• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಇಸ್ರೋ ಅಧ್ಯಕ್ಷ ಸೋಮನಾಥ್ ಸೇರಿ 68 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ : ಇಲ್ಲಿದೆ ಸಂಪೂರ್ಣ ಪಟ್ಟಿ

Any Mind by Any Mind
October 31, 2023
in ಕರ್ನಾಟಕ
0
ಇಸ್ರೋ ಅಧ್ಯಕ್ಷ ಸೋಮನಾಥ್ ಸೇರಿ 68 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ : ಇಲ್ಲಿದೆ ಸಂಪೂರ್ಣ ಪಟ್ಟಿ
Share on WhatsAppShare on FacebookShare on Telegram

ADVERTISEMENT

68ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಎಂದು ಹೆಸರು ಬಂದು 50 ವರ್ಷ ಪೂರ್ಣವಾಗಿರುವ ಹಿನ್ನಲೆ ಅಬ್ಬರದ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ವಿವಿಧ ಸಾಧಕರನ್ನು ಗುರುತಿಸಿ, ಅಂತಿಮವಾಗಿ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.

ಇಸ್ರೋ ಮುಖ್ಯಸ್ಥ ಸೋಮನಾಥ, ಚಲನಚಿತ್ರ ರಂಗದಲ್ಲಿ ಬ್ಯಾಂಕ್ ಜನಾರ್ಧನ ಮತ್ತು ಡಿಂಗ್ರಿ ನಾಗರಾಜ, ಯಕ್ಷಗಾನ ಕ್ಷೇತ್ರದಲ್ಲಿ ಆರ್ಗೋಡು ಮೋಹನದಾಸ್ ಶೆಣೈ, ಲೀಲಾವತಿ ಬೈಪಡಿತ್ತಾಯ, ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಹಸನಬ್ಬ, ಬೆಂಗಳೂರಿನ ಖ್ಯಾತ ಗಾಲ್ಫರ್ ಅದಿತಿ ಅಶೋಕ್, ನ್ಯಾಯಮೂರ್ತಿ ಗೋಪಾಲಗೌಡ, ಹಾಜಿ ಅಬ್ವುಲ್ಲಾ, ಮಿಮಿಕ್ರಿ ದಯಾನಂದ್, ದಿನೇಶ್ ಅಮೀನ್ ಮಟ್ಟು, ಎಸ್ ಡಿಎಂ ನ್ಯಾಚುರೋಪತಿ ಕಾಲೇಜಿನ ಪ್ರಾಂಶುಪಾಲ ಡಾ ಪ್ರಶಾಂತ್ ಶೆಟ್ಟಿ ಸೇರಿದಂತೆ 68 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.

ಅದರಂತೆ ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳಿಸುತ್ತಿರುವ ಶುಭ ಸಂದರ್ಭದಲ್ಲಿ ಕರ್ನಾಟಕ 50ರ ಸಂಭ್ರಮದ ಅಂಗವಾಗಿ ಇದೇ ಮೊದಲ ಬಾರಿಗೆ 10 ಸಂಘ ಸಂಸ್ಥೆಗಳಿಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.

ನಾಳೆ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮತ್ತಿತರ ಗಣ್ಯರು ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಪ್ರಶಸ್ತಿಯು 5 ಲಕ್ಷ ನಗದು, 25 ಗ್ರಾಂ ಬಂಗಾರ ಪದಕ, ನಾಡದೇವಿ ಭುವನೇಶ್ವರಿ ಪ್ರತಿಮೆಯನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಹೀಗಿದೆ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ

ಸಂಗೀತ/ ನೃತ್ಯ ಕ್ಷೇತ್ರ

ಡಾ.ನಯನ ಎಸ್ ಮೋರೆ – ಬೆಂಗಳೂರು

ನೀಲಾ ಎಂ ಕೊಡ್ಲಿ – ಧಾರವಾಡ

ಶಬ್ಬೀರ್ ಅಹಮದ್ – ಬೆಂಗಳೂರು

ಡಾ.ಎಸ್ ಬಾಳೇಶ ಭಜಂತ್ರಿ – ಬೆಳಗಾವಿ

ಚಲನಚಿತ್ರ

1.ಡಿಂಗ್ರಿ ನಾಗರಾಜು – ಬೆಂಗಳೂರು

2.ಬ್ಯಾಂಕ್ ಜನಾರ್ಧನ್ -ಬೆಂಗಳೂರು

ರಂಗಭೂಮಿ

1.ಎಜಿ ಚಿದಂಬರ ರಾವ್ ಜಂಬೆ-ಶಿವಮೊಗ್ಗ

2.ಪಿ ಗಂಗಾಧರ ಸ್ವಾಮಿ- ಮೈಸೂರು

3.ಹೆಚ್ ಬಿ ಸರೋಜಮ್ಮ- ಧಾರವಾಡ

4.ಡಾ.ವಿಶ್ವನಾಥ ವಂಶಾಕೃತ ಮಠ-ಬಾಗಲಕೋಟೆ

5.ಪಿ.ತಿಪ್ಪೇಸ್ವಾಮಿ-ಚಿತ್ರದುರ್ಗ.

ಶಿಲ್ಪಕಲೆ, ಚಿತ್ರಕಲೆ, ಕರಕುಶಲ

1.ಟಿ.ಶಿವಶಂಕರ್-ದಾವಣಗೆರೆ

2.ಕಾಳಪ್ಪ ವಿಶ್ವಕರ್ಮ-ರಾಯಚೂರು

3.ಮಾರ್ಥಾ ಜಾಕಿಮೋವಿಚ್-ಬೆಂಗಳೂರು

4.ಪಿ.ಗೌರಯ್ಯ-ಮೈಸೂರು

ಯಕ್ಷಗಾನ, ಬಯಲಾಟ

1.ಅರ್ಗೋಡು ಮೋಹನದಾಸ್ ಶೆಣ್ಯೆ-ಉಡುಪಿ

2.ಕೆ.ಲೀಲಾವತಿ ಬೈಪಾಡಿತ್ತಾಯ-ದಕ್ಷಿಣ ಕನ್ನಡ

3.ಕೇಶಪ್ಪ ಶಿಳ್ಳಿಕ್ಯಾತರ-ಕೊಪ್ಪಳ

4.ದಳವಾಯಿ ಸಿದ್ದಪ್ಪ(ಹಂದಿಜೋಗಿ)-ವಿಜಯನಗರ

ಜಾನಪದ ಕ್ಷೇತ್ರ

1.ಹುಸೇನಾಬಿ ಬುಡೇನ್ ಸಾಬ್ ಸಿದ್ಧಿ-ಉತ್ತರಕನ್ನಡ

2.ಶಿವಂಗಿ ಶಣ್ಮರಿ-ದಾವಣಗೆರೆ

3.ಮಹದೇವು-ಮೈಸೂರು

4.ನರಸಪ್ಪಾ-ಬೀದರ್

5.ಶಕುಂತಲಾ ದೇವಲಾನಾಯಕ-ಕಲಬುರ್ಗಿ

6.ಹೆಚ್ ಕೆ ಕಾರಮಂಚಪ್ಪ-ಬಳ್ಳಾರಿ

7.ಡಾ.ಶಂಬು ಬಳಿಗಾರ-ಗದಗ

8.ವಿಭೂತಿ ಗುಂಡಪ್ಪ-ಕೊಪ್ಪಳ

9.ಚೌಡಮ್ಮ-ಚಿಕ್ಕಮಗಳೂರು

ಸಮಾಜಸೇವೆ

1.ಹುಚ್ಚಮ್ಮಬಸಪ್ಪ ಚೌದ್ರಿ – ಕೊಪ್ಪಳ

2.ಚಾರ್ಮಾಡಿ ಹಸನಬ್ಬ-ದಕ್ಷಿಣ ಕನ್ನಡ

3.ಕೆ.ರೂಪ್ಲಾ ನಾಯಕ್-ದಾವಣಗೆರೆ

4.ಪೂಜ್ಯ ನಿಜಗುಣಾನಂದ ಮಹಾಸ್ವಾಮಿಗಳು, ನಿಷ್ಕಲ ಮಂಟಪ-ಬೆಳಗಾವಿ

5.ನಾಗರಾಜು.ಜಿ-ಬೆಂಗಳೂರು.

ಆಡಳಿತ

1.ಜಿ.ವಿ ಬಲರಾಮ್-ತುಮಕೂರು

ವೈದ್ಯಕೀಯ

1.ಡಾ.ಸಿ.ರಾಮಚಂದ್ರ-ಬೆಂಗಳೂರು

2.ಡಾ.ಪ್ರಶಾಂತ್ ಶೆಟ್ಟಿ-ದಕ್ಷಿಣ ಕನ್ನಡ

ಸಾಹಿತ್ಯ

1.ಪ್ರೊ.ಸಿ.ನಾಗಣ್ಣ-ಚಾಮರಾಜನಗರ

2.ಸುಬ್ಬು ಹೊಲೆಯಾರ್-ಹಾಸನ

3.ಸತೀಶ್ ಕುಲಕರ್ಣಿ-ಹಾವೇರಿ

4.ಲಕ್ಷ್ಮೀಪತಿ ಕೋಲಾರ-ಕೋಲಾರ

5.ಪರಪ್ಪ ಗುರುಪಾದಪ್ಪ ಸಿದ್ದಾಪುರ-ವಿಜಯಪುರ

6.ಡಾ.ಕೆ ಷರೀಫಾ-ಬೆಂಗಳೂರು

ಶಿಕ್ಷಣ

1.ರಾಮಪ್ಪ (ರಾಮಣ್ಣ) ಹವಳೆ- ರಾಯಚೂರು

2.ಕೆ.ಚಂದ್ರಶೇಖರ್-ಕೋಲಾರ

3.ಕೆ.ಟಿ ಚಂದು-ಮಂಡ್ಯ.

ಕ್ರೀಡೆ

1.ಕು.ದಿವ್ಯ ಟಿಎಸ್ -ಕೋಲಾರ

2.ಅದಿತಿ ಅಶೋಕ್-ಬೆಂಗಳೂರು

3.ಅಶೋಕ್ ಗದಿಗೆಪ್ಪ ಏಣಗಿ-ಧಾರವಾಡ

ನ್ಯಾಯಾಂಗ

1.ಜಸ್ಟೀಸ್ ವಿ ಗೋಪಾಲಗೌಡ- ಚಿಕ್ಕಬಳ್ಳಾಪುರ

ಪರಿಸರ

ಸೋಮನಾಥರೆಡ್ಡಿ ಪೂರ್ಮಾ-ಕಲಬುರ್ಗಿ

ದ್ಯಾವನಗೌಡ ಟಿ ಪಾಟೀಲ್-ಧಾರವಾಡ

ಶಿವರೆಡ್ಡಿ ಹನುಮರೆಡ್ಡಿ ವಾಸನ-ಬಾಗಲಕೋಟೆ

ಸಂಕೀರ್ಣ

ಎ ಎಂ ಮದರಿ-ವಿಜಯಪುರ

ಹಾಜಿ ಅಬ್ದುಲ್ಲಾ ಪರ್ಕಳ-ಉಡುಪಿ

ಮಿಮಿಕ್ರಿ ದಯಾನಂದ್- ಮೈಸೂರು

ಡಾ.ಕಬ್ಬಿನಾಳೆ ವಸಂತ ಭಾರದ್ವಜ್-ಮೈಸೂರು

ಲೆ.ಜ.ಕೊಡನ ಪೂವಯ್ಯ ಕಾರ್ಯಪ್ಪ-ಕೊಡಗು

ಮಾದ್ಯಮ

ದಿನೇಶ್ ಅಮೀನ್ ಮಟ್ಟು-ದಕ್ಷಿಣ ಕನ್ನಡ

ಜವರಪ್ಪ-ಮೈಸೂರು

ಮಾಯಾ ಶರ್ಮಾ-ಬೆಂಗಳೂರು

ರಫೀ ಭಂಡಾರಿ-ವಿಜಯಪುರ

ವಿಜ್ಞಾನ, ತಂತ್ರಜ್ಞಾನ ಕ್ಷೇತ್ರ

ಎಸ್ ಸೋಮನಾಥನ್ ಶ್ರೀಧರ್ ಪನಿಕರ್-ಬೆಂಗಳೂರು

ಪ್ರೊ.ಗೋಪಾಲನ್ ಜಗದೀಶ್-ಚಾಮರಾಜನಗರ

ಹೊರನಾಡು, ಹೊರದೇಶ ಕ್ಷೇತ್ರ

ಸೀತಾರಾಮ ಅಯ್ಯಂಗಾರ್

ದೀಪಕ್ ಶೆಟ್ಟಿ

ಶಶಿಕಿರಣ್ ಶೆಟ್ಟಿ

ಸ್ವಾತಂತ್ರ್ಯ ಹೋರಾಟಗಾರ

ಪುಟ್ಟಸ್ವಾಮಿಗೌಡ-ರಾಮನಗರ

Previous Post

ಟ್ರೇಲರ್ ನಲ್ಲೇ ಎಲ್ಲರ ಗಮನ ಸೆಳೆಯುತ್ತಿದೆ “ಅಥಿ” ಐ ಲವ್ ಯು

Next Post

ಸ್ಲಮ್‌ನಲ್ಲಿದ್ದ ಶ್ರೀರಾಮುಲುನ MLA ಮಾಡಿದ್ದು ನಾನು : ಶಾಸಕ ಜನಾರ್ದನ ರೆಡ್ಡಿ

Related Posts

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
0

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ, ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ - ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ,ಜುಲೈ 10 :...

Read moreDetails

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
Next Post
ಸ್ಲಮ್‌ನಲ್ಲಿದ್ದ ಶ್ರೀರಾಮುಲುನ MLA ಮಾಡಿದ್ದು ನಾನು : ಶಾಸಕ ಜನಾರ್ದನ ರೆಡ್ಡಿ

ಸ್ಲಮ್‌ನಲ್ಲಿದ್ದ ಶ್ರೀರಾಮುಲುನ MLA ಮಾಡಿದ್ದು ನಾನು : ಶಾಸಕ ಜನಾರ್ದನ ರೆಡ್ಡಿ

Please login to join discussion

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada