• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಳೆಗಾಲ ಪ್ರಾರಂಭವಾಗಿರುವುದರಿಂದ ಕಲುಷಿತ ನೀರಿನ ಬಗ್ಗೆ ಎಚ್ಚರದಿಂದಿರಿ: ಸಂಜೀವ ಕುಮಾರ

ಪ್ರತಿಧ್ವನಿ by ಪ್ರತಿಧ್ವನಿ
July 2, 2024
in Top Story, ಅಂಕಣ, ಇದೀಗ, ಕರ್ನಾಟಕ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮಳೆಗಾಲ ಪ್ರಾರಂಭವಾಗಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಕಲುಷಿತ ನೀರುಗಳಿಂದ ದುಷ್ಟಪರಿಣಾಮ ಬೀರುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ Field Test kit ಹಾಗೂ Vials ಮೂಲಕ ಕುಡಿಯುವ ನೀರನ್ನು ಪಂಚಾಯಿತಿ ಹಂತದಲ್ಲಿ ಪರಿಕ್ಷಿಸಕೊಳ್ಳಬಹುದು ಎಂದು ಬೀದರನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಸಂಜೀವ ಕುಮಾರ ಶೆಳಕೆ ಅವರು ತಿಳಿಸಿದರು.

ADVERTISEMENT

ಅವರು ಸೋಮವಾರ ಬೀದರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಲ ಜೀವನ್ ಮಿಷನ್ (JJM) ಮತ್ತು ಸ್ವಚ್ಛ ಭಾರತ ಮಿಷನ್‌ (ಗ್ರಾ), (SBM) ಯೋಜನೆಗಳಡಿಯಲ್ಲಿ ಮಾಹಿತಿ, ಶಿಕ್ಷಣ ಮತ್ತು ಸಂವಹನ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಕಾರ್ಯಗಳ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ Field Test kit (FTK) ಹಾಗೂ H2S Vialsಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಲುಷಿತ ನೀರು ಕಂಡುಬಂದರೆ ಕೂಡಲೆ ಅಂತಹ ಜಲ ಮೂಲಗಳನ್ನು ಸ್ಥಗಿತಗೊಳಿಸಬೇಕು ಎಂದು ಅವರು ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಕುಡಿಯುವ ನೀರು ತಪಾಸಣಾ ಪ್ರಯೋಗಾಲಯದ ಸಿಬ್ಬಂದಿಗಳಿಂದ Field Test kit ಹಾಗೂ H2S Vials ಬಳಸುವ ವಿಧಾನ ಹಾಗೂ ಕಲುಷಿತ ನೀರು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿವರವಾದ ಮಾಹಿತಿಯನ್ನು ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಿದರು. ಈ ಸಂದರ್ಭದಲ್ಲಿ ಕಲುಷಿತ ನೀರಿನಿಂದ ಆಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಪೋಷ್ಟರ್‌ಗಳು ಹಾಗೂ ಪೊಕೇಟ್ ಹ್ಯಾಂಡ್ ಬುಕ್‌ಗಳನ್ನು ವಿತರಿಸಲಾಯಿತು.

ಈ ತರಬೇತಿ ಕಾರ್ಯಕ್ರಮದಲ್ಲಿ ಜಲ್ ಜೀವನ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯಸ್ಥಾಪಕರಾದ ಪೇತ್ರು ಜೈವಂತ, ಪ್ರಯೋಗಾಲಯದ ಕ್ವಾಲಿಟಿ ಮ್ಯಾನೇಜರ್ ಆದ ಪ್ರದೀಪ ಪಾಟೀಲ್, ಭೂವಿಜ್ಞಾನಿಗಳಾದ ರಾಜೇಂದ್ರ ವಡೆಯರ ಸೇರಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಐ.ಎಸ್.ಎ ಮತ್ತು ಐ.ಎಸ್.ಆರ್.ಐ ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags: BidarJala Jeevan MissionSanjeev KumarSwatch Bharath Mission
Previous Post

kids fashion: ಹೆಣ್ಣುಮಕ್ಕಳ ಅಲಂಕಾರಕ್ಕೆ ಸಾಥ್‌ ನೀಡಲು ಬಂತು ನಾನಾ ಶೈಲಿಯ ಹೇರ್‌ ಆಕ್ಸೆಸರೀಸ್‌.!

Next Post

ಮಾಜಿ ಉಪ ಮುಖ್ಯಮಂತ್ರಿ, ಶಾಸಕ ಶ್ರೀ ಲಕ್ಷ್ಮಣ ಸವದಿ ಹಾಗೂ ಬಾಗಲಕೋಟೆ ಜಿಲ್ಲಾ ಅಧಿಕಾರಿಗಳಿಂದ “ದೇಸಾಯಿ” ಚಿತ್ರ ವೀಕ್ಷಣೆ .

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post

ಮಾಜಿ ಉಪ ಮುಖ್ಯಮಂತ್ರಿ, ಶಾಸಕ ಶ್ರೀ ಲಕ್ಷ್ಮಣ ಸವದಿ ಹಾಗೂ ಬಾಗಲಕೋಟೆ ಜಿಲ್ಲಾ ಅಧಿಕಾರಿಗಳಿಂದ "ದೇಸಾಯಿ" ಚಿತ್ರ ವೀಕ್ಷಣೆ .

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada