• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಂಬೂ ಸವಾರಿಗೆ ಮಳೆರಾಯನ ಕಾಟ ?! ಇಂದು ಮೈಸೂರಿನಲ್ಲಿ ಮಳೆಯ ಮುನ್ಸೂಚನೆ !

Chetan by Chetan
October 12, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ಜಂಬೂ ಸವಾರಿಗೆ ಮಳೆರಾಯನ ಕಾಟ ?! ಇಂದು ಮೈಸೂರಿನಲ್ಲಿ ಮಳೆಯ ಮುನ್ಸೂಚನೆ !
Share on WhatsAppShare on FacebookShare on Telegram

ನಾಡ ಹಬ್ಬ ಮೈಸೂರು ದಸರಾ (Mysuru Dasara) ಪ್ರಯುಕ್ತ ನವರಾತ್ರಿ ಆಚರಣೆ ಸಂಪೂರ್ಣ ಗೊಂಡಿದ್ದು , ಇಂದು ವಿಶ್ವ ವಿಖ್ಯಾತ ಜಂಬೂ ಸವಾರಿಗೆ (Jamboo savari) ಕ್ಷಣಗಣನೆ ಆರಂಭವಾಗಿದೆ. ಆದ್ರೆ ಈ ಬಾರಿಯ ಜಂಬೂ ಸವಾರಿಗೆ ಮಳೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಮೈಸೂರಿನಲ್ಲಿ ಶುಕ್ರವಾರ ಮತ್ತು ಶನಿವಾರ ಮಳೆಯಾಗುವ ಸಾಧ್ಯತೆಯಿದೆ ಎಂಬ ವರದಿ ನೀಡಿದೆ.

ADVERTISEMENT

ಈಗಾಗಲೇ ಕೆಲವು ದಿನಗಳಿಂದ ಮೈಸೂರು ಭಾಗದಲ್ಲಿ ಆಗಾಗ್ಗೆ ಮಳೆಯಾಗುತ್ತಿದ್ದು ಮೋಡ ಕವಿದ ವಾತಾವರಣವಿದೆ. ಆದ್ರೆ ಈ ಹವಾಮಾನ ಜಂಬೂ ಸವಾರಿಗೆ ಯಾವುದೇ ರೀತಿ ಅಡ್ಡಿಪಡಿಸುವುದಿಲ್ಲ ಎಂಬುದು ಅಧಿಕಾರಿಗಳ ನಂಬಿಕೆ. ವಿಶ್ವ ವಿಖ್ಯಾತ ಜಂಬೂ ಸವಾರಿ ಮೆರವಣಿಗೆ ಇಂದು ಸಂಜೆ 4:30 ಕ್ಕೆ ಪ್ರಾರಂಭವಾಗಲಿದೆ.

ಇನ್ನು ಭಾರತದ ಹವಾಮಾನ ಇಲಾಖೆಯ ಮಾಹಿತಿಯ  ಪ್ರಕಾರ ಮೈಸೂರಿನಲ್ಲಿ ಸುಮಾರು 2.5 ಮಿಮೀ ರಿಂದ 64.4 ಮಿಮೀ ಮಳೆಯಾಗಬಹುದು ಎನ್ನಲಾಗಿದೆ. ಆದ್ರೆ ಇತ್ತ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ಮೂಲಗಳು, ಮಳೆಯ ಸಾಧ್ಯತೆ ಕಡಿಮೆ ಎಂದು ವರದಿ ಮಾಡಿವೆ.

Tags: ಜಂಬೂ ಸವಾರಿಜಂಬೂ ಸವಾರಿಗೆಕ್ ಮಳೆ ಅಡ್ಡಿವಿಶ್ವ ವಿಖ್ಯಾತ ಜಂಬೂ ಸವಾರಿಹವಾಮಾನ ಇಲಾಖೆ
Previous Post

ಬಿಗ್ ಬಾಸ್ ಮನೆಗೆ ನುಗಿದ್ದ ಕಪ್ಪು ಮುಸುಕುಧಾರಿಗಳು ! ಬಿಗ್‌ ಮನೆಯಲ್ಲಿ ಅಲ್ಲೋಲ- ಕಲ್ಲೋಲ !

Next Post

ದರ್ಶನ್ ಗೆ ಬೇಲ್ ಪಕ್ಕಾ ?! ನವಗ್ರಹ ರೀ-ರಿಲೀಸ್ ಹಿಂದಿನ ಮರ್ಮವೇನು ?! 

Related Posts

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ
ಕರ್ನಾಟಕ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

by ಪ್ರತಿಧ್ವನಿ
April 12, 2026
0

ಧಾರವಾಡ: ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.ಏಪ್ರಿಲ್...

Read moreDetails
“ಪೈಪೋಟಿಗಿಂತ ಮೀರಿದ ಸಹೋದರಿಯರ ಬಂಧ: ಆಶಾ–ಲತಾ ಸಂಬಂಧದ ಅಪರೂಪದ ಕಥೆ”

“ಪೈಪೋಟಿಗಿಂತ ಮೀರಿದ ಸಹೋದರಿಯರ ಬಂಧ: ಆಶಾ–ಲತಾ ಸಂಬಂಧದ ಅಪರೂಪದ ಕಥೆ”

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
Next Post
ದರ್ಶನ್ ಗೆ ಬೇಲ್ ಪಕ್ಕಾ ?! ನವಗ್ರಹ ರೀ-ರಿಲೀಸ್ ಹಿಂದಿನ ಮರ್ಮವೇನು ?! 

ದರ್ಶನ್ ಗೆ ಬೇಲ್ ಪಕ್ಕಾ ?! ನವಗ್ರಹ ರೀ-ರಿಲೀಸ್ ಹಿಂದಿನ ಮರ್ಮವೇನು ?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada