• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನೀವು ಗಂಡಸಲ್ವಾ? ವಿಲನ್ ಸಾಮ್ರಾಜ್ಯದಲ್ಲಿ ರಜತ್‌-ಅಶ್ವಿನಿ ಕಿತ್ತಾಟ

ಪ್ರತಿಧ್ವನಿ by ಪ್ರತಿಧ್ವನಿ
December 9, 2025
in Top Story, ಸಿನಿಮಾ
0
ನೀವು ಗಂಡಸಲ್ವಾ? ವಿಲನ್ ಸಾಮ್ರಾಜ್ಯದಲ್ಲಿ ರಜತ್‌-ಅಶ್ವಿನಿ ಕಿತ್ತಾಟ
Share on WhatsAppShare on FacebookShare on Telegram

ಬಿಗ್‌ ಬಾಸ್‌(Bigg Boss) ಮನೆಯ ಚಿತ್ರಣ ಈ ವಾರ ಸಂಪೂರ್ಣವಾಗಿ ಬದಲಾಗಿ ಹೋಗಿದ್ದು, ಬಿಗ್‌ ಬಾಸ್‌ ಅಧಿಕಾರವನ್ನು ಕಿತ್ತುಕೊಂಡು ಸದ್ಯ ವಿಲನ್ ಸಾಮ್ರಾಜ್ಯ ಆರಂಭವಾಗಿದೆ. ಈವರೆಗೂ ಬಿಗ್‌ ಬಾಸ್‌ ಆಜ್ಞೆ ಕೇಳಬೇಕಿದ್ದ ಮನೆಯ ಸದಸ್ಯರು ಈ ವಾರ ವಿಲನ್ ಆಜ್ಞೆ ಪಾಲಿಸಬೇಕಿದೆ. ಹೀಗಾಗಿ ಮನೆಯ ಸದಸ್ಯರು ಕೂಡ ಅಸುರರಾಗಿ ಬದಲಾಗಿದ್ದಾರೆ.

ADVERTISEMENT
LawyerJagadish Pratidhvani Exclusive: ಸುಳ್ಳು ಸುದ್ದಿ ಮಾಡೋ ಮಾಧ್ಯಮಗಳಿಗೆ ಲಾಯರ್‌ ಜಗದೀಶ್‌ ಖಡಕ್‌ ವಾರ್ನಿಂಗ್‌

ನಿನ್ನೆಯ ಸಂಚಿಕೆಯಲ್ಲಿ ಮನೆಯ ಸದಸ್ಯರಿಗೆ ವಿಲನ್ ಪರಿಚಯವಾಗಿದ್ದು, ಚೈತ್ರಾ ಹಾಗೂ ರಾಶಿಕಾ ಸೇರಿದಂತೆ ಕೆಲ ಸ್ಪರ್ಧಿಗಳಿಗೆ ವಿಶೇಷ ಅವಕಾಶ ನೀಡಲಾಯಿತು. ಇಂದು ಈ ವಾರ ಮನೆಯಿಂದ ಆಚೆ ಕಳುಹಿಸಲು ನಾಮೀನೇಷನ್‌ ಮಾಡಬೇಕಿದ್ದು, ನಾಮೀನೇಷನ್‌ ಭಾಗವಾಗಿ ಇಬ್ಬರು ಸ್ವರ್ಧಿಗಳನ್ನು ಸ್ವಿಮ್ಮಿಂಗ್ ಪೂಲ್​​ಗೆ ತಳ್ಳಿ ಕಾರಣ ನೀಡಬೇಕು. ಕಾವ್ಯ, ಗಿಲ್ಲಿ ಹಾಗೂ ರಜತ್‌ ಅವರನ್ನು ನಾಮಿನೇಟ್‌ ಮಾಡಿದ್ದು, ಈ ವೇಳೆ ರಜತ್‌ ಮತ್ತು ಧ್ರುವಂತ್‌ ನಡುವೆ ದೊಡ್ಡ ಜಗಳ ಆಗಿರುವ ಮೊದಲ ಪ್ರೋಮೋ ವೈರಲ್‌ ಆಗುತ್ತಿದೆ.

Ramesh jarkiholi on BY Vijayendra: ರಮೇಶ್ ಜಾರಕಿಹೊಳಿ ವಿಜಯೇಂದ್ರ ಮಾತುಕತೆ.. ವೈರಲ್..! #pratidhvani

ಇನ್ನು ಎರಡನೇ ಪ್ರೋಮೋದಲ್ಲಿ ರಜತ್‌, ಧ್ರುವಂತ್ ಹಾಗೂ ಅಶ್ವಿನಿ ಹೆಸರನ್ನು ನಾಮಿನೇಷನ್‌ಗೆ ತೆಗೆದುಕೊಂಡಿದ್ದಾರೆ. ಈ ವೇಳೆ ರಜತ್‌ ಹಾಗೂ ಅಶ್ವಿನಿ ನಡುವೆ ಮಾತಿನ ಚಕಮಕಿ ಜೋರಾಗಿ ನಡೆದಿದ್ದು, ನೀವು ಗಂಡಸಲ್ವಾ? ಎಂದು ಅಶ್ವಿನಿ ಕೂಗಾಡಿದ್ದು, ಅಶ್ವಿನಿಯನ್ನು ರಜತ್‌ ಜೋರಾಗಿ ನೀರಿಗೆ ತಳ್ಳಿದ್ದಾರೆ. ಇದರಿಂದ ಮತ್ತಷ್ಟು ಕೋಪಕಗೊಂಡ ಅಶ್ವಿನಿ ಏ ಥೂ.. ಕಚಡಾ ಎಂದು ಕೂಗಿದ್ದಾರೆ. ಅದಕ್ಕೆ ರಜತ್.. ಕಚಡಾ ಅಂತೆ ಕಚಡಾ.. ನೀನೇನು ನಂಗೆ ಹೇಳೋದು ಕಚಡಾ ಎಂದು ಕೌಂಟರ್ ಕೊಟ್ಟಿದ್ದಾರೆ. ಸದ್ಯ ಈ ಪ್ರೋಮೋ ವೈರಲ್‌ ಆಗುತ್ತಿದ್ದು, ಇಂದಿನ ಸಂಚಿಕೆಗಾಗಿ ಪ್ರೇಕ್ಷಕರು ಕಾತುರರಾಗಿದ್ದಾರೆ.

Tags: Ashwini GowdaBBKbbk 12Bigg Bossbigg boss kannadabigg boss kannada 12Rajath Bujji
Previous Post

“ಉಡಾಳ” ಚಿತ್ರಕ್ಕೆ 25 ದಿನಗಳ ಸಂಭ್ರಮ…

Next Post

ಇಂಡೋನೇಷ್ಯಾದಲ್ಲಿ ಭಾರೀ ಅಗ್ನಿ ದುರಂತ: 20 ಮಂದಿ ಸಾ**

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

December 23, 2025
Next Post
ಇಂಡೋನೇಷ್ಯಾದಲ್ಲಿ ಭಾರೀ ಅಗ್ನಿ ದುರಂತ: 20 ಮಂದಿ ಸಾ**

ಇಂಡೋನೇಷ್ಯಾದಲ್ಲಿ ಭಾರೀ ಅಗ್ನಿ ದುರಂತ: 20 ಮಂದಿ ಸಾ**

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada