• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಒಟ್ಟು ಈವರೆಗೂ 8 ಕೊಳವೇ ಬಾವಿ ದುರಂತ ! ಆದರೆ ಬದುಕುಳಿದವರು ಮಾತ್ರ ಇಬ್ಬರೇ !

ಪ್ರತಿಧ್ವನಿ by ಪ್ರತಿಧ್ವನಿ
April 5, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ರಾಜ್ಯದಲ್ಲಿ ಒಟ್ಟು ಈವರೆಗೂ 8 ಕೊಳವೇ ಬಾವಿ ದುರಂತ ! ಆದರೆ ಬದುಕುಳಿದವರು ಮಾತ್ರ ಇಬ್ಬರೇ !
Share on WhatsAppShare on FacebookShare on Telegram

ಇದುವರೆಗೂ ರಾಜ್ಯದಲ್ಲಿ ಒಟ್ಟು 8 ಕೊಳವೆ ಬಾವಿ ದುರಂತಗಳು ನಡೆದಿದ್ದು, ಆ ಪೈಕಿ ಕೇವಲ ಒಂದು ಪ್ರಕರಣದಲ್ಲಿ ಮಾತ್ರ ಯಶಸ್ವಿ ಕಾರ್ಯಾಚರಣೆ ನಡೆಸಿ ಮಗುವನ್ನ ರಕ್ಷಿಸಲಾಗಿತ್ತು. ಇದೀಗ ಎರಡನೆಯಾದಾಗಿ ಮೃತ್ಯಗುಂಡಿಯಿಂದ ಜೀವಂತವಾಗಿ ಎದ್ದು ಬಂದಿರೋದು ಮಗು ಸಾತ್ವಿಕ್. ಈ ಪ್ರಕರಣದ ಮೂಲಕ ರಾಜ್ಯದಲ್ಲಿ ಈ ಹಿಂದೆ ನಡೆದ ಕೊಳವೇ ಬಾವಿ ದರಂತದ ಪ್ರಕರಣಗಳು ಮತ್ತೆ ಚರ್ಚೆಯ ಮುನ್ನಲೆಗೆ ಬಂದಿದೆ.

ADVERTISEMENT

ರಾಜ್ಯದ ಮೊದಲ ಕೊಳವೇ ಬಾವಿ ದುರಂತ ನಡೆದಿದ್ದು ದಾವಣಗೆರೆಯಲ್ಲಿ, ಸತತವಾಗಿ ಪ್ರಯತ್ನ ನಡೆಸಿದರೂ ಬಾಲಕನನ್ನು ಜೀವಂತವಾಗಿ ಕರೆತರಲು ಈ ಪ್ರಕರಣದಲ್ಲಿ ಸಾಧ್ಯವಾಗಿರಲಿಲ್ಲ. ಇದು ರಾಜ್ಯದ ಮೊದಲ ಕೊಳವೇ ಬಾವಿ ದುರಂತ ಪ್ರಕರಣ ಇನ್ನು ಬಾಗಲಕೋಟೆ ತಾಲೂಕಿನ ಸೀಗಿಕೇರಿ ಗ್ರಾಮದಲ್ಲಿ ಕಲ್ಲವ್ವ ಎಂಬ ಮಹಿಳೆಯೊಬ್ಬಳು ಕೊಳವೆ ಬಾವಿಗೆ ಬಿದ್ದಿದ್ದಳು. ಈ ಪ್ರಕರಣದಲ್ಲಿ ಅದೃಷ್ಟವಶಾತ್ ಸುರಂಗ ಕೊರೆದು ರಕ್ಷಿಸುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿತ್ತು.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ಎಂಬಲ್ಲಿ ಸಂದೀಪ್ ಎಂಬ ಮಗುವೊಂದು ತೆರೆದ ಬೋರ್ ವೆಲ್ ಒಳಗೆ ಬಿದ್ದಿದ್ದು, ಇಲ್ಲಿಯೂ ಕೂಡ ಮಗುವನ್ನು ಜೀವಂತವಾಗಿ ಹೊರತೆಗೆಯಲು ಸಾಧ್ಯವಾಗಿರಲಿಲ್ಲ. ಇನ್ನು ವಿಜಯಪುರ ಜಿಲ್ಲೆಯ ಕಾಂಚನಾ ಎಂಬ ಬಾಲಕಿ ತೆರೆದ ಕೊಳವೆ ಬಾವಿಗೆ ಬಿದ್ದಿದ್ದು ಈ ಪ್ರಕರಣದಲ್ಲೂ ಮಗುವನ್ನು ಜೀವಂತವಾಗಿ ಮೇಲೆತ್ತುವ ರಕ್ಷಣಾ ತಂಡ ಪ್ರಯತ್ನ ಯಶಸ್ವಿಯಾಗಿರಲಿಲ್ಲ.

ಬಾಗಲಕೋಟೆಯ ಸೂಳಿಕೇರಿ ಗ್ರಾಮದಲ್ಲಿ 6 ವರ್ಷದ ತಿಮ್ಮಣ್ಣ ಎಂಬ ಮಗು 350 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿತ್ತು ಕಾರ್ಯಾಚರಣೆ ನಡೆದಿತ್ತಾದರೂ ಮಗು ಬದುಕಿ ಬಂದಿರಲಿಲ್ಲ. ವಿಜಯಪುರದ ನಾಗರಾಣಾ ಹಳ್ಳಿಯಲ್ಲಿ ಅಕ್ಷತಾ ಎಂಬ ಬಾಲಕಿ ತೆರೆದ ಬೋರ್‌ವೆಲ್‌ಗೆ ಬಿದ್ದಿದ್ದಳು. ನಿರಂತರ ಪ್ರಯತ್ನ ಪಟ್ಟರೂ ಅಕ್ಷತಾಳನ್ನು ಜೀವಂತವಾಗಿ ಹೊರತರಲು ಸಾಧ್ಯವಾಗಿರಲಿಲ್ಲ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝಂಜರವಾಡ ಗ್ರಾಮದಲ್ಲಿ 4 ವರ್ಷದ ಕಾವೇರಿ ಎಂಬ ಮಗು ಕೊಳವೆ ಬಾವಿಯೊಳಗೆ ಬಿದ್ದು ಸಾವನ್ನಪ್ಪಿತ್ತು.

Tags: ಕೊಳವೇ ಬಾವಿದಾವಣಗೆರೆಬಾಗಲಕೋಟೆಮಗು ಸಾತ್ವಿಕ್ರಾಯಚೂರುವಿಜಯಪುರ
Previous Post

ಮೈತ್ರಿಯ ಭವಿಷ್ಯ ಬಿಜೆಪಿಗರ ವರ್ತನೆಯ ಮೇಲೆ ನಿರ್ಧಾರವಾಗುತ್ತೆ – ಹೆಚ್.ಡಿ.ಕುಮಾರಸ್ವಾಮಿ

Next Post

ಪ್ರೀತಿಯಿಂದ ದ್ವೇ಼ಷವನ್ನು ಪಂಕ್ಚರ್‌ ಮಾಡಿ – ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ವೇಳೆ ಸಾಮಾಜಿಕ ಕಾರ್ಯಕರ್ತರು ಬ್ಯಾನರ್‌ ಪ್ರದರ್ಶನ.

Related Posts

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?
ಇದೀಗ

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

by ಪ್ರತಿಧ್ವನಿ
January 18, 2026
0

ಬೆಂಗಳೂರು : ಬಿಗ್‌ ಬಾಸ್‌ ಸೀಸನ್‌ 12ರ ಗ್ರ್ಯಾಂಡ್‌ ಫಿನಾಲೆಗೆ ಕ್ಷಣಗಣನೆ ಶುರುವಾಗಿದ್ದು, ವಿನ್ನರ್‌ ಯಾರಾಗಲಿದ್ದಾರೆ ಎಂಬುವುದು ಎಲ್ಲರಲ್ಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಈಗಾಗಲೇ ಸ್ಪರ್ಧಿಗಳ ಅಭಿಮಾನಿಗಳು...

Read moreDetails
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
Next Post
ಪ್ರೀತಿಯಿಂದ ದ್ವೇ಼ಷವನ್ನು ಪಂಕ್ಚರ್‌ ಮಾಡಿ – ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ವೇಳೆ ಸಾಮಾಜಿಕ ಕಾರ್ಯಕರ್ತರು ಬ್ಯಾನರ್‌ ಪ್ರದರ್ಶನ.

ಪ್ರೀತಿಯಿಂದ ದ್ವೇ಼ಷವನ್ನು ಪಂಕ್ಚರ್‌ ಮಾಡಿ – ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ವೇಳೆ ಸಾಮಾಜಿಕ ಕಾರ್ಯಕರ್ತರು ಬ್ಯಾನರ್‌ ಪ್ರದರ್ಶನ.

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada