• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರಜಪೂತ ನಾಯಕನ ಹತ್ಯೆ- ರಾಜಸ್ಥಾನ ಬಂದ್, ಕಾವೇರಿದ ಪ್ರತಿಭಟನೆ- BJPಗೆ ಎದುರಾಯ್ತು ಮೊದಲ ಸವಾಲು

Any Mind by Any Mind
December 6, 2023
in ದೇಶ
0
ರಜಪೂತ ನಾಯಕನ ಹತ್ಯೆ- ರಾಜಸ್ಥಾನ ಬಂದ್, ಕಾವೇರಿದ ಪ್ರತಿಭಟನೆ- BJPಗೆ ಎದುರಾಯ್ತು ಮೊದಲ ಸವಾಲು
Share on WhatsAppShare on FacebookShare on Telegram

ರಾಜಸ್ಥಾನದಲ್ಲಿ ಪ್ರಮುಖ ರಜಪೂತ ನಾಯಕ ಸುಖದೇವ್ ಸಿಂಗ್ ಗೊಗಾಮೇದಿ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದ್ದು ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ.

ADVERTISEMENT

ಸುಖದೇವ್ ಸಿಂಗ್ ಗೊಗಾಮೇದಿ ಹತ್ಯೆ ವಿರೋಧಿಸಿ ಬುಧವಾರ ರಾಜಸ್ಥಾನ ಬಂದ್‌ಗೆ ಕರೆ ನೀಡಲಾಗಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ರಾಷ್ಟ್ರೀಯ ರಜಪೂತ್ ಕರ್ಣಿ ಸೇನಾ ಎನ್ನುವ ಸಣ್ಣ ಸಂಘಟನೆ ಹುಟ್ಟುಹಾಕಿದ್ದ ಸುಖದೇವ್‌ನನ್ನು ಜೈಪುರದಲ್ಲಿನ ಆತನ ನಿವಾಸದಲ್ಲೇ  ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದಾಗಿ ಕೆಲಹೊತ್ತಲ್ಲೇ ಗೋಲ್ಡಿ ಬ್ರಾರ್ ಮತ್ತು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಜತೆ ಗುರುತಿಸಿಕೊಂಡಿದ್ದ ಗ್ಯಾಂಗ್‌ಸ್ಟರ್ ರೋಹಿತ್ ಗೊಡಾರಾ, ಇದು ತನ್ನದೆ ಕೃತ್ಯ ಅಂತ ಫೇಸ್‌ಬುಕ್ ಪೋಸ್ಟ್‌ನಲ್ಲಿ ಹೊಣೆ ಹೊತ್ತುಕೊಂಡಿದ್ದ.

ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ನಡೆದ ಈ ಹತ್ಯೆ ಇದೀಗ ಬಿಜೆಪಿಗೆ ಸವಾಲಾಗಿ ಕಾಡ್ತಿದೆ. ಇನ್ನೂ ಅಧಿಕಾರಕ್ಕೆ ಬಂದು ಎರಡೇ ದಿನಗಳಲ್ಲಿ ಈ ಹತ್ಯೆ ನಡೆದಿರೋದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯ ವಿಷಯವಾಗಿದೆ.

Tags: BJPCongress PartyprotestRajasthanRajputh LeaderSukhdev singhಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸದನದಲ್ಲಿ ಬಿಜೆಪಿ ಸಭಾತ್ಯಾಗ- ಏಕಾಂಗಿಯಾಗಿ ಕುಳಿತ S.T ಸೋಮಶೇಖರ್- ಬಿಜೆಪಿ ಶಾಸಕನಿಗಿನ್ನೂ ಕಾಂಗ್ರೆಸ್ ಮೇಲೆ ಒಲವು..!?

Next Post

ಡಿಕೆಶಿ ಅಕ್ರಮ ಆಸ್ತಿ ಕೇಸ್ ಮತ್ತೆ ಸದ್ದು- ಮುಂದುವರಿದ ಯತ್ನಾಳ್ ಜಿದ್ದು..!

Related Posts

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?
Top Story

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

by ಪ್ರತಿಧ್ವನಿ
February 11, 2026
0

ಐಸಿಸಿ.. ಕ್ರಿಕೆಟ್ ಜಗತ್ತಿಗೆ ಬಾಸ್.. ಬಿಸಿಸಿಐ ವಿಶ್ವಕ್ರಿಕೆಟ್‍ನ ಲಕ್ಷ್ಮೀ ಪುತ್ರ.. ಕುಬೇರ.. ದೊಡ್ಡಣ್ಣ..! ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಹಿಂದಿನಿಂದಲೂ ಬಂದಿರುವ ಒಂದು ನಿಯಮ ಇದೆ. ಅದು ಯಾವುದೇ ಕ್ರಿಕೆಟ್...

Read moreDetails
Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

February 8, 2026
ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

February 7, 2026
Next Post
ಡಿಕೆಶಿ ಅಕ್ರಮ ಆಸ್ತಿ ಕೇಸ್ ಮತ್ತೆ ಸದ್ದು- ಮುಂದುವರಿದ ಯತ್ನಾಳ್ ಜಿದ್ದು..!

ಡಿಕೆಶಿ ಅಕ್ರಮ ಆಸ್ತಿ ಕೇಸ್ ಮತ್ತೆ ಸದ್ದು- ಮುಂದುವರಿದ ಯತ್ನಾಳ್ ಜಿದ್ದು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada