• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

5 ಲಕ್ಷ ಹಣವನ್ನು ಜಮೀನಿನಲ್ಲಿ ಹೂತುಹಾಕಿದ ರೈತ: ಮುಂದೇನಾಯ್ತು.?

ಪ್ರತಿಧ್ವನಿ by ಪ್ರತಿಧ್ವನಿ
August 10, 2026
in Top Story, ದೇಶ, ವಿಶೇಷ
0
5 ಲಕ್ಷ ಹಣವನ್ನು ಜಮೀನಿನಲ್ಲಿ ಹೂತುಹಾಕಿದ ರೈತ: ಮುಂದೇನಾಯ್ತು.?
Share on WhatsAppShare on FacebookShare on Telegram

ರಾಜಸ್ಥಾನ: ಮನೆಯವರಿಗೆ ತಿಳಿಯದಂತೆ ರೈತ ಜಮೀನಿನಲ್ಲಿ ಹೂತಿಟ್ಟಿದ್ದ 5 ಲಕ್ಷ ರೂಪಾಯಿ ನಗದು ಹಣ ಗೆದ್ದಲು ತಿಂದು ಹಾಳಾಗಿರುವ ಘಟನೆ ರಾಜಸ್ಥಾನದ ಬಾಲೋತ್ರಾ ಜಿಲ್ಲೆಯಲ್ಲಿ ನಡೆದಿದೆ.

ADVERTISEMENT
ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್‌ ಯೋಜನೆಗೆ ಮರುಜೀವ ನೀಡಲಾಗುತ್ತದೆ #pratidhvani

ಪಚಪದ್ರಾ ನಿವಾಸಿ ಮಾಂಗಿಲಾಲ್ ಮೇಘವಾಲ್ ಎಂಬ ರೈತ ಜಮೀನಿನಲ್ಲಿ ಶೆಡ್ ನಿರ್ಮಿಸಲು ಹಣವನ್ನು ಉಳಿಸಿಕೊಂಡಿದ್ದರು. ಮನೆಯಲ್ಲಿಟ್ಟರೆ ಸುರಕ್ಷಿತವಾಗಿರುವುದಿಲ್ಲ ಎಂಬ ಆತಂಕದಿಂದ, ಹಣವನ್ನು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ಜಮೀನಿನೊಳಗೆ ಹೂತುಹಾಕಿದ್ದರು. ಕೆಲವು ದಿನಗಳ ಬಳಿಕ ಹಣದ ಅಗತ್ಯ ಬಂದಾಗ, ಅದನ್ನು ಎಲ್ಲಿ ಹೂತುಹಾಕಿದ್ದೇನೆ ಎಂಬುದನ್ನು ರೈತ ಮರೆತುಹೋದರು. ಕುಟುಂಬದವರು ಕೂಡ ಸಾಕಷ್ಟು ಹುಡುಕಿದರೂ ಹಣ ಸಿಕ್ಕಿರಲಿಲ್ಲ.

ಇತ್ತೀಚೆಗೆ ಜಮೀನನ್ನು ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡುವ ವೇಳೆ ಪ್ಲಾಸ್ಟಿಕ್ ಚೀಲ ಪತ್ತೆಯಾಯಿತು. ಅದನ್ನು ತೆರೆದು ನೋಡಿದಾಗ ಒಳಗಿದ್ದ ಬಹುತೇಕ ನೋಟುಗಳನ್ನು ಗೆದ್ದಲುಗಳು ತಿಂದು ಸಂಪೂರ್ಣ ಹಾಳು ಮಾಡಿರುವುದು ಬೆಳಕಿಗೆ ಬಂದಿದೆ.

CM DK Shivakumar : ಯಾರು ಎಷ್ಟೇ ಪ್ರತಿಭಟನೆ ಮಾಡಿದ್ರೂ ಟೌನ್ ಶಿಪ್ ಮಾಡ್ತೀನಿ #pratidhvani

ಹಾಳಾದ ನೋಟುಗಳನ್ನು ಕುಟುಂಬಸ್ಥರು ಸ್ಥಳೀಯ ಎಸ್‌ಬಿಐ ಶಾಖೆಗೆ ತೆಗೆದುಕೊಂಡು ಹೋದರೂ, ಅವುಗಳ ಸ್ಥಿತಿ ತುಂಬಾ ಕೆಟ್ಟಿರುವ ಕಾರಣ ಬ್ಯಾಂಕ್ ಸ್ವೀಕರಿಸಲಿಲ್ಲ ಎನ್ನಲಾಗಿದೆ. ಅಲ್ಲದೇ ಜೈಪುರದಲ್ಲಿರುವ ಆರ್‌ಬಿಐ ಅಥವಾ ಎಸ್‌ಬಿಐ ಮುಖ್ಯ ಕಚೇರಿಯಲ್ಲಿ ಪರಿಶೀಲನೆ ಬಳಿಕ ಬದಲಾವಣೆ ಸಾಧ್ಯವಾಗಬಹುದು ಎಂದು ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ. ಆದರೆ, ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಜೈಪುರಕ್ಕೆ ತೆರಳಲು ಕೂಡ ಹಣವಿಲ್ಲದ ಕಾರಣ, ಇದೀಗ ಏನು ಮಾಡಬೇಕು ಎಂಬ ಚಿಂತೆಯಲ್ಲಿ ಕುಟುಂಬ ಮುಳುಗಿದೆ ಎಂದು ವರದಿಯಾಗಿದೆ.

जमीन में पैसे कौन दबाता है इस किसान ने अपना प्लोट बेचकर चोरी के डर से 5 लाख रूपये ज़मीन में दबा दिए।

कुछ दिन बाद पैसे निकाले सारे पैसे दिमाक खा गई और बड़ा नुक्सान उठाना पड़ा। pic.twitter.com/ByAvdK8BH3

— 𝗠𝗮𝗿𝗶𝘆𝗮𝗺_𝗠𝗕𝗗 (@Mariyam_MBD) August 9, 2026

Previous Post

ವೈರಲ್‌ ವಿಡಿಯೋದಲ್ಲಿ ಘಟನೆ ಮಾತ್ರ ಕಾಣುತ್ತದೆ.. ಸಂಬಂಧದ ಇತಿಹಾಸವಲ್ಲ..!

Next Post

ಕಾಡಾನೆ ದಾಳಿಗೆ ಕಾರ್ಮಿಕ ಸಾ**: ಕೊಡಗಿನಲ್ಲಿ ತೀವ್ರಗೊಂಡ ಪ್ರತಿಭಟನೆ

Related Posts

ಎಸ್ಐಆರ್ ಪ್ರಕ್ರಿಯೆ: ಪ್ರಜಾಪ್ರಭುತ್ವ ಮತ್ತು ಸಮಾಜದ ಮೇಲೆ ಪರಿಣಾಮ
Top Story

ರಿಹಾಬ್ ಕೇಂದ್ರದ ರೋಗಿಗಳನ್ನು SIR ಪ್ರಕ್ರಿಯೆಯಲ್ಲಿ ಸೇರಿಸಿ: ಮೋಹನ್ ಕುಮಾರ್ ದಾನಪ್ಪ ಆಗ್ರಹ

by ಪ್ರತಿಧ್ವನಿ
August 13, 2026
0

ಬೆಂಗಳೂರು: ಮದ್ಯವ್ಯಸನ ಚಿಕಿತ್ಸಾ/ಪುನರ್ವಸತಿ ಕೇಂದ್ರಗಳಲ್ಲಿ (De-addiction & Rehabilitation Centres) ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗಳನ್ನು ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸೇರಿಸಬೇಕು ಎಂದು ಕರ್ನಾಟಕ ರಾಜ್ಯ...

Read moreDetails
ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

August 13, 2026
ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

August 13, 2026
ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..

RSS ಕೇಂದ್ರ ಕಚೇರಿಯಿಂದಲೇ ‘ಹರ್ ಘರ್ ತಿರಂಗಾ’ ಆರಂಭಿಸಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲು

August 13, 2026
ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

August 13, 2026
Next Post
ಕಾಡಾನೆ ದಾಳಿಗೆ ಕಾರ್ಮಿಕ ಸಾ**: ಕೊಡಗಿನಲ್ಲಿ ತೀವ್ರಗೊಂಡ ಪ್ರತಿಭಟನೆ

ಕಾಡಾನೆ ದಾಳಿಗೆ ಕಾರ್ಮಿಕ ಸಾ**: ಕೊಡಗಿನಲ್ಲಿ ತೀವ್ರಗೊಂಡ ಪ್ರತಿಭಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada