• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಜಕುಮಾರ್​ ಮೊಮ್ಮಗನ ಸಂಸಾರ ಹಾಳಾಗಿದ್ದಕ್ಕೆ ಕಾರಣ ಈಕೆನಾ..?

ಕೃಷ್ಣ ಮಣಿ by ಕೃಷ್ಣ ಮಣಿ
June 11, 2024
in Top Story, ದೇಶ
0
ರಾಜಕುಮಾರ್​ ಮೊಮ್ಮಗನ ಸಂಸಾರ ಹಾಳಾಗಿದ್ದಕ್ಕೆ ಕಾರಣ ಈಕೆನಾ..?
Share on WhatsAppShare on FacebookShare on Telegram

ಡಾ ರಾಜ್​ ಕುಮಾರ್​ ಕುಟುಂಬ ಚಿತ್ರರಂಗದಲ್ಲಿ ಮಾದರಿಯಾದ ಕುಟುಂಬ. ದೊಡ್ಮನೆ ಅಂದ್ರೆ ಯಾರೊಬ್ಬರೂ ಬೆರಳು ತೋರಿಸುವಂತಿರಲಿಲ್ಲ. ಆದರೆ ಇದೀಗ ಡಾ ರಾಜ್​ ಕುಡುಂಬದ ಕುಡಿ ಸಂಸಾರದಲ್ಲಿ ಬಿರುಕು ಮೂಡಿದೆ. ಸ್ಯಾಂಡಲ್‌ವುಡ್‌ನ ದೊಡ್ಮನೆಯಲ್ಲಿ ಬೀಸಿರುವ ಬಿರುಗಾಳಿ ಮತ್ತೋರ್ವ ನಟಿಯನ್ನು ಎಳೆದು ತಂದು ಬೀದಿಯಲ್ಲಿ ನಿಲ್ಲುವ ಸಮಯ ಬಂದಾಗಿದೆ. ಅಣ್ಣಾವ್ರ ಮೊಮ್ಮಗ ರಾಘವೇಂದ್ರ ರಾಜಕುಮಾರ್​ ಪುತ್ರ ನಟ ಯುವ ಹಾಗು ಶ್ರೀದೇವಿ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಈಗಾಗಲೇ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದೆ. ಜೊತೆಗೆ ವೈಯಕ್ತಿಕ ದಾಳಿಗಳು ಕೂಡ ಶುರುವಾಗಿವೆ.

ADVERTISEMENT

ರಾಘವೇಂದ್ರ ರಾಜ್‌ಕುಮಾರ್‌ Raghavendra Rajkumar ಪುತ್ರ ಯುವ ರಾಜ್‌‌ಕುಮಾರ್‌ ಹಾಗೂ ಶ್ರೀದೇವಿ ಮದುವೆ ಮುರಿದು ಬಿದ್ದಿದ್ದು, ನಟ ಯುವ Yuva ಕೌಟುಂಬಿಕ ನ್ಯಾಯಾಲಯದ Family Court ಮೆಟ್ಟಿಲೇರಿದ್ದು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.. ನನಗೆ ನನ್ನ ಹೆಂಡ್ತಿಯಿಂದ ಮಾನಸಿಕ ಕಿರುಕುಳ ಆಗ್ತಿದೆ. ಅಗೌರವದಿಂದ ಶ್ರೀದೇವಿ ನಡೆದುಕೊಂಡಿದ್ದಾರೆ ಅಂತಾ ಆರೋಪಿಸಿ ಜೂನ್ 6ರಂದು ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. 7 ವರ್ಷ ಪ್ರೀತಿಸಿದ ಬಳಿಕ ಮದುವೆ ಆಗಿದ್ದ ಯುವ ಹಾಗು ಶ್ರೀದೇವಿ ನಡುವೆ ಜಗಳ ಶುರುವಾಗುವುದಕ್ಕೆ ಪ್ರಮುಖ ಕಾರಣ ಕನ್ನಡದ ನಟಿ ಎನ್ನುವ ವಾಸನೆ ಹರಿದಾಡುತ್ತಿದೆ.

2019ರ ಮೇ 26ರಂದು ಎಲ್ಲರನ್ನೂ ಒಪ್ಪಿಸಿ ಮದುವೆಯಾಗಿದ್ದ Yuva and Shridevi, ಮದುವೆಯಾದ ಕೇವಲ 4 ವರ್ಷಕ್ಕೆ ದೂರವಾಗುವ ನಿರ್ಧಾರ ಮಾಡಿದ್ದಾರೆ. ಯುವ ಪತ್ನಿ ಶ್ರೀದೇವಿ ಡಾ. ರಾಜ್‌ಕುಮಾರ್‌ ಸಿವಿಲ್ ಸರ್ವೀಸ್ ಅಕಾಡೆಮಿ ಉಸ್ತುವಾರಿ ವಹಿಸಿಕೊಂಡಿದ್ರು. 6 ತಿಂಗಳ ಹಿಂದೆ ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ಹೋಗಿದ್ದಾರೆ. ಈ ನಡುವೆ ಯುವ ರಾಜ್‌‌ಕುಮಾರ್‌‌ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕನ್ನಡದ ಖ್ಯಾತ ನಟಿ ಜೊತೆ ಓಡಾಟವೇ ವಿಚ್ಛೇದನಕ್ಕೆ ಕಾರಣ ಅನ್ನೋ ಗುಸುಗುಸು ಸ್ಯಾಂಡಲ್‌‌‌ವುಡ್‌ನಲ್ಲಿ ಹರಿದಾಡ್ತಿದೆ. ವಿದೇಶದಲ್ಲಿರುವ ಶ್ರೀದೇವಿ ವಾಟ್ಸ್ ಆಪ್ ಮೂಲಕ ಪ್ರತಿಕ್ರಿಯಿಸಿದ್ದು, ವಿಚ್ಛೇದನದ ಅರ್ಜಿ ನನ್ನ ಕೈ ಸೇರಿಲ್ಲ.. ಸಿಕ್ಕಾಗ ಕೋರ್ಟ್‌ಗೆ ಉತ್ತರಿಸುತ್ತೇನೆ ಎಂದಿದ್ದಾರೆ.

ಯುವ – ಶ್ರೀದೇವಿ ಡಿವೋರ್ಸ್‌‌ ವಿಚಾರವಾಗಿ ನಟ ಶಿವಣ್ಣ ದಂಪತಿ ಪ್ರತಿಕ್ರಿಯೆ ನೀಡಿದ್ದು ಸದ್ಯಕ್ಕೆ ಡಿವೋರ್ಸ್​ ಬಗ್ಗೆ ನಮಗೆ ಮಾಹಿತಿ ಇಲ್ಲ. ಆದರೆ ಮಾಧ್ಯಮಗಳಲ್ಲಿ ಬಂದಿದ್ದನ್ನು ನೋಡಿದ್ದೇವೆ. ಈ ರೀತಿ ಆಗಿದ್ದರೆ ಮನಸ್ಸಿಗೆ ತುಂಬಾ ಬೇಜಾರಾಗುತ್ತದೆ ಎಂದಿದ್ದಾರೆ. ಮೈಸೂರಿನಲ್ಲಿ ಶ್ರೀದೇವಿ ತಂದೆ ಪ್ರತಿಕ್ರಿಯೆ ನೀಡಿದ್ದು, ಇಬ್ಬರು ಚೆನ್ನಾಗಿರಲಿ ಎಂದು ಮದುವೆ ಮಾಡಿ ಕೊಟ್ಟಿದ್ದೆವು. ಈ ರೀತಿ ಆಗಬಾರದು. ಮಗಳು ಅಳಿಯ ಚೆನ್ನಾಗಿರಬೇಕು ಎಂದಿದ್ದಾರೆ. ಆದರೆ ಈಗಾಗಲೇ ಸಂಬಂಧ ವಿಷಮ ಸ್ಥಿತಿಗೆ ತಲುಪಿದ್ದು, ಮಾತಿನ ವಾಗ್ಬಾಣಗಳು ಶುರುವಾಗಿವೆ. ಇಬ್ಬರ ಸಂಬಂಧ ಉಳಿಯುವ ಸಾಧ್ಯತೆಗಳು ಕಷ್ಟ ಸಾಧ್ಯ ಎನ್ನುವಂತಾಗಿದೆ.

ಕನ್ನಡದಲ್ಲಿ ಇತ್ತೀಚಿಗಷ್ಟೇ ಖ್ಯಾತಿ ಪಡೆದ ನಟಿ ಯುವನ ಜೊತೆಗೂ ಒಂದು ಸಿನಿಮಾ ಮಾಡಿದ್ದು, ಆಕೆಯ ಜೊತೆಗೆ ಯುವ ಸ್ನೇಹದಿಂದ ಇರುವುದು ಶ್ರೀದೇವಿ ಕಣ್ಣು ಕೆಂಪಾಗುವಂತೆ ಮಾಡಿದೆ ಎನ್ನಲಾಗ್ತಿದೆ. ಆದರೆ ಸಿನಿಮಾದಲ್ಲಿ ನಟನೆ ಮಾಡಿರುವ ಕಾರಣಕ್ಕೆ ಈ ರೀತಿ ಹೇಳುವುದು ಅಷ್ಟೊಂದು ಸಮಂಜಸವೂ ಅಲ್ಲ. ನಟಿಯ ಹೆಸರು ಕೂಡ ಪ್ರತಿಧ್ವನಿಗೆ ಗೊತ್ತಾಗಿದೆ. ಆದರೂ ನಾವು ಆಕೆಯ ಹೆಸರನ್ನು ಹೇಳುವುದು ತರವಲ್ಲ ಅನ್ನೋದು ನಮ್ಮ ಭಾವನೆ. ಮುಂದಿನ ದಿನಗಳಲ್ಲಿ ತನ್ನಷ್ಟಕ್ಕೆ ತಾನೇ ಬಯಲಾಗಲಿದ್ದು, ಅಲ್ಲೀವರೆಗೂ ನಾವು ಕಾಯುತ್ತೇವೆ. ನೀವೂ ಕೂಡ.

ಕೃಷ್ಣಮಣಿ

Tags: Rajkumar-grandson's-familyYuvaRajkumar YuvaRajkumarWife yuvawifeSridevi
Previous Post

ನಟ ಯುವನ ಹೆಂಡ್ತಿ ಮೇಲೆ ಇಷ್ಟೊಂದು ಆರೋಪ.. ಶ್ರೀದೇವಿ ಹೇಳಿದ್ದೇನು..?

Next Post

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada