• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನಿದ್ದೆಯಿಂದ ಎದ್ದು, ಮಕ್ಕಳ ಆರೋಗ್ಯ ರಕ್ಷಣೆ ಬಗ್ಗೆ ಗಮನಹರಿಸಿ; ಮೂರನೆ ಅಲೆ ಕುರಿತು ಮೋದಿ ಸರ್ಕಾರಕ್ಕೆ ಎಚ್ಚರಿಸಿದ ರಾಹುಲ್ ಗಾಂಧಿ

Any Mind by Any Mind
May 18, 2021
in ದೇಶ
0
ನಿದ್ದೆಯಿಂದ ಎದ್ದು, ಮಕ್ಕಳ ಆರೋಗ್ಯ ರಕ್ಷಣೆ ಬಗ್ಗೆ ಗಮನಹರಿಸಿ; ಮೂರನೆ ಅಲೆ ಕುರಿತು ಮೋದಿ ಸರ್ಕಾರಕ್ಕೆ ಎಚ್ಚರಿಸಿದ ರಾಹುಲ್ ಗಾಂಧಿ
Share on WhatsAppShare on FacebookShare on Telegram

ADVERTISEMENT

ಕರೋನಾ ಎರಡನೇ ಅಲೆ ದೇಶದ ಜನರನ್ನು ಭಯಭೀತರನ್ನಾಗಿ ಮಾಡಿದ್ದು,  ವೈದ್ಯಕೀಯ ವ್ಯವಸ್ಥೆ ಹದಗೆಟ್ಟು, ದೇಶದಲ್ಲಿ ಲಸಿಕೆ, ಬೆಡ್‌, ಆಕ್ಸಿಜನ್‌ ಸೇರಿದಂತೆ ಇತರೆ ವೈದ್ಯಕೀಯ ಸಮಸ್ಯೆ ಎದುರಾಗಿದೆ.

ಇದೀಗ ಮೂರನೇ ಅಲೆ ಎರಡನೇ ಅಲೆಗಿಂತಲೂ ಭೀಕರವಾಗಿದ್ದು, ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂದು ಈಗಾಗಲೇ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಕರೋನಾ ನಿಯಂತ್ರಣ ಸಂಬಂಧ ಪದೇ-ಪದೇ ಮೋದಿ ಸರ್ಕಾರವನ್ನು ಎಚ್ಚರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಮತ್ತೆ ಟ್ವೀಟ್‌ ಮಾಡಿ ಮುಂದಾಗುವ ಅನಾಹುತವನ್ನು ತಡೆಯುವತ್ತ ಸರ್ಕಾರ ಕೂಡಲೇ ಗಮನಹರಿಸಬೇಕು. ಮಕ್ಕಳನ್ನು ರಕ್ಷಿಸಲು ವೈದ್ಯಕೀಯ ಕ್ಷೇತ್ರವನ್ನು ಬಲಪಡಿಸುವಂತೆ ಸಲಹೆ ಕೊಟ್ಟಿದ್ದಾರೆ.

ಮಕ್ಕಳ ಆರೋಗ್ಯ ದೃಷ್ಟಿಯಿಂದ ಕೇಂದ್ರ ಸರ್ಕಾರ  ಹೆಚ್ಚಿನ  ರಕ್ಷಣೆಗೆ ಕೊಡುವ ಅವಶ್ಯಕತೆಯಿದೆ.  ಚಿಕ್ಕಮಕ್ಕಳ ಆರೋಗ್ಯ ಸೇವೆ, ಲಸಿಕೆ, ಚಿಕಿತ್ಸೆಯ ಬಗ್ಗೆ ಈಗಾಗಲೇ  ಪ್ರೋಟೋಕಾಲ್‌ ಜಾರಿಯಲ್ಲಿರಬೇಕಿತ್ತು. ಮೋದಿ ಸರ್ಕಾರ ನಿದ್ದೆಯಿಂದ ಹೊರಬಂದು  ಕರೋನಾದಿಂದ ಭಾರತದ ಮುಂದಿನ ಭವಿಷ್ಯ ಕಾಪಾಡುವ ಅಗತ್ಯವಿದೆ ಎಂದು ರಾಹುಲ್‌ ಗಾಂಧಿ ಎಚ್ಚರಿಸಿದ್ದಾರೆ.

In the time to come, children will need protection from Corona. Paediatric services and vaccine-treatment protocol should already be in place.

India’s future needs for the present Modi ‘system’ to be shaken out of sleep.

— Rahul Gandhi (@RahulGandhi) May 18, 2021
Previous Post

ಕೋವಿಡ್‌ನಿಂದ ಪಾರಾಗಲು ಭಾರತಕ್ಕಿರುವ ದಾರಿ ಯಾವುದು?

Next Post

ಕೋವಿಡ್ ಚಿಕಿತ್ಸಾ ವಿಧಾನದಿಂದ ಪ್ಲಾಸ್ಮಾ ಥೆರಪಿಯನ್ನು ಕೈಬಿಟ್ಟ ಭಾರತ..!

Related Posts

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ
Top Story

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

by ಪ್ರತಿಧ್ವನಿ
February 8, 2026
0

ಚಿನ್ನದ ಬೆಲೆ ಏರಿಕೆ ಜೊತೆಗೆ 2026ರ ಆರಂಭದಲ್ಲೇ ಕ್ರಿಪ್ಟೋ(crypto )ಹೂಡಿಕೆದಾರರಿಗೆ ಬಿಟ್‌ಕಾಯಿನ್(Bitcoin) ಭಾರಿ ಶಾಕ್ ನೀಡಿದೆ. ಒಂದು ಬಿಟ್‌ಕಾಯಿನ್ ಮೌಲ್ಯ 1.2 ಲಕ್ಷ ಡಾಲರ್‌ನಿಂದ 66 ಸಾವಿರ...

Read moreDetails
ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

February 7, 2026
ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

February 7, 2026
Next Post
ಕೋವಿಡ್ ಚಿಕಿತ್ಸಾ ವಿಧಾನದಿಂದ ಪ್ಲಾಸ್ಮಾ ಥೆರಪಿಯನ್ನು ಕೈಬಿಟ್ಟ ಭಾರತ..!

ಕೋವಿಡ್ ಚಿಕಿತ್ಸಾ ವಿಧಾನದಿಂದ ಪ್ಲಾಸ್ಮಾ ಥೆರಪಿಯನ್ನು ಕೈಬಿಟ್ಟ ಭಾರತ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada