• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರಾಜೀವ್ ಗಾಂಧಿ ದೂರದೃಷ್ಟಿಯ ನಾಯಕ ಮತ್ತು ಅದ್ಭುತ ತಂದೆ : ರಾಹುಲ್ ಗಾಂಧಿ ಭಾವುಕ

Any Mind by Any Mind
May 21, 2022
in ದೇಶ
0
ರಾಜೀವ್ ಗಾಂಧಿ ದೂರದೃಷ್ಟಿಯ ನಾಯಕ ಮತ್ತು ಅದ್ಭುತ ತಂದೆ : ರಾಹುಲ್ ಗಾಂಧಿ ಭಾವುಕ
Share on WhatsAppShare on FacebookShare on Telegram

ಇಂದು ಶನಿವಾರ ರಾಜೀವ್ ಗಾಂಧಿ ಅವರ ಪುಣ್ಯತಿಥಿ ಅಂಗವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತನ್ನ ತಂದೆಯನ್ನು ನೆನೆದು ಭಾವನಾತ್ಮಕವಾಗಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ADVERTISEMENT

ಹೌದು, ತನ್ನ ತಂದೆಯ 31ನೇ ವರ್ಷದ ಪುಣ್ಯಸ್ಮರಣೆಯಂದು ರಾಹುಲ್‌ ಭಾವನಾತ್ಮಕವಾಗಿ ಪೋಸ್ಟ್‌ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದ ಅವರು, ತಮ್ಮ ತಂದೆ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ದೂರದೃಷ್ಟಿಯ ನಾಯಕ ಮತ್ತು ಅದ್ಭುತ ತಂದೆ ಎಂದು ಸ್ಮರಿಸಿದ್ದಾರೆ.

ನನ್ನ ತಂದೆ ದೂರದೃಷ್ಟಿಯ ನಾಯಕರಾಗಿದ್ದರು, ಅವರ ನೀತಿಗಳು ಆಧುನಿಕ ಭಾರತವನ್ನು ರೂಪಿಸಲು ನೆರವಾದವು ಎಂದು ರಾಜೀವ್ ಗಾಂಧಿಯವರ ಭಾಷಣದ ವೀಡಿಯೊದೊಂದನ್ನು ಹಂಚಿಕೊಂಡು ಈ ಮೇಲಿನ ವಾಕ್ಯವನ್ನು ರಾಹುಲ್ ಗಾಂಧಿ ಬರೆದಿದ್ದಾರೆ.

ಭಾರತವು ಹಳೆಯದಾದರೂ ಯುವ ರಾಷ್ಟ್ರವಾಗಿದೆ. ನಾವು ತಾಳ್ಮೆಯಿಂದಿರುತ್ತೇ ವೆ. ನಾನು ಚಿಕ್ಕವನು, ನನಗೂ ಒಂದು ಕನಸು ಇದೆ. ನಾನು ಭಾರತವನ್ನು ಬಲಿಷ್ಠ , ಸ್ವತಂತ್ರ , ಸ್ವಾವಲಂಬಿ ಮತ್ತು ಮನುಕುಲದ ಸೇವೆಯಲ್ಲಿ ವಿಶ್ವದ ರಾಷ್ಟ್ರಗಳ ಮುಂಚೂಣಿಯಲ್ಲಿರಬೇಕೆಂದು ಕನಸು ಕಾಣುತ್ತೇ ನೆ. ಸಮರ್ಪಣೆ, ಕಠಿಣ ಪರಿಶ್ರಮ ಮತ್ತು ನಮ್ಮ ಜನರ ಸಾಮೂಹಿಕ ನಿರ್ಣಯದ ಮೂಲಕ ಆ ಕನಸನ್ನು ನನಸಾಗಿಸಲು ನಾನು ಬದ್ಧನಾಗಿದ್ದೇನೆ ಎಂದು ಭಾಷಣದಲ್ಲಿ ಹೇಳಲಾಗಿದೆ.

“ರಾಜೀವ್ ಅವರು 21 ನೇ ಶತಮಾನದ ಭಾರತಕ್ಕಾಗಿ ದೂರದೃಷ್ಟಿ ಹೊಂದಿದ್ದರು. ಅವರು ದೂರಸಂಪರ್ಕ, ಪಂಚಾಯತ್ ರಾಜ್, ಮಹಿಳೆಯರನ್ನು ರಾಜಕೀಯದಲ್ಲಿ ಮುಂಚೂಣಿಗೆ ತರಲು ದೂರದೃಷ್ಟಿಯನ್ನು ಹೊಂದಿದ್ದರು. ಅವರು ದೊಡ್ಡ ಕನಸುಗಳನ್ನು ಹೊಂದಿದ್ದರು ಮತ್ತು ಕಾಂಗ್ರೆಸ್ ಪಕ್ಷವು ಭಾರತಕ್ಕಾಗಿ ಅವರ ಕನಸುಗಳನ್ನು ನನಸಾಗಿಸಲು ಸಹಾಯ ಮಾಡಿತು” ಎಂದು ರಾಹುಲ್ ಗಾಂಧಿಯವರ ಹಳೆಯ ಭಾಷಣವನ್ನು ವೀಡಿಯೊದಲ್ಲಿ ಹೇಳಲಾಗಿದೆ.

ಇಂದಿರಾ ಗಾಂಧಿ ಹತ್ಯೆ ಬಳಿಕ ದೇಶದ ಪ್ರಧಾನಿಯಾಗಿ ರಾಜೀವ್ ಗಾಂಧಿ ಅಧಿಕಾರ ವಹಿಸಿಕೊಂಡರು. 1984 ರಿಂದ 1989 ರವರೆಗೆ ಪ್ರಧಾನಿಯಾಗಿದ್ದರು. ಅತ್ಯಂ ತ ಕಿರಿಯ ವಯಸ್ಸಿಗೆ ಪ್ರಧಾನಿಯಾಗಿದ್ದರು. 1991ರ ಮೇ 21ರಂದು ರಾಜೀವ್ ಗಾಂಧಿ ಹತ್ಯೆಗೀಡಾದರು.

My father was a visionary leader whose policies helped shape modern India.

He was a compassionate & kind man, and a wonderful father to me and Priyanka, who taught us the value of forgiveness and empathy.

I dearly miss him and fondly remember the time we spent together. pic.twitter.com/jjiLl8BpMs

— Rahul Gandhi (@RahulGandhi) May 21, 2022
Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಎನ್‌ಕೌಂಟರ್ ಮಾಡುವುದು ಕೊಲೆ ಮಾಡಿದಂತೆ : ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ – ಮರುಪ್ರಸಾರ PRATIDHVANI

Next Post

ಬಿಎ.4 ಓಮಿಕ್ರಾನ್ ರೂಪಾಂತರಿ 2ನೇ ಪ್ರಕರಣ ತಮಿಳುನಾಡಿನಲ್ಲಿ ದೃಢ

Related Posts

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
0

ನವದೆಹಲಿ: ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು( Bhagavad Gita) ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು...

Read moreDetails
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
Next Post
ಬಿಎ.4 ಓಮಿಕ್ರಾನ್ ರೂಪಾಂತರಿ 2ನೇ ಪ್ರಕರಣ ತಮಿಳುನಾಡಿನಲ್ಲಿ ದೃಢ

ಬಿಎ.4 ಓಮಿಕ್ರಾನ್ ರೂಪಾಂತರಿ 2ನೇ ಪ್ರಕರಣ ತಮಿಳುನಾಡಿನಲ್ಲಿ ದೃಢ

Please login to join discussion

Recent News

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ
Top Story

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

by ಪ್ರತಿಧ್ವನಿ
December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada