• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇಂದಿನಿಂದ ಡಿಸೆಂಬರ್ 3 ರವರೆಗೂ ರಾಜ್ಯದಲ್ಲಿ ಮಳೆ : ಹವಾಮಾನ ಇಲಾಖೆ ಸೂಚನೆ

Any Mind by Any Mind
November 28, 2023
in ಕರ್ನಾಟಕ
0
ಇಂದಿನಿಂದ ಡಿಸೆಂಬರ್ 3 ರವರೆಗೂ ರಾಜ್ಯದಲ್ಲಿ ಮಳೆ : ಹವಾಮಾನ ಇಲಾಖೆ ಸೂಚನೆ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 3ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಡಿಸೆಂಬರ್‌ 2ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾತ್ರ ಮೋಡ ಕವಿದ ವಾತಾವರಣ ಇರಲ್ಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಕರಾವಳಿಯಲ್ಲಿ ಒಣಹವೆ ಇತ್ತು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ 17.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಂವಿಧಾನ ಸಮರ್ಪಣೆಯೂ ಆಡಳಿತ ಜವಾಬ್ದಾರಿಯೂ – ನಾ ದಿವಾಕರ ಅವರ ಬರಹ

Next Post

ದೇಶದಲ್ಲಿ ಸಿಎಎ ಜಾರಿಯಾಗಲಿದೆ: ಅಂತಿಮ ಕರಡು ಸಿದ್ಧವಾಗಿದೆ : ಕೇಂದ್ರ ಸಚಿವ ಅಜಯ್‌ ಮಿಶ್ರಾ

Related Posts

ಶಿವಶಂಕರ್‌ ಪ್ರಗತಿಪರ ಚಳವಳಿಗಳ ಒಡನಾಡಿಯಾಗಿದ್ದರು : ಹಿರಿಯ ಪತ್ರಕರ್ತನ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ..!
Top Story

ಶಿವಶಂಕರ್‌ ಪ್ರಗತಿಪರ ಚಳವಳಿಗಳ ಒಡನಾಡಿಯಾಗಿದ್ದರು : ಹಿರಿಯ ಪತ್ರಕರ್ತನ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ..!

by ಪ್ರತಿಧ್ವನಿ
June 28, 2026
0

ಬೆಂಗಳೂರು : ಹಿರಿಯ ಪತ್ರಕರ್ತ ಎನ್‌.ಎಸ್.‌ ಶಿವಶಂಕರ್‌ ನಿಧನಕ್ಕೆ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು...

Read moreDetails
ಪ್ರದೀಪ್ ಈಶ್ವರ್ ಎದೆಗುಂದಬೇಕಿಲ್ಲ, ಕಾಂಗ್ರೆಸ್ ಪಕ್ಷ ನಿಮ್ಮೊಂದಿಗೆ ದೃಢವಾಗಿ ನಿಂತಿದೆ : ಕೈ ಶಾಸಕನ ಬೆಂಬಲಕ್ಕೆ ನಿಂತ ಹರಿಪ್ರಸಾದ್..

ಪ್ರದೀಪ್ ಈಶ್ವರ್ ಎದೆಗುಂದಬೇಕಿಲ್ಲ, ಕಾಂಗ್ರೆಸ್ ಪಕ್ಷ ನಿಮ್ಮೊಂದಿಗೆ ದೃಢವಾಗಿ ನಿಂತಿದೆ : ಕೈ ಶಾಸಕನ ಬೆಂಬಲಕ್ಕೆ ನಿಂತ ಹರಿಪ್ರಸಾದ್..

June 27, 2026
ಆಪರೇಷನ್‌ ಸಿಂಧೂರ್‌ : ಮೊದಲ ಬಾರಿಗೆ ಹುತಾತ್ಮ ಯೋಧರ ಬಗ್ಗೆ ಮಹತ್ವದ ಮಾಹಿತಿ ಬಹಿರಂಗ..!

ಆಪರೇಷನ್‌ ಸಿಂಧೂರ್‌ : ಮೊದಲ ಬಾರಿಗೆ ಹುತಾತ್ಮ ಯೋಧರ ಬಗ್ಗೆ ಮಹತ್ವದ ಮಾಹಿತಿ ಬಹಿರಂಗ..!

June 27, 2026
BREAKING NEWS : ಪ್ರೇಯಸಿಯ ಕೊಲೆಗೆ ಬಾಯ್‌ಫ್ರೆಂಡ್ ಪ್ಲ್ಯಾನ್‌ : ಪೆಟ್ರೋಲ್‌ ಬಾಂಬ್‌ ಸಿಡಿಸಿಕೊಂಡು ಯುವಕ ಆತ್ಮಹತ್ಯೆ..!

BREAKING NEWS : ಪ್ರೇಯಸಿಯ ಕೊಲೆಗೆ ಬಾಯ್‌ಫ್ರೆಂಡ್ ಪ್ಲ್ಯಾನ್‌ : ಪೆಟ್ರೋಲ್‌ ಬಾಂಬ್‌ ಸಿಡಿಸಿಕೊಂಡು ಯುವಕ ಆತ್ಮಹತ್ಯೆ..!

June 27, 2026
ಬೇರೆ ವಿಚಾರಗಳಲ್ಲಿ ನಿರರ್ಗಳತೆ..ರಾಮಮಂದಿರ ದೇಣಿಗೆ ಕೇಸ್‌ನಲ್ಲಿ ಮೋದಿ ಮೌನ ಯಾಕೆ..?

ಬೇರೆ ವಿಚಾರಗಳಲ್ಲಿ ನಿರರ್ಗಳತೆ..ರಾಮಮಂದಿರ ದೇಣಿಗೆ ಕೇಸ್‌ನಲ್ಲಿ ಮೋದಿ ಮೌನ ಯಾಕೆ..?

June 27, 2026
Next Post
ದೇಶದಲ್ಲಿ ಸಿಎಎ ಜಾರಿಯಾಗಲಿದೆ: ಅಂತಿಮ ಕರಡು ಸಿದ್ಧವಾಗಿದೆ : ಕೇಂದ್ರ ಸಚಿವ ಅಜಯ್‌ ಮಿಶ್ರಾ

ದೇಶದಲ್ಲಿ ಸಿಎಎ ಜಾರಿಯಾಗಲಿದೆ: ಅಂತಿಮ ಕರಡು ಸಿದ್ಧವಾಗಿದೆ : ಕೇಂದ್ರ ಸಚಿವ ಅಜಯ್‌ ಮಿಶ್ರಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada