• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಒಟ್ಟು ಈವರೆಗೂ 8 ಕೊಳವೇ ಬಾವಿ ದುರಂತ ! ಆದರೆ ಬದುಕುಳಿದವರು ಮಾತ್ರ ಇಬ್ಬರೇ !

ಪ್ರತಿಧ್ವನಿ by ಪ್ರತಿಧ್ವನಿ
April 5, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ರಾಜ್ಯದಲ್ಲಿ ಒಟ್ಟು ಈವರೆಗೂ 8 ಕೊಳವೇ ಬಾವಿ ದುರಂತ ! ಆದರೆ ಬದುಕುಳಿದವರು ಮಾತ್ರ ಇಬ್ಬರೇ !
Share on WhatsAppShare on FacebookShare on Telegram

ಇದುವರೆಗೂ ರಾಜ್ಯದಲ್ಲಿ ಒಟ್ಟು 8 ಕೊಳವೆ ಬಾವಿ ದುರಂತಗಳು ನಡೆದಿದ್ದು, ಆ ಪೈಕಿ ಕೇವಲ ಒಂದು ಪ್ರಕರಣದಲ್ಲಿ ಮಾತ್ರ ಯಶಸ್ವಿ ಕಾರ್ಯಾಚರಣೆ ನಡೆಸಿ ಮಗುವನ್ನ ರಕ್ಷಿಸಲಾಗಿತ್ತು. ಇದೀಗ ಎರಡನೆಯಾದಾಗಿ ಮೃತ್ಯಗುಂಡಿಯಿಂದ ಜೀವಂತವಾಗಿ ಎದ್ದು ಬಂದಿರೋದು ಮಗು ಸಾತ್ವಿಕ್. ಈ ಪ್ರಕರಣದ ಮೂಲಕ ರಾಜ್ಯದಲ್ಲಿ ಈ ಹಿಂದೆ ನಡೆದ ಕೊಳವೇ ಬಾವಿ ದರಂತದ ಪ್ರಕರಣಗಳು ಮತ್ತೆ ಚರ್ಚೆಯ ಮುನ್ನಲೆಗೆ ಬಂದಿದೆ.

ADVERTISEMENT

ರಾಜ್ಯದ ಮೊದಲ ಕೊಳವೇ ಬಾವಿ ದುರಂತ ನಡೆದಿದ್ದು ದಾವಣಗೆರೆಯಲ್ಲಿ, ಸತತವಾಗಿ ಪ್ರಯತ್ನ ನಡೆಸಿದರೂ ಬಾಲಕನನ್ನು ಜೀವಂತವಾಗಿ ಕರೆತರಲು ಈ ಪ್ರಕರಣದಲ್ಲಿ ಸಾಧ್ಯವಾಗಿರಲಿಲ್ಲ. ಇದು ರಾಜ್ಯದ ಮೊದಲ ಕೊಳವೇ ಬಾವಿ ದುರಂತ ಪ್ರಕರಣ ಇನ್ನು ಬಾಗಲಕೋಟೆ ತಾಲೂಕಿನ ಸೀಗಿಕೇರಿ ಗ್ರಾಮದಲ್ಲಿ ಕಲ್ಲವ್ವ ಎಂಬ ಮಹಿಳೆಯೊಬ್ಬಳು ಕೊಳವೆ ಬಾವಿಗೆ ಬಿದ್ದಿದ್ದಳು. ಈ ಪ್ರಕರಣದಲ್ಲಿ ಅದೃಷ್ಟವಶಾತ್ ಸುರಂಗ ಕೊರೆದು ರಕ್ಷಿಸುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿತ್ತು.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ಎಂಬಲ್ಲಿ ಸಂದೀಪ್ ಎಂಬ ಮಗುವೊಂದು ತೆರೆದ ಬೋರ್ ವೆಲ್ ಒಳಗೆ ಬಿದ್ದಿದ್ದು, ಇಲ್ಲಿಯೂ ಕೂಡ ಮಗುವನ್ನು ಜೀವಂತವಾಗಿ ಹೊರತೆಗೆಯಲು ಸಾಧ್ಯವಾಗಿರಲಿಲ್ಲ. ಇನ್ನು ವಿಜಯಪುರ ಜಿಲ್ಲೆಯ ಕಾಂಚನಾ ಎಂಬ ಬಾಲಕಿ ತೆರೆದ ಕೊಳವೆ ಬಾವಿಗೆ ಬಿದ್ದಿದ್ದು ಈ ಪ್ರಕರಣದಲ್ಲೂ ಮಗುವನ್ನು ಜೀವಂತವಾಗಿ ಮೇಲೆತ್ತುವ ರಕ್ಷಣಾ ತಂಡ ಪ್ರಯತ್ನ ಯಶಸ್ವಿಯಾಗಿರಲಿಲ್ಲ.

ಬಾಗಲಕೋಟೆಯ ಸೂಳಿಕೇರಿ ಗ್ರಾಮದಲ್ಲಿ 6 ವರ್ಷದ ತಿಮ್ಮಣ್ಣ ಎಂಬ ಮಗು 350 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿತ್ತು ಕಾರ್ಯಾಚರಣೆ ನಡೆದಿತ್ತಾದರೂ ಮಗು ಬದುಕಿ ಬಂದಿರಲಿಲ್ಲ. ವಿಜಯಪುರದ ನಾಗರಾಣಾ ಹಳ್ಳಿಯಲ್ಲಿ ಅಕ್ಷತಾ ಎಂಬ ಬಾಲಕಿ ತೆರೆದ ಬೋರ್‌ವೆಲ್‌ಗೆ ಬಿದ್ದಿದ್ದಳು. ನಿರಂತರ ಪ್ರಯತ್ನ ಪಟ್ಟರೂ ಅಕ್ಷತಾಳನ್ನು ಜೀವಂತವಾಗಿ ಹೊರತರಲು ಸಾಧ್ಯವಾಗಿರಲಿಲ್ಲ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝಂಜರವಾಡ ಗ್ರಾಮದಲ್ಲಿ 4 ವರ್ಷದ ಕಾವೇರಿ ಎಂಬ ಮಗು ಕೊಳವೆ ಬಾವಿಯೊಳಗೆ ಬಿದ್ದು ಸಾವನ್ನಪ್ಪಿತ್ತು.

Tags: ಕೊಳವೇ ಬಾವಿದಾವಣಗೆರೆಬಾಗಲಕೋಟೆಮಗು ಸಾತ್ವಿಕ್ರಾಯಚೂರುವಿಜಯಪುರ
Previous Post

ಮೈತ್ರಿಯ ಭವಿಷ್ಯ ಬಿಜೆಪಿಗರ ವರ್ತನೆಯ ಮೇಲೆ ನಿರ್ಧಾರವಾಗುತ್ತೆ – ಹೆಚ್.ಡಿ.ಕುಮಾರಸ್ವಾಮಿ

Next Post

ಪ್ರೀತಿಯಿಂದ ದ್ವೇ಼ಷವನ್ನು ಪಂಕ್ಚರ್‌ ಮಾಡಿ – ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ವೇಳೆ ಸಾಮಾಜಿಕ ಕಾರ್ಯಕರ್ತರು ಬ್ಯಾನರ್‌ ಪ್ರದರ್ಶನ.

Related Posts

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ
Top Story

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

by ಪ್ರತಿಧ್ವನಿ
April 29, 2026
0

ಒಡಿಶಾದ ಖಿಯೋಂಜರ್ ಜಿಲ್ಲೆಯಲ್ಲಿ ನಡೆದ ಘಟನೆೊಂದು ಸಮಾಜದ ಸಂವೇದನಾಶೀಲತೆಯ ಕೊರತೆ ಮತ್ತು ಆಡಳಿತದ ಕಠೋರತೆಯನ್ನು ಬಯಲಿಗೆಳೆದಿದೆ. ಬಡ ಆದಿವಾಸಿ ಯುವಕ ಜೀತು ಮುಂಡಾ ತನ್ನ ಸತ್ತ ಅಕ್ಕನ...

Read moreDetails
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
ಪ್ರೀತಿಯಿಂದ ದ್ವೇ಼ಷವನ್ನು ಪಂಕ್ಚರ್‌ ಮಾಡಿ – ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ವೇಳೆ ಸಾಮಾಜಿಕ ಕಾರ್ಯಕರ್ತರು ಬ್ಯಾನರ್‌ ಪ್ರದರ್ಶನ.

ಪ್ರೀತಿಯಿಂದ ದ್ವೇ಼ಷವನ್ನು ಪಂಕ್ಚರ್‌ ಮಾಡಿ – ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ವೇಳೆ ಸಾಮಾಜಿಕ ಕಾರ್ಯಕರ್ತರು ಬ್ಯಾನರ್‌ ಪ್ರದರ್ಶನ.

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada