• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು ಕೋರ್ಟ್ ಗೆ ‘ರಾಗಾ’ .. ಪೊಲೀಸರ ಟೈಟ್ ಸೆಕ್ಯೂರಿಟಿ

ಪ್ರತಿಧ್ವನಿ by ಪ್ರತಿಧ್ವನಿ
June 7, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಮೀಸಲಾತಿ ವಿಷಯವಾಗಿ ಪ್ರಧಾನಿ ವಿರುದ್ಧ ಗುಡುಗಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
Share on WhatsAppShare on FacebookShare on Telegram

ಬೆಂಗಳೂರಿನ 42 ಎಸಿಎಂಎಂ ಕೋರ್ಟ್ ಗೆ ಇಂದು ರಾಹುಲ್ ಗಾಂಧಿ ಹಾಜರಾಗ್ತಿದ್ದಾರೆ. ಕೆಲವೇ ಕ್ಷಣಗಳಲ್ಲಿ ರಾಹುಲ್ ಆಗಮಿಸಲಿದ್ದು ,ಕೋರ್ಟ್ ಆವರಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.ಕೋರ್ಟ್ ಬಳಿ ಹೆಚ್ಚುವರಿ ಪೊಲೀಸ್ ಆಯುಕ್ತ, ಡಿಸಿಪಿ ನೇತೃತ್ವದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಸುಮಾರು 500ಕ್ಕೂ ಹೆಚ್ಚು ಪೊಲೀಸರು‌ ಭದ್ರತೆಗೆ ನಿಯೋಜನೆಗೊಂಡಿದ್ದಾರೆ.ರಾಹುಲ್ ಗಾಂಧಿ ಆಗಮನ ಹಿನ್ನಲೆ ಸಾವಿರಾರು ಕಾರ್ಯಕರ್ತರು ಭಾಗಿಯಾಗೋ ಸಾಧ್ಯತೆ ಇದೆ.ಹೀಗಾಗಿ ಕೋರ್ಟ್ ಆವರಣ ಸುತ್ತಮುತ್ತ ಟ್ರಾಫಿಕ್ ಜಾಮ್ ಸಾಧ್ಯತೆ ಇದೆ. ಸಂಚಾರ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರ ನಿಯೋಜನೆ ಮಾಡಲಾಗಿದೆ.
ಕೋರ್ಟ್ ನಲ್ಲಿ ಹಾಜರಾಗಿ ಜಾಮೀನಿಗೆ ಅರ್ಜಿ ಪಡೆಯಲಿರುವ ರಾಹುಲ್ ಗಾಂಧಿ ನಂತ್ರ ಕೆಪಿಸಿಸಿ ಸಭೆಯಲ್ಲಿ ಭಾಗಿಯಾಗುತ್ತಾರೆ
ಇದೆ ಪ್ರಕರಣದಲ್ಲಿ ನಿಎಂ ಅಂಡ್ ಡಿಸಿಎಂ ಜಾಮೀನು ಪಡೆದಿದ್ದಾರೆ.

ADVERTISEMENT
Tags: bengalururahulgandhi
Previous Post

ಆರ್‌ಬಿಐ ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಅವರಿಂದ ಹಣಕಾಸು ನೀತಿ ಹೇಳಿಕೆ..!

Next Post

ರಾಹುಲ್ ಗಾಂಧಿಗೆ ಬಿಗ್ ರಿಲೀಫ್.. ಬೆಂಗಳೂರಿನ 42ನೇ ACMM ಕೋರ್ಟ್ ನಿಂದ ಜಾಮೀನು ಮಂಜೂರು

Related Posts

ಕುದುರೆಮುಖದಲ್ಲಿ ಚಾರಣಪ್ರಿಯರ ಗಮನ ಸೆಳೆಯುತ್ತಿರುವ ನೀಲಕುರಿಂಜಿಯ ನೀಲಿ ಲೋಕ..!
Top Story

ಕುದುರೆಮುಖದಲ್ಲಿ ಚಾರಣಪ್ರಿಯರ ಗಮನ ಸೆಳೆಯುತ್ತಿರುವ ನೀಲಕುರಿಂಜಿಯ ನೀಲಿ ಲೋಕ..!

by ಪ್ರತಿಧ್ವನಿ
August 30, 2026
0

ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ನೈಸರ್ಗಿಕ ಸೌಂದರ್ಯಕ್ಕೆ ಮತ್ತೊಂದು ವಿಶೇಷ ಮೆರುಗು ನೀಡುವಂತೆ ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಭಾಗದ ಕೆಲವು ಚಾರಣದ ದಾರಿಗಳಲ್ಲಿ ನೀಲಕುರಿಂಜಿಯಂತಹ ನೀಲಿ–ನೇರಳೆ ಬಣ್ಣದ ಅಪರೂಪದ...

Read moreDetails
ಸಂಸದ ತುಕಾರಾಂ, ಶಾಸಕಿ ಅನ್ನಪೂರ್ಣ ತುಕಾರಾಂ ವಿರುದ್ಧ ನಡೆಯುತ್ತಿದೆಯಾ ಭಾರೀ ಸಂಚು?

ಸಂಸದ ತುಕಾರಾಂ, ಶಾಸಕಿ ಅನ್ನಪೂರ್ಣ ತುಕಾರಾಂ ವಿರುದ್ಧ ನಡೆಯುತ್ತಿದೆಯಾ ಭಾರೀ ಸಂಚು?

August 30, 2026
ಬೇರೆ ವಿಚಾರಗಳಲ್ಲಿ ನಿರರ್ಗಳತೆ..ರಾಮಮಂದಿರ ದೇಣಿಗೆ ಕೇಸ್‌ನಲ್ಲಿ ಮೋದಿ ಮೌನ ಯಾಕೆ..?

ಪ್ರೇಕ್ಷಕರು ಬದಲಾದಾಗ ಭಾಷೆಯಲ್ಲೂ ಬದಲಾವಣೆ: ಮೋಹನ್ ಭಾಗವತ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

August 30, 2026
Kiccha Sudeep: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

Kiccha Sudeep: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

August 30, 2026
ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

August 30, 2026
Next Post
ವಿರೋಧ ಪಕ್ಷದ ನಾಯಕ ಸ್ಥಾನ ವಹಿಸಿಕೊಳ್ಳುವಂತೆ ರಾಹುಲ್ ಗೆ ಒತ್ತಡ

ರಾಹುಲ್ ಗಾಂಧಿಗೆ ಬಿಗ್ ರಿಲೀಫ್.. ಬೆಂಗಳೂರಿನ 42ನೇ ACMM ಕೋರ್ಟ್ ನಿಂದ ಜಾಮೀನು ಮಂಜೂರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada