• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸಾಮಾನ್ಯರಂತೆ ಸಲೂನ್ ಗೆ ತೆರಳಿ ಕ್ಷೌರ ಮಾಡಿಸಿಕೊಂಡು ಸರಳತೆ ಮೆರೆದ ರಾಹುಲ್!

ಪ್ರತಿಧ್ವನಿ by ಪ್ರತಿಧ್ವನಿ
May 13, 2024
in ದೇಶ, ರಾಜಕೀಯ
0
ಸಾಮಾನ್ಯರಂತೆ ಸಲೂನ್ ಗೆ ತೆರಳಿ ಕ್ಷೌರ ಮಾಡಿಸಿಕೊಂಡು ಸರಳತೆ ಮೆರೆದ ರಾಹುಲ್!
Share on WhatsAppShare on FacebookShare on Telegram

ರಾಷ್ಟ್ರದಲ್ಲಿ ಲೋಕಸಾಭಾ ಚುನಾವಣೆ ಕಾವು ರಂಗೇರಿದೆ. ಎಲ್ಲ ನಾಯಕರು ಚುನಾವಣಾ ಪ್ರಚಾರದಲ್ಲಿ ಬ್ಯೂಸಿಯಾಗಿದ್ದಾರೆ. ಈ ಮಧ್ಯೆ ಆಗಾಗ ಸರಳತೆ ಮೆರೆಯುತ್ತಿದ್ದ ಕಾಂಗ್ರೆಸ್ ನ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಸರಳತೆಗೆ ಸಾಕ್ಷಿಯಾಗಿದ್ದಾರೆ.

ADVERTISEMENT

ಕಾಂಗ್ರೆಸ್ ನ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಸಾಮಾನ್ಯರಂತೆ ಸಲೂನ್ ಅಂಗಡಿಗೆ ತೆರಳಿ ಕ್ಷೌರ ಮಾಡಿಸಿಕೊಂಡು ಸುದ್ದಿಯಾಗಿದ್ದಾರೆ. ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಅವರು ಸಾಮಾನ್ಯರಂತೆ ಕ್ಷೌರದ ಅಂಗಡಿಗೆ ತೆರಳಿ ಕ್ಷೌರ ಮಾಡಿಸಿಕೊಂಡಿರುವ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಪ್ರಚಾರದ ಮಧ್ಯೆ ಬಿಡುವು ಮಾಡಿಕೊಂಡಿದ್ದ ರಾಹುಲ್ ಗಾಂಧಿ ರಸ್ತೆಯಲ್ಲಿದ್ದ ಕ್ಷೌರದ ಅಂಗಡಿಗೆ ತೆರಳಿ, ಸಾಮಾನ್ಯರಂತೆಯೇ ಕುಳಿತು ಕ್ಷೌರ ಮಾಡಿಸಿಕೊಂಡಿದ್ದಾರೆ. ರಾಹುಲ್ ಅವರ ಈ ನಡೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಲ್ಲದೇ, ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗ ಈ ರೀತಿ ಜನ ಸಾಮಾನ್ಯರಂತೆ ಬಂದು ಕ್ಷೌರ ಮಾಡಿಸಿಕೊಳ್ಳುತ್ತಾರೆ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ.

ರಾಹುಲ್ ಗಾಂಧಿ ಅವರು ಕ್ಷೌರದ ಅಂಗಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕೆಲಸಗಾರರನ್ನು ಕೂಡ ಪ್ರೀತಿಯಿಂದ ಮಾತನಾಡಿಸಿ, ಅವರ ನೋವುಗಳನ್ನು ಆಲಿಸಿದ್ದಾರೆ. ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

ಉತ್ತರ ಪ್ರದೇಶದಲ್ಲಿನ ರಾಯಬರೇಲಿ ಕ್ಷೇತ್ರ ಗಾಂಧಿ ಕುಟುಂಬದ ತೆಕ್ಕೆಯಲ್ಲಿರುವ ಕ್ಷೇತ್ರ. ಸೋನಿಯಾ ಗಾಂಧಿ ಅವರು ಈ ಕ್ಷೇತ್ರವನ್ನು ಇಂದಿರಾಗಾಂಧಿ ಅವರ ನಂತರ ಪ್ರತಿನಿಧಿಸಲು ಆರಂಭಿಸಿದರು. ಆದರೆ, ಈ ಬಾರಿ ವಯಸ್ಸಿನ ಕಾರಣದಿಂದಾಗಿ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಈ ಹಿನ್ನೆಲೆಯಲ್ಲಿ ರಾಯ್ ಬರೇಲಿಯನ್ನು ಬೇರೆಯವರಿಗೆ ಬಿಟ್ಟು ಕೊಡಬಾರದೆಂಬ ನಿಟ್ಟಿನಲ್ಲಿ ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದೆ. ಪಕ್ಕದ ಅಮೇಥಿ ಕ್ಷೇತ್ರದಿಂದ ರಾಹುಲ್ ಸ್ಪರ್ಧೆ ಮಾಡುತ್ತಿದ್ದರು. ಆದರೆ, ಕಳೆದ ಬಾರಿಯ ಚುನಾವಣೆಯಲ್ಲಿ ರಾಹುಲ್ ಸ್ಮೃತಿ ಇರಾನಿ ವಿರುದ್ಧ ಅಮೇಥಿಯಲ್ಲಿ ಸೋಲು ಕಂಡಿದ್ದರು.

Tags: CuttingElectionRahul GandhiSaloon
Previous Post

H.D ರೇವಣ್ಣ ಜಾಮೀನಿಗೆ ಕೋರ್ಟ್‌ ವಿಧಿಸಿದ ಷರತ್ತುಗಳ ಪಟ್ಟಿಯಲ್ಲಿ ಏನೇನಿದೆ..?

Next Post

Nail fungus: ಉಗುರು ಸುತ್ತು ಸಮಸ್ಯೆಗೆ ಇಲ್ಲಿದೆ ಬೆಸ್ಟ್ ಪರಿಹಾರ.!

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ: ಜಿಲ್ಲಾ ಉಸ್ತುವಾರಿ ಸಚಿವ ಖಂಡನೆ

December 22, 2025
Next Post
Nail fungus: ಉಗುರು ಸುತ್ತು ಸಮಸ್ಯೆಗೆ ಇಲ್ಲಿದೆ ಬೆಸ್ಟ್ ಪರಿಹಾರ.!

Nail fungus: ಉಗುರು ಸುತ್ತು ಸಮಸ್ಯೆಗೆ ಇಲ್ಲಿದೆ ಬೆಸ್ಟ್ ಪರಿಹಾರ.!

Please login to join discussion

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada