• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸಾಮಾನ್ಯರಂತೆ ಸಲೂನ್ ಗೆ ತೆರಳಿ ಕ್ಷೌರ ಮಾಡಿಸಿಕೊಂಡು ಸರಳತೆ ಮೆರೆದ ರಾಹುಲ್!

ಪ್ರತಿಧ್ವನಿ by ಪ್ರತಿಧ್ವನಿ
May 13, 2024
in ದೇಶ, ರಾಜಕೀಯ
0
ಸಾಮಾನ್ಯರಂತೆ ಸಲೂನ್ ಗೆ ತೆರಳಿ ಕ್ಷೌರ ಮಾಡಿಸಿಕೊಂಡು ಸರಳತೆ ಮೆರೆದ ರಾಹುಲ್!
Share on WhatsAppShare on FacebookShare on Telegram

ರಾಷ್ಟ್ರದಲ್ಲಿ ಲೋಕಸಾಭಾ ಚುನಾವಣೆ ಕಾವು ರಂಗೇರಿದೆ. ಎಲ್ಲ ನಾಯಕರು ಚುನಾವಣಾ ಪ್ರಚಾರದಲ್ಲಿ ಬ್ಯೂಸಿಯಾಗಿದ್ದಾರೆ. ಈ ಮಧ್ಯೆ ಆಗಾಗ ಸರಳತೆ ಮೆರೆಯುತ್ತಿದ್ದ ಕಾಂಗ್ರೆಸ್ ನ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಸರಳತೆಗೆ ಸಾಕ್ಷಿಯಾಗಿದ್ದಾರೆ.

ADVERTISEMENT

ಕಾಂಗ್ರೆಸ್ ನ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಸಾಮಾನ್ಯರಂತೆ ಸಲೂನ್ ಅಂಗಡಿಗೆ ತೆರಳಿ ಕ್ಷೌರ ಮಾಡಿಸಿಕೊಂಡು ಸುದ್ದಿಯಾಗಿದ್ದಾರೆ. ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಅವರು ಸಾಮಾನ್ಯರಂತೆ ಕ್ಷೌರದ ಅಂಗಡಿಗೆ ತೆರಳಿ ಕ್ಷೌರ ಮಾಡಿಸಿಕೊಂಡಿರುವ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಪ್ರಚಾರದ ಮಧ್ಯೆ ಬಿಡುವು ಮಾಡಿಕೊಂಡಿದ್ದ ರಾಹುಲ್ ಗಾಂಧಿ ರಸ್ತೆಯಲ್ಲಿದ್ದ ಕ್ಷೌರದ ಅಂಗಡಿಗೆ ತೆರಳಿ, ಸಾಮಾನ್ಯರಂತೆಯೇ ಕುಳಿತು ಕ್ಷೌರ ಮಾಡಿಸಿಕೊಂಡಿದ್ದಾರೆ. ರಾಹುಲ್ ಅವರ ಈ ನಡೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಲ್ಲದೇ, ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗ ಈ ರೀತಿ ಜನ ಸಾಮಾನ್ಯರಂತೆ ಬಂದು ಕ್ಷೌರ ಮಾಡಿಸಿಕೊಳ್ಳುತ್ತಾರೆ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ.

ರಾಹುಲ್ ಗಾಂಧಿ ಅವರು ಕ್ಷೌರದ ಅಂಗಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕೆಲಸಗಾರರನ್ನು ಕೂಡ ಪ್ರೀತಿಯಿಂದ ಮಾತನಾಡಿಸಿ, ಅವರ ನೋವುಗಳನ್ನು ಆಲಿಸಿದ್ದಾರೆ. ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

ಉತ್ತರ ಪ್ರದೇಶದಲ್ಲಿನ ರಾಯಬರೇಲಿ ಕ್ಷೇತ್ರ ಗಾಂಧಿ ಕುಟುಂಬದ ತೆಕ್ಕೆಯಲ್ಲಿರುವ ಕ್ಷೇತ್ರ. ಸೋನಿಯಾ ಗಾಂಧಿ ಅವರು ಈ ಕ್ಷೇತ್ರವನ್ನು ಇಂದಿರಾಗಾಂಧಿ ಅವರ ನಂತರ ಪ್ರತಿನಿಧಿಸಲು ಆರಂಭಿಸಿದರು. ಆದರೆ, ಈ ಬಾರಿ ವಯಸ್ಸಿನ ಕಾರಣದಿಂದಾಗಿ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಈ ಹಿನ್ನೆಲೆಯಲ್ಲಿ ರಾಯ್ ಬರೇಲಿಯನ್ನು ಬೇರೆಯವರಿಗೆ ಬಿಟ್ಟು ಕೊಡಬಾರದೆಂಬ ನಿಟ್ಟಿನಲ್ಲಿ ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದೆ. ಪಕ್ಕದ ಅಮೇಥಿ ಕ್ಷೇತ್ರದಿಂದ ರಾಹುಲ್ ಸ್ಪರ್ಧೆ ಮಾಡುತ್ತಿದ್ದರು. ಆದರೆ, ಕಳೆದ ಬಾರಿಯ ಚುನಾವಣೆಯಲ್ಲಿ ರಾಹುಲ್ ಸ್ಮೃತಿ ಇರಾನಿ ವಿರುದ್ಧ ಅಮೇಥಿಯಲ್ಲಿ ಸೋಲು ಕಂಡಿದ್ದರು.

Tags: CuttingElectionRahul GandhiSaloon
Previous Post

H.D ರೇವಣ್ಣ ಜಾಮೀನಿಗೆ ಕೋರ್ಟ್‌ ವಿಧಿಸಿದ ಷರತ್ತುಗಳ ಪಟ್ಟಿಯಲ್ಲಿ ಏನೇನಿದೆ..?

Next Post

Nail fungus: ಉಗುರು ಸುತ್ತು ಸಮಸ್ಯೆಗೆ ಇಲ್ಲಿದೆ ಬೆಸ್ಟ್ ಪರಿಹಾರ.!

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
Nail fungus: ಉಗುರು ಸುತ್ತು ಸಮಸ್ಯೆಗೆ ಇಲ್ಲಿದೆ ಬೆಸ್ಟ್ ಪರಿಹಾರ.!

Nail fungus: ಉಗುರು ಸುತ್ತು ಸಮಸ್ಯೆಗೆ ಇಲ್ಲಿದೆ ಬೆಸ್ಟ್ ಪರಿಹಾರ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada