• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೋವಿಡ್‌ ಸೋಂಕಿತರಿಗೆ ಸ್ಥೈರ್ಯ ತುಂಬಲು ʼಹಲೋ ಡಾಕ್ಟರ್ʼ‌ ವೈದ್ಯಕೀಯ ಸಹಾಯವಾಣಿ ಆರಂಭಿಸಿದ ಕಾಂಗ್ರೆಸ್; ರಾಹುಲ್‌ ಗಾಂಧಿ ಚಾಲನೆ

Any Mind by Any Mind
May 1, 2021
in ದೇಶ
0
ಕೋವಿಡ್‌ ಸೋಂಕಿತರಿಗೆ ಸ್ಥೈರ್ಯ ತುಂಬಲು ʼಹಲೋ ಡಾಕ್ಟರ್ʼ‌ ವೈದ್ಯಕೀಯ ಸಹಾಯವಾಣಿ ಆರಂಭಿಸಿದ ಕಾಂಗ್ರೆಸ್; ರಾಹುಲ್‌ ಗಾಂಧಿ ಚಾಲನೆ
Share on WhatsAppShare on FacebookShare on Telegram

ಕೋವಿಡ್‌ 19 ಸೋಂಕಿನೊಂದಿಗೆ ಹೋರಾಡುತ್ತಿರುವವರಿಗೆ ಸಹಾಯ ಒದಗಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ʼಹಲೋ ಡಾಕ್ಟರ್‌ʼ ಎಂಬ ವೈದ್ಯಕೀಯ ಸಹಾಯವಾಣಿಗೆ ಚಾಲನೆ ನೀಡಿದ್ದಾರೆ.

ADVERTISEMENT

ದೇಶವು ಕರೋನಾ ಎರಡನೇ ಅಲೆಯ ತೀವೃತೆಗೆ ತತ್ತರಿಸಿರುವ ಹಿನ್ನೆಲೆಯಲ್ಲಿ ದೇಶವಾಸಿಗಳಿಗೆ ಸಹಾಯ ಮಾಡುವ ಸಲುವಾಗಿ ಕಾಂಗ್ರೆಸ್(AICC) ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ.

ಈ ಕುರಿತು ಟ್ವೀಟ್‌ ಮಾಡಿದ ರಾಹುಲ್‌ ಗಾಂಧಿ, ನಾವು ʼಹಲೋ ಡಾಕ್ಟರ್‌ʼ ಎಂಬ ವೈದ್ಯಕೀಯ ಸಹಾಯವಾಣಿಯನ್ನು ಆರಂಭಿಸಿದ್ದೇವೆ. ವೈದ್ಯಕೀಯ ಸಲಹೆಗಳಿಗಾಗಿ +919983836838 ಸಂಖ್ಯೆಗೆ ಕರೆ ಮಾಡಿ ಎಂದು ಅವರು ತಿಳಿಸಿದ್ದಾರೆ.

India needs to stand together and help our people.

We have launched ‘Hello Doctor’ a medical advisory helpline. Please call +919983836838 for medical advice.

Dear Dr’s & mental health professionals, we need your help. Please enroll on https://t.co/KbNzoy1PUa

— Rahul Gandhi (@RahulGandhi) May 1, 2021

ಸಾಂಕ್ರಾಮಿಕ ಸಮಯದಲ್ಲಿ ಜನರಿಗೆ ಸಹಾಯ ಮಾಡಲು ತಮ್ಮನ್ನು ದಾಖಲಿಸುವಂತೆ ರಾಹುಲ್‌ ಗಾಂಧಿ ವೈದ್ಯರಿಗೆ ಮನವಿ ಮಾಡಿದ್ದಾರೆ, ವೈದ್ಯರು ಸ್ವ ಇಚ್ಛೆಯಿಂದ ನಮೂದಿಸಲು ಗೂಗಲ್ ಫಾರ್ಮ್ ಲಿಂಕ್ ಅನ್ನು ಇದರೊಂದಿಗೆ ಅವರು ಲಗತ್ತಿಸಿದ್ದಾರೆ.

ಆತ್ಮೀಯ ವೈದ್ಯರೇ, ಮಾನಸಿಕ ಆರೋಗ್ಯ ಸಮಾಲೋಚಕರೇ, ನಮಗೆ ನಿಮ್ಮ ಸಹಾಯದ ಅಗತ್ಯವಿದೆ. ದಯವಿಟ್ಟು ಈ ಲಿಂಕ್‌ನಲ್ಲಿ ದಾಖಲಿಸಿಕೊಳ್ಳಿ ಎಂದು ಅವರು ಕೋರಿಕೊಂಡಿದ್ದಾರೆ.

ವೈದ್ಯರು ತಮ್ಮನ್ನು ತಾವು ತೊಡಗಿಸಿಕೊಳ್ಳಲು ‘COVID ಸಮಾಲೋಚನೆ’ ಮತ್ತು ‘ಮಾನಸಿಕ ಆರೋಗ್ಯ ಸಮಾಲೋಚನೆ’ ಎಂಬ ಎರಡು ಆಯ್ಕೆಗಳನ್ನು ಒದಗಿಸಲಾಗಿದೆ.

ಭಾರತವು ಒಟ್ಟಾಗಿ ನಿಂತು ತಮ್ಮ ಜನರಿಗೆ ಸಹಾಯ ಮಾಡಬೇಕಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

Previous Post

ಮೇ 1 ರಿಂದ ಲಸಿಕೆ ಅಭಿಯಾನ ಘೋಷಿಸಿದ ಮಾತಿನ ಶೂರ ಮೋದಿ ಈಗ ಎಲ್ಲಿದ್ದಾರೆ? ಸಿದ್ದರಾಮಯ್ಯ

Next Post

ಕೋವಿಡ್ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್‌ ಕೇಂದ್ರದೊಂದಿಗೆ ನಿಲ್ಲಲಿದೆ- ಸೋನಿಯಾ ಗಾಂಧಿ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಕೋವಿಡ್ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್‌ ಕೇಂದ್ರದೊಂದಿಗೆ ನಿಲ್ಲಲಿದೆ- ಸೋನಿಯಾ ಗಾಂಧಿ

ಕೋವಿಡ್ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್‌ ಕೇಂದ್ರದೊಂದಿಗೆ ನಿಲ್ಲಲಿದೆ- ಸೋನಿಯಾ ಗಾಂಧಿ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada