• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, June 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಒಂದು ದಿನ ಮುಂಚಿತ ಮೇ 31ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ.. ಜೂನ್ 1 ರಿಂದ ಜುಲೈ 15ರವರೆಗೆ ಉತ್ತಮ ಮಳೆ ನಿರೀಕ್ಷೆ

ಪ್ರತಿಧ್ವನಿ by ಪ್ರತಿಧ್ವನಿ
May 29, 2024
in ಇದೀಗ, ಕರ್ನಾಟಕ, ದೇಶ
0
ರಾಜ್ಯದಲ್ಲಿ ಭಾರೀ ಮಳೆ, ಹಲವು ಕಡೆ ಸಂಕಷ್ಟದ ಸರಮಾಲೆ..
Share on WhatsAppShare on FacebookShare on Telegram

ಜೂನ್‌ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ, ಜುಲೈ 15ರ ವೇಳೆಗೆ ದೇಶಾದ್ಯಂತ ವ್ಯಾಪಿಸುತ್ತದೆ. ಆದರೆ, ಈ ಬಾರಿ ಒಂದು ದಿನ ಮೊದಲೇ ಅಂದರೆ, ಮೇ 31ರಂದು ಮುಂಗಾರು ಪ್ರವೇಶಿಸುತ್ತದೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿತ್ತು. ಬುಧವಾರ ಹವಾಮಾನ ಇಲಾಖೆ ನೀಡಿರುವ ಮಾಹಿತಿ ನೋಡಿದರೆ, ಮೇ 30ರಂದೇ ಮುಂಗಾರು ಪ್ರವೇಶಿಸಲಿದೆ.ದೇಶಾದ್ಯಂತ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ.

ADVERTISEMENT

ಕರ್ನಾಟಕದಲ್ಲೂ (Karnataka) ವರುಣ ಕೃಪೆ ತೋರಿದ ಕಾರಣ (Rain News) ಬಿಸಿಲಿನಿಂದ ಕಂಗೆಟ್ಟಿದ್ದ ಜನ ನಿಟ್ಟುಸಿರು ಬಿಟ್ಟಿದ್ದಾರೆ. ಜನ-ಜಾನುವಾರುಗಳಿಗೆ ನೀರು ಸಿಗುವಂತಾಗಿದೆ. ಇದರ ಬೆನ್ನಲ್ಲೇ, ಹವಾಮಾನ ಇಲಾಖೆಯು ಮಹತ್ವದ ಮಾಹಿತಿ ಹಂಚಿಕೊಂಡಿದೆ. ಮುಂದಿನ 24 ಗಂಟೆಗಳಲ್ಲಿಯೇ ಮುಂಗಾರು ಮಳೆಯು (Monsoon 2024) ಕೇರಳ ಪ್ರವೇಶಿಸಲಿದ್ದು, ದೇಶದ ಹಲವೆಡೆ ಮಳೆಯಾಗಲಿದೆ ಎಂಬುದಾಗಿ ಮಾಹಿತಿ ನೀಡಿದೆ.
ಜೂನ್‌ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ, ಜುಲೈ 15ರ ವೇಳೆಗೆ ದೇಶಾದ್ಯಂತ ವ್ಯಾಪಿಸುತ್ತದೆ. ಆದರೆ, ಈ ಬಾರಿ ಒಂದು ದಿನ ಮೊದಲೇ ಅಂದರೆ, ಮೇ 31ರಂದು ಮುಂಗಾರು ಪ್ರವೇಶಿಸುತ್ತದೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿತ್ತು. ಬುಧವಾರ ಹವಾಮಾನ ಇಲಾಖೆ ನೀಡಿರುವ ಮಾಹಿತಿ ನೋಡಿದರೆ, ಮೇ 30ರಂದೇ ಮುಂಗಾರು ಪ್ರವೇಶಿಸಲಿದೆ. ಕೇರಳದಲ್ಲಿ ಮಳೆಯಾದರೆ, ದಕ್ಷಿಣ ಕನ್ನಡ, ಕೊಡಗು ಸೇರಿ ಹಲವೆಡೆ ಮಳೆಯಾಗುವುದು ನಿಶ್ಚಿತ ಎಂದೇ ಹೇಳಲಾಗುತ್ತಿದೆ. ಕೇರಳದಲ್ಲಿ ಈಗಾಗಲೇ ಒಂದು ವಾರದಿಂದ ಭಾರಿ ಮಳೆಯಾಗಿದೆ. ಮುಂಗಾರು ಪ್ರವೇಶದಿಂದ ಲಕ್ಷದ್ವೀಪ ಸೇರಿ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ.

Tags: #bangalore #rain #trafic #pratidhvani #pratidhvanidigital #pratidhvaninewsKeralaKerala & KaravaliMonsoon rain
Previous Post

ನೌಕರ ಆತ್ಮಹತ್ಯೆ; ಸಚಿವರ ರಾಜೀನಾಮೆಗೆ ಆಗ್ರಹ

Next Post

ನಾಗರಬಾವಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ!

Related Posts

ಸಿಂಧೂ ನದಿ ನೀರಿಗಾಗಿ ಪಾಕಿಸ್ತಾನದ ಹೊಸ ಸವಾಲು; ‘ಹೋರಾಟಕ್ಕೆ ಸಿದ್ಧ’ ಎಂದ ಬಿಲಾವಲ್ 
ಕರ್ನಾಟಕ

ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ; KPTCL ನಿರ್ವಹಣಾ ಕಾಮಗಾರಿಯಿಂದ 8 ಗಂಟೆಗಳಿಗೂ ಹೆಚ್ಚು ಪವರ್ ಕಟ್

by ಪ್ರತಿಧ್ವನಿ
June 19, 2026
0

ಬೆಂಗಳೂರು: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಹಾಗೂ ತ್ರೈಮಾಸಿಕ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 20 (ಶನಿವಾರ) ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ...

Read moreDetails
D. K Shivakumar: ನಾಯಕತ್ವ ಗೊಂದಲಕ್ಕೆ ಖರ್ಗೆ ಭರವಸೆ: ‘ಬಹಳ ಸಂತೋಷ’ ಎಂದ ಡಿಕೆಶಿ

ಅರ್ಹ ಫಲಾನುಭವಿಗಳಿಗೆ ತೊಂದರೆ ಆಗಬಾರದು: ಸಿಎಂ ಡಿ.ಕೆ ಶಿವಕುಮಾರ್‌ ಖಡಕ್‌ ಸೂಚನೆ

June 19, 2026
Hassan: ಜೆಡಿಎಸ್‌ ಮಾಜಿ ಶಾಸಕ ಕೆ.ಎಸ್ ಲಿಂಗೇಶ್ ಸಿಐಡಿ ವಶಕ್ಕೆ

Hassan: ಜೆಡಿಎಸ್‌ ಮಾಜಿ ಶಾಸಕ ಕೆ.ಎಸ್ ಲಿಂಗೇಶ್ ಸಿಐಡಿ ವಶಕ್ಕೆ

June 19, 2026
ದಾಸ ಜೈಲಲ್ಲಿದ್ರೂ ಜೈ ಅಂತಾರೆ ಫ್ಯಾನ್ಸ್!‌ ಕಲಾಸಿಪಾಳ್ಯ ರೀ-ರಿಲೀಸ್‌ ಕ್ರೇಜ್‌ ಸಖತ್‌ ಗುರು

ದಾಸ ಜೈಲಲ್ಲಿದ್ರೂ ಜೈ ಅಂತಾರೆ ಫ್ಯಾನ್ಸ್!‌ ಕಲಾಸಿಪಾಳ್ಯ ರೀ-ರಿಲೀಸ್‌ ಕ್ರೇಜ್‌ ಸಖತ್‌ ಗುರು

June 19, 2026
ಟೌನ್ ಶಿಪ್ ನಿರ್ಮಾಣ ಮಾಡೋಕೆ ಹೋದ್ರೆ ರಕ್ತ ಕ್ರಾಂತಿ ಆಗುತ್ತದೆ : ರಮೇಶ್ ಗೌಡ ಎಚ್ಚರಿಕೆ..!

ಟೌನ್ ಶಿಪ್ ನಿರ್ಮಾಣ ಮಾಡೋಕೆ ಹೋದ್ರೆ ರಕ್ತ ಕ್ರಾಂತಿ ಆಗುತ್ತದೆ : ರಮೇಶ್ ಗೌಡ ಎಚ್ಚರಿಕೆ..!

June 19, 2026
Next Post
ನಾಗರಬಾವಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ!

ನಾಗರಬಾವಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada