ರ ಸರ್ಕಾರವು ಒತ್ತಡ ಹೇರುತ್ತಿದೆ. ಟ್ವೀಟರ್ ಇಂಡಿಯಾದಲ್ಲಿ ಜನರು ವಿವೇಚನೆ ಅನುಗುಣವಾಗಿ ವಿಶ್ವಾಸಾರ್ಹತೆಯಿಂದ ಕೂಡದ ಮಾಹಿತಿಗಳನ್ನೇ ತಿಳಿಸಿದ್ದೇನೆ. ಆದರೂ ನನ್ನ ಟ್ವೀಟರ್ ಖಾತೆಯನ್ನು ಯಾವುದೇ ಕಾನೂನುಬದ್ಧ ಕಾರಣವಿಲ್ಲದೆ ನಿರ್ಬಂಧಿಸಲಾಗಿದೆ. ದೆಹಲಿಯ ಅತ್ಯಾಚಾರ, ಕೊಲೆ ಮತ್ತು ನಂತರ ಬಲವಂತವಾಗಿ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಹೇಳಲಾದ ಒಂಬತ್ತು ವರ್ಷದ ದಲಿತ ಬಾಲಕಿಯ ಕುಟುಂಬದ ಗುರುತನ್ನು ಬಹಿರಂಗಪಡಿಸುವ ಫೋಟೋವನ್ನು ಹಂಚಿಕೊಂಡಿದ್ದಕ್ಕಾಗಿ ಗಾಂಧಿಯವರ ಖಾತೆಯನ್ನು ಆಗಸ್ಟ್ ಆರಂಭದಲ್ಲಿ ಲಾಕ್ ಮಾಡಲಾಗಿದೆ. ಟ್ವೀಟರ್ ಒಂದು ವಾರದ ನಂತರ ಖಾತೆಯನ್ನು ಮತ್ತೆ ಸಕ್ರೀಯಗೊಳಿಸಲಾಗಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ಸರ್ಕಾರ ಸೇರಿದಂತೆ ಇತರ ಬೇರೆ ಬೇರೆ ಟ್ವೀಟರ್ ಹ್ಯಾಂಡಲ್‌ಗಳು ಅದೇ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಆದರೆ ಅವುಗಳನ್ನು ನಿರ್ಬಂಧಿಸಲಾಗಿಲ್ಲ ಎಂದು ಕಾಂಗ್ರೆಸ್ ನಾಯಕರು ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ.

ಶತಕೋಟಿ ಭಾರತೀಯರ ಪರವಾಗಿ ಈ ಪತ್ರ

ಭಾರತದಲ್ಲಿ ಟ್ವೀಟರ್ ಒಂದು ನಗಣ್ಯವಾಗದಂತೆ ತಡೆಯಲು ನಾನು ಶತಕೋಟಿಗೂ ಹೆಚ್ಚು ಭಾರತೀಯರ ಪರವಾಗಿ ನಿಮಗೆ ಪತ್ರ ಬರೆಯುತ್ತಿದ್ದೇನೆ ಎಂದು ಗಾಂಧಿ ತಿಳಿಸಿದ್ದಾರೆ.

ಟ್ವೀಟರ್ ಭಾರತದಲ್ಲಿ ನಿರಂಕುಶಾಧಿಕಾರದ ಬೆಳವಣಿಗೆಗೆ ಸಕ್ರಿಯವಾಗಿ ಸಹಾಯ ಮಾಡುವುದಿಲ್ಲ. ಅಗಾಧವಾದ ಜವಾಬ್ದಾರಿ ಟ್ವೀಟರ್‌ ಮೇಲಿದೆ. ಕೆಲವು ತಾಂತ್ರಿಕ ತೊಡಕುಗಳಿಂದ ಅನುಯಾಯಿಗಳ ಸಂಖ್ಯೆಯಲ್ಲಿ ಬದಲಾವಣೆಗಳಾಗುತ್ತವೆ ಎಂದು ಟ್ವೀಟರ್ ವಕ್ತಾರರು ʼದಿ ವಾಲ್ ಸ್ಟ್ರೀಟ್ ಜರ್ನಲ್‌ಗೆ ತಿಳಿಸಿದ್ದಾರೆ. Twitter ನ ನೀತಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರತಿ ವಾರ ಲಕ್ಷಾಂತರ ಖಾತೆಗಳನ್ನು ತೆಗೆದುಹಾಕಲಾಗುತ್ತದೆ ಎಂದು ವಿವರಿಸಿದ್ದಾರೆ.

ರಾಹುಲ್‌ ಗಾಂಧಿಯವರ ಕಚೇರಿಯ ಡಿಜಿಟಲ್ ಸಂವಹನವನ್ನು ನಿರ್ವಹಿಸುವ ಉಸ್ತುವಾರಿ ಶ್ರೀವತ್ಸ ವೈಬಿ ಅವರು ಈ ವಿವರಣೆಯನ್ನು ತಿರಸ್ಕರಿಸಿದ್ದು, “ಇದು ಸಂಪೂರ್ಣ ವಿವರಣಾತ್ಮಕ ಅಥವಾ ತೃಪ್ತಿದಾಯಕ ಪ್ರತಿಕ್ರಿಯೆಯಲ್ಲ” ಎಂದಿದ್ದಾರೆ.

Tags: BJPCongress PartyCovid 19ಟ್ವೀಟರ್ನರೇಂದ್ರ ಮೋದಿಬಿಜೆಪಿರಾಹುಲ್ ಗಾಂಧಿ
Previous Post

UKP ಪುನರ್ವಸತಿ | ಮೂಲ ಸಂತ್ರಸ್ತರಿಗೆ ಪರಿಹಾರ ದೊರಕದೆ ಅಕ್ರಮಗಳ ಮೂಲಕ ಬೇರೆಯವರು ಪಡೆದಿದ್ದಾರಾ?

Next Post

ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ!

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ!

ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ!

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada