• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಯಚೂರು:ದೇವರ ಕಾರ್ಯಕ್ಕೆ ಮಾಡಿದ್ದ ಮಾಂಸದೂಟ ಸೇವಿಸಿ 20ಕ್ಕೂ ಹೆಚ್ಚು ಜನರು ಅಸ್ವಸ್ಥ

ಪ್ರತಿಧ್ವನಿ by ಪ್ರತಿಧ್ವನಿ
October 11, 2024
in Top Story, ಇತರೆ / Others, ಕರ್ನಾಟಕ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಲಿಂಗಸುಗೂರು: ದೇವರ ಕಾರ್ಯಕ್ಕೆ ಮಾಡಿದ್ದ ಮಾಂಸಾಹಾರ ಸೇವಿಸಿದ ಬಳಿಕ ವಾಂತಿ ಭೇದಿಯಾಗಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಲಿಂಗಸುಗೂರು ತಾಲೂಕಿನ ಪರಂಪೂರ ತಾಂಡದಲ್ಲಿ ನಡೆದಿದೆ.

ADVERTISEMENT

ದೇವರ ಕಾರ್ಯಕ್ಕಾಗಿ ತಾಂಡಾ ನಿವಾಸಿಗಳು ಸೇರಿಕೊಂಡು ಮಾಂಸದ ಅಡುಗೆ ಮಾಡಿಸಿದ್ದರು. ಮಧ್ಯಾಹ್ನ ಊಟ ಸೇವಿಸಿದ ಬಳಿಕ ಮಕ್ಕಳು, ಹಿರಿಯರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಕೂಡಲೇ ಅಸ್ವಸ್ಥರಾದವರನ್ನು ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಲುಷಿತ ಆಹಾರ ಸೇವನೆಯೇ ತಾಲ್ಲೂಕಿನ ಗದ್ಲರತಾಂಡಾ ನಿವಾಸಿಗಳಲ್ಲಿ ವಾಂತಿ ಭೇದಿ ಕಾಣಿಸಿಕೊಳ್ಳಲು ಕಾರಣ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ, ಡಾ. ವಿಕ್ರಮ ಪಾಟೀಲ, ಡಾ. ಅಭಿಜಿತ್ ನಾಯಕ ಹಾಗೂ ಸಿಬ್ಬಂದಿ ಗ್ರಾಮಕ್ಕೆ ಭೇಟಿ ಪರಿಶೀಲಿಸಿದರು.ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಮರೇಶ ಪಾಟೀಲ ಮಾಕಾಪುರ ಮಾತನಾಡಿ, ‘ತಾಂಡಾಕ್ಕೆ ವೈದ್ಕಕೀಯ ತಂಡ ಭೇಟಿ ನೀಡಿ ಪರಿಶೀಲಿಸಿದೆ. ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದೆ. ಕಲಷಿತ ಆಹಾರ ಸೇವನೆಯಿಂದಾಗಿ ವಾಂತಿ ಕಾಣಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆಹಾರ ಮಾದರಿ ಪಡೆದು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದೆ’ ಎಂದು ತಿಳಿಸಿದರು.

Tags: consuming meat made for the work of GodHealth DepartmentMore than 20 people are sickRaichurTaluk Health Officer Dr.Amaresh Patila.Taluk Panchayat Executive Officer Umesh
Previous Post

ಸೈನಿಕನನ್ನು ಗುಂಡಿಕ್ಕಿ ಕೊಂದ ಈರ್ವರು ದುಷ್ಕರ್ಮಿಗಳು.

Next Post

ಗೃಹ ಲಕ್ಷ್ಮಿ ಹಣ ಕೂಡಿಟ್ಟು ಮಗನಿಗೆ ಬೈಕ್ ಕೊಡಿಸಿದ ತಾಯಿ! ಸಚಿವೆ ಹೆಬ್ಬಾಳಕರ್ ಶ್ಲಾಘನೆ

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post

ಗೃಹ ಲಕ್ಷ್ಮಿ ಹಣ ಕೂಡಿಟ್ಟು ಮಗನಿಗೆ ಬೈಕ್ ಕೊಡಿಸಿದ ತಾಯಿ! ಸಚಿವೆ ಹೆಬ್ಬಾಳಕರ್ ಶ್ಲಾಘನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada