• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಾದಕ್ಕೆ ಕಾರಣವಾದ ರಾಹುಲ್ ಗಾಂಧಿ ಆಸನ ವ್ಯವಸ್ಥೆ; ಸರಕಾರ ಹೇಳಿದ್ದೇನು?

ಪ್ರತಿಧ್ವನಿ by ಪ್ರತಿಧ್ವನಿ
August 15, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಹೊಸದಿಲ್ಲಿ:78ನೇ ಸ್ವಾತಂತ್ರ್ಯ ದಿನಾಚರಣೆಯು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅದ್ದೂರಿಯಾಗಿ ಸಮಾರೋಪಗೊಂಡಿತು. ಈ ಸಂದರ್ಭದಲ್ಲಿ ಹಾಜರಿದ್ದ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಒಲಿಂಪಿಕ್ ಪದಕ ವಿಜೇತರೊಂದಿಗೆ ಎರಡನೆಯ ಕೊನೆ ಸಾಲಿನಲ್ಲಿ ಆಸೀನರಾಗಿದ್ದದ್ದು ವಿವಾದಕ್ಕೆ ಕಾರಣವಾಗಿದೆ.

ADVERTISEMENT

ಕಳೆದ ಒಂದು ದಶಕದಲ್ಲಿ ಇದೇ ಪ್ರಥಮ ಬಾರಿಗೆ ವಿರೋಧ ಪಕ್ಷದ ನಾಯಕರು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿದ್ದರು.ಬಿಳಿ ಬಣ್ಣದ ಕುರ್ತಾ, ಪೈಜಾಮ ಧರಿಸಿದ್ದ ರಾಹುಲ್ ಗಾಂಧಿ, ಭಾರತೀಯ ಹಾಕಿ ತಂಡದ ಫಾರ್ವರ್ಡ್ ಆಟಗಾರ ಗುರ್ಜಂತ್ ಸಿಂಗ್ ಪಕ್ಕದಲ್ಲಿ ಆಸೀನರಾಗಿರುವುದು ಕಂಡು ಬಂದಿತು.

SHAMEFUL 🚨

Rahul Gandhi is leader of opposition & voice of Indians

He was given seat in the second last row today at Red Fort behind literally everyone. pic.twitter.com/eMNWUG6gNu

— Ductar Fakir 2.0 (@Chacha_huu) August 15, 2024

ಮುಂದಿನ ಸಾಲಿನ ಆಸನಗಳಲ್ಲಿ ಒಲಿಂಪಿಕ್ ಪದಕ ವಿಜೇತರಾದ ಮನು ಭಾಕರ್ ಹಾಗೂ ಸರಬ್ಜೋತ್ ಸಿಂಗ್ ಸಹಿತ ಇತರ ಕ್ರೀಡಾಪಟುಗಳು ಆಸೀನರಾಗಿದ್ದರು. ಒಲಿಂಪಿಕ್ ಕಂಚು ವಿಜೇತ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಹಾಗೂ ಪಿ.ಆರ್.ಶ್ರೀಜೇಶ್ ರಂತಹ ಆಟಗಾರರು ರಾಹುಲ್ ಗಾಂಧಿ ಅವರಿಗಿಂತ ಮುಂದೆ ಆಸೀನರಾಗಿದ್ದರು.

ಶಿಷ್ಟಾಚಾರಗಳ ಪ್ರಕಾರ, ಲೋಕಸಭಾ ವಿಪಕ್ಷ ನಾಯಕರು ಸಂಪುಟ ಸಚಿವ ದರ್ಜೆ ಹೊಂದಿದ್ದು, ಅವರಿಗೆ ಯಾವಾಗಲೂ ಮೊದಲ ಸಾಲಿನಲ್ಲಿ ಆಸನ ವ್ಯವಸ್ಥೆ ಮಾಡಲಾಗುತ್ತಿತ್ತು. ಆದರೆ, ಮುಂದಿನ ಸಾಲಿನಲ್ಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಶಿವರಾಜ್ ಸಿಂಗ್ ಚೌಹಾಣ್, ಅಮಿತ್ ಶಾ ಹಾಗೂ ಎಸ್.ಜೈಶಂಕರ್ ಆಸೀನರಾಗಿದ್ದರು.

BIG BREAKING 🚨

Leader of Opposition Rahul Gandhi has reached Red Fort, Delhi.

He’ll be participating in the #IndependenceDay celebrations.

Next time, he will hoist the flag here as Prime Minister.🇮🇳♥️ pic.twitter.com/NDo5Zig943

— Amock (@y0geshtweets) August 15, 2024

ರಾಹುಲ್ ಗಾಂಧಿಗೆ ಕಲ್ಪಿಸಲಾಗಿದ್ದ ಆಸನ ವ್ಯವಸ್ಥೆಯ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗಳು ಕಾವೇರಿದ್ದು, ಮುಂದಿನ ಸಾಲಿನ ಆಸನಗಳನ್ನು ಒಲಿಂಪಿಕ್ ಪದಕ ವಿಜೇತರಿಗೆ ಮೀಸಲಿರಿಸಿದ್ದರಿಂದ, ರಾಹುಲ್ ಗಾಂಧಿ ಹಿಂದಿನ ಸಾಲಿನ ಆಸನಕ್ಕೆ ಸ್ಥಳಾಂತರಗೊಳ್ಳಬೇಕಾಯಿತು ಎಂದು ರಕ್ಷಣಾ ಸಚಿವಾಲಯದ ಮೂಲಗಳು ಸ್ಪಷ್ಟನೆ ನೀಡಿವೆ. ಸ್ವಾತಂತ್ರ್ಯ ದಿನಾಚರಣೆಯ ಆಯೋಜನೆ ಹಾಗೂ ಆಸನ ವ್ಯವಸ್ಥೆಗಳ ಏರ್ಪಾಡು ರಕ್ಷಣಾ ಸಚಿವಾಲಯದ ಜವಾಬ್ದಾರಿಯಾಗಿದೆ. ಶಿಷ್ಟಾಚಾರಗಳ ಪ್ರಕಾರ, ಲೋಕಸಭಾ ವಿಪಕ್ಷ ನಾಯಕನಿಗೆ ಮೊದಲ ಕೆಲವು ಸಾಲಿನಲ್ಲಿ ಆಸನ ವ್ಯವಸ್ಥೆ ಮಾಡಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಲೋಕಸಭಾ ವಿಪಕ್ಷ ನಾಯಕರಾಗಿದ್ದ ಸೋನಿಯಾ ಗಾಂಧಿ ಅವರಿಗೆ ಯಾವಾಗಲೂ ಮೊದಲ ಸಾಲಿನಲ್ಲಿ ಆಸನ ವ್ಯವಸ್ಥೆ ಮಾಡಲಾಗುತ್ತಿತ್ತು.

Tags: 78 Independence DayCongress PartyMallikarjun Kharge Leader of the Opposition in Rajya SabhaRahul Gandhi opposition leader
Previous Post

ರಾಜ್ಯ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆ ಗೊಂದಲ.. ಏನು ಕಾರಣ..?

Next Post

ಡಿ-ಗ್ಯಾಂಗ್​​ ಮಾಡಿದ ಕೊಲೆ ಭೀಕರತೆ ಬಿಚ್ಚಿಟ್ಟ FSL ರಿಪೋರ್ಟ್​..

Related Posts

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ
ಇತರೆ / Others

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

by ಪ್ರತಿಧ್ವನಿ
January 28, 2026
0

ಬೆಂಗಳೂರು: ಮನೆಗೆಲಸಕ್ಕೆ ಇದ್ದ ನೇಪಾಳಿ ದಂಪತಿ ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ಮೌಲ್ಯದ ಚಿನ್ನ, ವಜ್ರ, ಬೆಳ್ಳಿ, ನಗದು ದರೋಡೆ ನಡೆಸಿದ್ದಾರೆ. ಮಾರತ್ ಹಳ್ಳಿಯ...

Read moreDetails
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

January 27, 2026
Next Post
ಡಿ-ಗ್ಯಾಂಗ್​​ ಮಾಡಿದ ಕೊಲೆ ಭೀಕರತೆ ಬಿಚ್ಚಿಟ್ಟ FSL ರಿಪೋರ್ಟ್​..

ಡಿ-ಗ್ಯಾಂಗ್​​ ಮಾಡಿದ ಕೊಲೆ ಭೀಕರತೆ ಬಿಚ್ಚಿಟ್ಟ FSL ರಿಪೋರ್ಟ್​..

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada