Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಪಂಜಾಬ್ ಗೆ ರಾಯಲ್ ಪಂಚ್: ರಾಜಸ್ಥಾನ್ 6 ವಿಕೆಟ್ ಜಯಭೇರಿ

ಪ್ರತಿಧ್ವನಿ

ಪ್ರತಿಧ್ವನಿ

May 7, 2022
Share on FacebookShare on Twitter

ಸಂಘಟಿತ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್ 6 ವಿಕೆಟ್ ಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಬಗ್ಗುಬಡಿದು ಐಪಿಎಲ್ ಟಿ-20 ಟೂರ್ನಿಯ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

ಹೆಚ್ಚು ಓದಿದ ಸ್ಟೋರಿಗಳು

ಅಂಧ ಐ.ಬಿ.ಎಸ್.ಎ ವಿಶ್ವ ಕ್ರಿಕೆಟ್ ಚಿನ್ನದ ಪದಕ ಗೆದ್ದವರಿಗೆ ಅಭಿನಂದನೆ ಸಲ್ಲಿಸಿದ CMಸಿದ್ದರಾಮಯ್ಯ

ಸಚಿನ್​ರ ಈ ವಿಶ್ವ ದಾಖಲೆ ಕೊಹ್ಲಿ ಮುರಿಯುವುದು ಅಸಾಧ್ಯ ಎಂದ ಮಾಜಿ ಕ್ರಿಕೆಟಿಗ ಯಾರು ಗೊತ್ತಾ..?

ಸಿರಾಜ್‌ ಮಾರಕ ದಾಳಿಗೆ ಶ್ರೀಲಂಕಾ ಧೂಳೀಪಟ: ಭಾರತದ ಮುಡಿಗೆ ಏಷ್ಯಾಕಪ್​..!

ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 189 ರನ್ ಗಳಿಸಿತು. ಕಠಿಣ ಗುರಿ ಬೆಂಬತ್ತಿದ ರಾಜಸ್ಥಾನ್ ರಾಯಲ್ಸ್ 19.4 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಈ ಗೆಲುವಿನೊಂದಿಗೆ ರಾಜಸ್ಥಾನ್‌ 11 ಪಂದ್ಯಗಳಿಂದ ೭ ಜಯ ಹಾಗೂ ೪ ಸೋಲಿನೊಂದಿಗೆ 14 ಅಂಕ ಸಂಪಾದಿಸಿ ಪ್ಲೇಆಫ್‌ ಸುತ್ತಿಗೆ ಮತ್ತಷ್ಟು ಸಮೀಪವಾಗಿದೆ. ಇದೇ ವೇಳೆ ಪಂಜಾಬ್‌ ತಂಡ 11 ಪಂದ್ಯಗಳಿಂದ 5 ಜಯ ಹಾಗೂ 6 ಸೋಲಿನೊಂದಿಗೆ 10 ಅಂಕ ಸಂಪಾದಿಸಿದ್ದು, ಪ್ಲೇಆಫ್‌ ಹಾದಿ ಕಠಿಣವಾಗಿದೆ.

ಕಠಿಣ ಗುರಿ ಬೆಂಬತ್ತಿದ ರಾಜಸ್ಥಾನ್‌ ತಂಡಕ್ಕೆ ಆರಂಭಿಕ ಯಶಸ್ವಿ ಜೈಸ್ವಾಲ್‌ ಅರ್ಧಶತಕ ಸಿಡಿಸಿ ನೆರವಾದರು. ಭರ್ಜರಿ ಫಾರ್ಮ್‌ ನಲ್ಲಿರುವ ಜೋಸ್‌ ಬಟ್ಲರ್‌ (30 ರನ್‌ 16 ಎಸೆತ, 5 ಬೌಂಡರಿ, 1 ಸಿಕ್ಸರ್)‌ ಬೇಗನೇ ನಿರ್ಗಮಿಸಿದರೆ, ಯಶಸ್ವಿ ಜೈಸ್ವಾಲ್‌ ೪೧ ಎಸೆತಗಳಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್‌ ಒಳಗೊಂಡ 68 ರನ್‌ ಗಳಿಸಿದ್ದೂ ಅಲ್ಲದೇ ಮೊದಲ ವಿಕೆಟ್‌ ಗೆ 46 ರನ್‌ ಜೊತೆಯಾಟ ನಿಭಾಯಿಸಿದರು.

ನಾಯಕ ಸಂಜು ಸ್ಯಾಮ್ಸನ್‌ (23) ಬೇಗನೆ ಔಟಾದರೂ 31 ರನ್‌ ಗಳಿಸಿದ ದೇವದತ್‌ ಪಡಿಕಲ್‌  ಮತ್ತು 16 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್‌ ಸೇರಿದ ಅಜೇಯ 31 ರನ್‌ ಗಳಿಸಿದ ಶಿರ್ಮೊನ್‌ ಹೆಟ್ಮೆಯರ್‌ ತಂಡವನ್ನು ಗೆಲುವಿನ ದಡ ತಲುಪಿಸಿದರು.

RS 500
RS 1500

SCAN HERE

Pratidhvani Youtube

«
Prev
1
/
5600
Next
»
loading
play
Jaipur’s ‘Money Heist’ moment as mask man throws notes in air Ascene #latestnews #viral #viralshorts
play
Shivaraj Tangadagi :ಚುನಾವಣೆ ಹತ್ತಿರ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದೂಗಳು ನೆನಪಾಗ್ತಾರಾ?
«
Prev
1
/
5600
Next
»
loading

don't miss it !

ಮಥುರಾ ರೈಲ್ವೆ ಜಂಕ್ಷನ್ ಬಳಿ ಹಳಿತಪ್ಪಿದ EMU ರೈಲು
Uncategorized

ಮಥುರಾ ರೈಲ್ವೆ ಜಂಕ್ಷನ್ ಬಳಿ ಹಳಿತಪ್ಪಿದ EMU ರೈಲು

by ಲಿಖಿತ್‌ ರೈ
September 27, 2023
ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಗುತ್ತಿಗೆ ಪಡೆದಿದ್ದೀರಾ?  ಪ್ರಲ್ಹಾದ ಜೋಶಿ
Top Story

ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಗುತ್ತಿಗೆ ಪಡೆದಿದ್ದೀರಾ? ಪ್ರಲ್ಹಾದ ಜೋಶಿ

by ಪ್ರತಿಧ್ವನಿ
October 3, 2023
ಈದ್ ಸ್ವಲಾತ್ ವಾಹನ ಜಾಥಾ ಸೈಲೆನ್ಸರ್, ಹಾರ್ನ್ ಗಳಿಂದ ಸಾರ್ವಜನಿಕರಿಗೆ ಕಿರಿಕಿರಿ
ಇದೀಗ

ಈದ್ ಸ್ವಲಾತ್ ವಾಹನ ಜಾಥಾ ಸೈಲೆನ್ಸರ್, ಹಾರ್ನ್ ಗಳಿಂದ ಸಾರ್ವಜನಿಕರಿಗೆ ಕಿರಿಕಿರಿ

by Prathidhvani
September 30, 2023
ಕಾಂಗ್ರೆಸ್ ತೊರೆದು ಜೆಡಿಎಸ್‌ ಸೇರಿದ್ದ ಸಿಎಂ ಇಬ್ರಾಹಿಂ, ಮೈತ್ರಿ ಬಗ್ಗೆ  ಏನು ಸ್ಪಷ್ಟನೆ ಕೊಟ್ಟ್ರು ಗೊತ್ತಾ..?
Top Story

ಕಾಂಗ್ರೆಸ್ ತೊರೆದು ಜೆಡಿಎಸ್‌ ಸೇರಿದ್ದ ಸಿಎಂ ಇಬ್ರಾಹಿಂ, ಮೈತ್ರಿ ಬಗ್ಗೆ ಏನು ಸ್ಪಷ್ಟನೆ ಕೊಟ್ಟ್ರು ಗೊತ್ತಾ..?

by ಪ್ರತಿಧ್ವನಿ
September 28, 2023
ಬಿಜೆಪಿ ಟಿಕೇಟ್ ಸಿಗದಿದ್ದರೆ ಯೋಚಿಸಿ ಮುನ್ನಡೆಯುವೆ ಎಂದ ರಮೇಶ ಕತ್ತಿ..!
ಇದೀಗ

ಬಿಜೆಪಿ ಟಿಕೇಟ್ ಸಿಗದಿದ್ದರೆ ಯೋಚಿಸಿ ಮುನ್ನಡೆಯುವೆ ಎಂದ ರಮೇಶ ಕತ್ತಿ..!

by ಲಿಖಿತ್‌ ರೈ
September 30, 2023
Next Post
ಸನ್‌ರೈಸರ್ಸ್‌ ವಿರುದ್ದದ ಮಹತ್ವದ ಪಂದ್ಯದಲ್ಲಿ ಹಸಿರು ಜೆರ್ಸಿಯೊಂದಿಗೆ ಕಣಕ್ಕಿಳಿಯಲಿರುವ ಆರ್‌ಸಿಬಿ

ಸನ್‌ರೈಸರ್ಸ್‌ ವಿರುದ್ದದ ಮಹತ್ವದ ಪಂದ್ಯದಲ್ಲಿ ಹಸಿರು ಜೆರ್ಸಿಯೊಂದಿಗೆ ಕಣಕ್ಕಿಳಿಯಲಿರುವ ಆರ್‌ಸಿಬಿ

ಪಿಎಸ್ಐ ಅಕ್ರಮದಲ್ಲಿ ʼಕೈʼ ನಾಯಕರ ಕೈವಾಡವಿದೆ, ಹೀಗಾಗಿ ತನಿಖೆ ಬೇಡ ಅಂತಿದ್ದಾರೆ: ಜೋಶಿ ಕಿಡಿ

ಪಿಎಸ್ಐ ಅಕ್ರಮದಲ್ಲಿ ʼಕೈʼ ನಾಯಕರ ಕೈವಾಡವಿದೆ, ಹೀಗಾಗಿ ತನಿಖೆ ಬೇಡ ಅಂತಿದ್ದಾರೆ: ಜೋಶಿ ಕಿಡಿ

ಐಪಿಎಲ್: ಕೆಕೆಆರ್ 101 ರನ್ ಗೆ ಆಲೌಟ್; ಲಕ್ನೋಗೆ 75 ರನ್ ಜಯ!

ಐಪಿಎಲ್: ಕೆಕೆಆರ್ 101 ರನ್ ಗೆ ಆಲೌಟ್; ಲಕ್ನೋಗೆ 75 ರನ್ ಜಯ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist