• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಪಂಜಾಬ್ ಗೆ ರಾಯಲ್ ಪಂಚ್: ರಾಜಸ್ಥಾನ್ 6 ವಿಕೆಟ್ ಜಯಭೇರಿ

ಪ್ರತಿಧ್ವನಿ by ಪ್ರತಿಧ್ವನಿ
May 7, 2022
in ಕ್ರೀಡೆ
0
ಪಂಜಾಬ್ ಗೆ ರಾಯಲ್ ಪಂಚ್: ರಾಜಸ್ಥಾನ್ 6 ವಿಕೆಟ್ ಜಯಭೇರಿ
Share on WhatsAppShare on FacebookShare on Telegram

ಸಂಘಟಿತ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್ 6 ವಿಕೆಟ್ ಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಬಗ್ಗುಬಡಿದು ಐಪಿಎಲ್ ಟಿ-20 ಟೂರ್ನಿಯ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

ADVERTISEMENT

ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 189 ರನ್ ಗಳಿಸಿತು. ಕಠಿಣ ಗುರಿ ಬೆಂಬತ್ತಿದ ರಾಜಸ್ಥಾನ್ ರಾಯಲ್ಸ್ 19.4 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಈ ಗೆಲುವಿನೊಂದಿಗೆ ರಾಜಸ್ಥಾನ್‌ 11 ಪಂದ್ಯಗಳಿಂದ ೭ ಜಯ ಹಾಗೂ ೪ ಸೋಲಿನೊಂದಿಗೆ 14 ಅಂಕ ಸಂಪಾದಿಸಿ ಪ್ಲೇಆಫ್‌ ಸುತ್ತಿಗೆ ಮತ್ತಷ್ಟು ಸಮೀಪವಾಗಿದೆ. ಇದೇ ವೇಳೆ ಪಂಜಾಬ್‌ ತಂಡ 11 ಪಂದ್ಯಗಳಿಂದ 5 ಜಯ ಹಾಗೂ 6 ಸೋಲಿನೊಂದಿಗೆ 10 ಅಂಕ ಸಂಪಾದಿಸಿದ್ದು, ಪ್ಲೇಆಫ್‌ ಹಾದಿ ಕಠಿಣವಾಗಿದೆ.

ಕಠಿಣ ಗುರಿ ಬೆಂಬತ್ತಿದ ರಾಜಸ್ಥಾನ್‌ ತಂಡಕ್ಕೆ ಆರಂಭಿಕ ಯಶಸ್ವಿ ಜೈಸ್ವಾಲ್‌ ಅರ್ಧಶತಕ ಸಿಡಿಸಿ ನೆರವಾದರು. ಭರ್ಜರಿ ಫಾರ್ಮ್‌ ನಲ್ಲಿರುವ ಜೋಸ್‌ ಬಟ್ಲರ್‌ (30 ರನ್‌ 16 ಎಸೆತ, 5 ಬೌಂಡರಿ, 1 ಸಿಕ್ಸರ್)‌ ಬೇಗನೇ ನಿರ್ಗಮಿಸಿದರೆ, ಯಶಸ್ವಿ ಜೈಸ್ವಾಲ್‌ ೪೧ ಎಸೆತಗಳಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್‌ ಒಳಗೊಂಡ 68 ರನ್‌ ಗಳಿಸಿದ್ದೂ ಅಲ್ಲದೇ ಮೊದಲ ವಿಕೆಟ್‌ ಗೆ 46 ರನ್‌ ಜೊತೆಯಾಟ ನಿಭಾಯಿಸಿದರು.

ನಾಯಕ ಸಂಜು ಸ್ಯಾಮ್ಸನ್‌ (23) ಬೇಗನೆ ಔಟಾದರೂ 31 ರನ್‌ ಗಳಿಸಿದ ದೇವದತ್‌ ಪಡಿಕಲ್‌  ಮತ್ತು 16 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್‌ ಸೇರಿದ ಅಜೇಯ 31 ರನ್‌ ಗಳಿಸಿದ ಶಿರ್ಮೊನ್‌ ಹೆಟ್ಮೆಯರ್‌ ತಂಡವನ್ನು ಗೆಲುವಿನ ದಡ ತಲುಪಿಸಿದರು.

Tags: IPLpbkspratidvanirajastan royals
Previous Post

ಕಸ್ಟಡಿ ಸಾವು: ಕೊಲೆ ಪ್ರಕರಣದಲ್ಲಿ ಪೊಲೀಸರ ಬಂಧನಕ್ಕೆ ತಮಿಳುನಾಡು ಸರ್ಕಾರ ನಿರ್ಧಾರ.!

Next Post

ಸನ್‌ರೈಸರ್ಸ್‌ ವಿರುದ್ದದ ಮಹತ್ವದ ಪಂದ್ಯದಲ್ಲಿ ಹಸಿರು ಜೆರ್ಸಿಯೊಂದಿಗೆ ಕಣಕ್ಕಿಳಿಯಲಿರುವ ಆರ್‌ಸಿಬಿ

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
ಕ್ರೀಡೆ

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

by ಪ್ರತಿಧ್ವನಿ
April 9, 2026
0

ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ದೀರ್ಘಕಾಲದ ಬೆನ್ನು ನೋವಿನ ಹಿನ್ನೆಲೆ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಐಪಿಎಲ್ 2026ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ...

Read moreDetails
ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

April 7, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!

April 6, 2026
Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

ಚಿನ್ನಸ್ವಾಮಿ ಸ್ಟೇಡಿಯಂಗೆ ಮತ್ತೊಂದು ಸಂಕಷ್ಟ: ಮತ್ತೆ ನೋಟಿಸ್! 7 ದಿನಗಳ ಗಡುವು

April 6, 2026
ವಿರಾಟ್‌ ಕೊಹ್ಲಿಗೆ ಜೀವ ಬೆದರಿಕೆ.. ಇಂದಿನ ಪಂದ್ಯ ನಡೆಯುತ್ತಾ..? ಇಲ್ವಾ..?

ಸಿಎಸ್‌ಕೆ ವಿರುದ್ಧ ಕೊಹ್ಲಿ ದಾಖಲೆ: ಮತ್ತೆ ನಂ.1 ಆದ ವಿರಾಟ್

April 6, 2026
Next Post
ಸನ್‌ರೈಸರ್ಸ್‌ ವಿರುದ್ದದ ಮಹತ್ವದ ಪಂದ್ಯದಲ್ಲಿ ಹಸಿರು ಜೆರ್ಸಿಯೊಂದಿಗೆ ಕಣಕ್ಕಿಳಿಯಲಿರುವ ಆರ್‌ಸಿಬಿ

ಸನ್‌ರೈಸರ್ಸ್‌ ವಿರುದ್ದದ ಮಹತ್ವದ ಪಂದ್ಯದಲ್ಲಿ ಹಸಿರು ಜೆರ್ಸಿಯೊಂದಿಗೆ ಕಣಕ್ಕಿಳಿಯಲಿರುವ ಆರ್‌ಸಿಬಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada