• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING: ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಜೈಲುಪಾಲು: ಕಾರಣವೇನು..?

ಪ್ರತಿಧ್ವನಿ by ಪ್ರತಿಧ್ವನಿ
February 8, 2026
in Top Story, ಸಿನಿಮಾ
0
BREAKING: ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಜೈಲುಪಾಲು: ಕಾರಣವೇನು..?
Share on WhatsAppShare on FacebookShare on Telegram

ಹಿಂದಿ ಚಿತ್ರರಂಗದ ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್(Rajpal Yadav) ಸಾಲ ಮರುಪಾವತಿ ಮಾಡದ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಉದ್ಯಮಿಯೊಬ್ಬರಿಗೆ ಸಾಲ ಮರುಪಾವತಿ ಮಾಡದ ಕಾರಣದಿಂದಾಗಿ ನಟ ದೆಹಲಿಯ ತಿಹಾರ್ ಜೈಲು ಸೇರುವಂತಾಗಿದೆ.

ADVERTISEMENT
|Dk Suresh Dance :  ತಮ್ಮ ರೊಚ್ಚಿಗೆದ್ದು ಕುಣಿಯೋದು ನೋಡಿ ನಕ್ಕು ನಕ್ಕು ಬಿದ್ದ ಡಿಕೆಶಿ #pratidhvani

ರಾಜ್‌ಪಾಲ್ ಯಾದವ್ ಅವರು 2010ರಲ್ಲಿ ತಮ್ಮದೇ ನಿರ್ದೇಶನದ ‘ಅತಾ ಪತಾ ಲಾಪತಾ’ ಚಿತ್ರಕ್ಕಾಗಿ ದೆಹಲಿ ಮೂಲದ ಉದ್ಯಮಿಯಿಂದ 5 ಕೋಟಿ ರೂಪಾಯಿ ಸಾಲ ಪಡೆದಿದ್ದರು. ಆದರೆ ಸಿನಿಮಾ ವಿಫಲವಾದ ಕಾರಣ ಅವರಿಗೆ ಆರ್ಥಿಕ ಸಂಕಷ್ಟ ಎದುರಾಯಿತು. ಸಾಲವನ್ನು ಮರುಪಾವತಿ ಮಾಡಲು ಅವರು ಸಾಧ್ಯವಾಗಲಿಲ್ಲ.

ಸಾಲ ನೀಡಿದ ಉದ್ಯಮಿ ರಾಜ್‌ಪಾಲ್ ಯಾದವ್ ವಿರುದ್ಧ ದೂರು ನೀಡಿದ್ದರು. ನಟ ನೀಡಿದ್ದ ಹಲವು ಚೆಕ್‌ಗಳು ಬೌನ್ಸ್ ಆದ ಕಾರಣ 2018ರಲ್ಲಿ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ಪ್ರಕರಣ ಸುಮಾರು ಒಂದೂವರೆ ದಶಕಗಳಿಂದ ನಡೆಯುತ್ತಿದ್ದು, ಈಗ ಅಂತಿಮ ಹಂತ ತಲುಪಿದೆ. ಕೂಡಲೇ ಶರಣಾಗಬೇಕು ಎಂದು ಕೋರ್ಟ್ ಆದೇಶ ನೀಡಿತ್ತು. ಸಮಯಾವಕಾಶ ಕೇಳಿ ಸಲ್ಲಿಸಿದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.

V Somanna: ಕೇಂದ್ರ ಬಜೆಟ್‌ ಬಗ್ಗೆ ಕೇಂದ್ರ ಸಚಿವ ವಿ ಸೋಮಣ್ಣ ಏನಂದ್ರು..! #siddaramaiah #dkshivakumar

2010ರಲ್ಲಿ ಪಡೆದಿದ್ದ 5 ಕೋಟಿ ರೂಪಾಯಿ ಸಾಲ ಇದೀಗ ಬಡ್ಡಿ ಸೇರಿ 9 ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಹಲವು ಬಾರಿ ಅವಕಾಶ ನೀಡಿದರೂ ಸಾಲ ತೀರಿಸದ ಕಾರಣ ಈ ಬಾರಿ ರಾಜ್‌ಪಾಲ್ ಯಾದವ್‌ಗೆ ಜೈಲು ಶಿಕ್ಷೆಯಾಗಿದೆ.

Tags: actorActor arrestArrestBollywoodcasecheque bounce case
Previous Post

CCL ಸಮಯದಲ್ಲಿ ತಾನು ಬಳಸಿದ ಕೆಟ್ಟ ಪದದ ಬಗ್ಗೆ ಸುದೀಪ್ ಹೇಳಿದ್ದೇನು

Next Post

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

Related Posts

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ
Top Story

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

by ಪ್ರತಿಧ್ವನಿ
February 8, 2026
0

ರಾಯಚೂರು: ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪೂರ ಅವರ ಪುತ್ರನ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಲಿಂಗಸುಗೂರಿನಲ್ಲಿ...

Read moreDetails
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

February 8, 2026
Next Post
Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada