Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

OTTಯಲ್ಲಿ 777 ಚಾರ್ಲಿ ಬಿಡುಗಡೆ

ಪ್ರತಿಧ್ವನಿ

ಪ್ರತಿಧ್ವನಿ

July 19, 2022
Share on FacebookShare on Twitter

ಜೂನ್‌ 10ರಂದು ವಿಶ್ವದಾದ್ಯಂತ ತೆರೆಗೆ ಬಂದಿದ್ದ ರಕ್ಷಿತ್‌ ಶೆಟ್ಟಿ ಅಭಿನಯದ ಕಿರಣ್‌ ರಾಜ್‌ ನಿರ್ದೇಶನದ 777 ಚಾರ್ಲಿ ಚಿತ್ರ ಬಿಡುಗಡೆ ನಂತರ ಜನಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು.

ಹೆಚ್ಚು ಓದಿದ ಸ್ಟೋರಿಗಳು

ಪ್ಯಾನ್ ಇಂಡಿಯಾ ಚಿತ್ರವಾಗಿ ಬರಲಿದೆ ಬಂಕಿಮಚಂದ್ರರ ಆನಂದಮಠ

ಟ್ರೇಲರ್ ಮೂಲಕ ಜನಮನ ಗೆದ್ದ ʻʻಕೌಟಿಲ್ಯ”

ಅನಾವರಣವಾಯ್ತು ಟಿಪಿಎಲ್ ಪಂದ್ಯಾವಳಿಯ ಜೆರ್ಸಿ ಹಾಗೂ ಟ್ರೋಫಿ

ಕರ್ನಾಟಕದಲ್ಲಿ ಸುಮಾರು 100ಕ್ಕು ಹೆಚ್ಚು ಚಿತ್ರಮಂದಿರಗಳಲ್ಲಿ 25 ದಿನಗಳ ಕಾಲ ಚಿತ್ರ ಯಶಸ್ವಿ ಪ್ರದರ್ಶನ ಕಂಡಿದ್ದು ಗಲ್ಲಾಪೆಟ್ಟಿಗೆಯಲ್ಲು ಸಹ ಉತ್ತಮ ಕಮ್ಮಾಯಿ ಮಾಡಿದೆ.

ಇತ್ತೀಚಿಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡ ಚಿತ್ರತಂಡ ಚಿತ್ರವು ಯಶಸ್ಸಿನ ಕುರಿತು ಸಂತಸ ಹಂಚಿಕೊಂಡಿದೆ. ಇದೇ ವೇಳೆ ಚಾರ್ಲಿ ಚಿತ್ರವು ಜುಲೈ 29ರಂದು OTTಯಲದಲಿ ಬಿಡುಗಡೆಯಾಗುತ್ತಿದೆ.

ಚಿತ್ರದ ಒಟ್ಟಾರೆ ಲಾಭದಲ್ಲಿ ಶೇ.5ರಷ್ಟು ದುಡ್ಡನ್ನು ದೇಶಾದ್ಯಂತ ಇರುವ ನಾಯಿಗಳನ್ನು ಸಾಕುತ್ತಿರುವ ಸಮಾಜಮುಖಿ ಸ್ಪಂದನ ಕೇಂದ್ರಗಳಿಗೆ ದೇಣಿಗೆಯಾಗಿ ನೀಡಲು ಹಾಗೂ ಚಿತ್ರ ತಂಡದ ಭಾಗವಾಗಿದ್ದ ಸುಮಾರು 200ಕ್ಕು ಹೆಚ್ಚು ಮಂದಿಗೆ ಚಿತ್ರ ಶೇ.10ರಷ್ಟು ಲಾಭಾಂಶವನ್ನು ಹಂಚಲು ಚಿತ್ರತಂಡ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

RS 500
RS 1500

SCAN HERE

[elfsight_youtube_gallery id="4"]

don't miss it !

ಮಾಧುಸ್ವಾಮಿ ಅವರು ತಮ್ಮನ್ನು ತಾವೇ ಮೇಧಾವಿ ಎಂದುಕೊಂಡಿದ್ದಾರೆ : ಸಚಿವ ಎಸ್‌.ಟಿ. ಸೋಮಶೇಖರ್‌
ಕರ್ನಾಟಕ

ಮಾಧುಸ್ವಾಮಿ ಅವರು ತಮ್ಮನ್ನು ತಾವೇ ಮೇಧಾವಿ ಎಂದುಕೊಂಡಿದ್ದಾರೆ : ಸಚಿವ ಎಸ್‌.ಟಿ. ಸೋಮಶೇಖರ್‌

by ಪ್ರತಿಧ್ವನಿ
August 15, 2022
ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ: ಅರುಣ್ ಸಿಂಗ್ | Arun Singh
ವಿಡಿಯೋ

ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ: ಅರುಣ್ ಸಿಂಗ್ | Arun Singh

by ಪ್ರತಿಧ್ವನಿ
August 13, 2022
ಸೇನಾ ಶಿಬಿರದ ಮೇಲೆ ಆತ್ಮಾಹುತಿ ದಾಳಿ, 3 ಯೋಧರು ಹುತಾತ್ಮ
ದೇಶ

ಸೇನಾ ಶಿಬಿರದ ಮೇಲೆ ಆತ್ಮಾಹುತಿ ದಾಳಿ, 3 ಯೋಧರು ಹುತಾತ್ಮ

by ಪ್ರತಿಧ್ವನಿ
August 11, 2022
ಬಿಜೆಪಿ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ: ಮುತಾಲಿಕ್
ವಿಡಿಯೋ

ಬಿಜೆಪಿ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ: ಮುತಾಲಿಕ್

by ಪ್ರತಿಧ್ವನಿ
August 12, 2022
ಈ ನೆಲದ ಕಾನೂನು ಗೌರವಿಸಲೇಬೇಕು,  ಪ್ರತಿಭಟನೆ ಹೆಸರಿನಲ್ಲಿ ದಾಂಧಲೆ ಸರಿಯಲ್ಲ : ಸಚಿವ ಸುಧಾಕರ್‌
ಕರ್ನಾಟಕ

ವಿಶ್ವ ಅಂಗಾಂಗ ದಾನ ದಿನಾಚರಣೆ ಪ್ರಯುಕ್ತ ನಾಳೆ ವಿಶೇಷ ಜಾಗೃತಿ ಕಾರ್ಯಕ್ರಮ: ಸಚಿವ ಡಾ.ಕೆ.ಸುಧಾಕರ್‌

by ಪ್ರತಿಧ್ವನಿ
August 12, 2022
Next Post
ಅಕ್ರಮ-ಸಕ್ರಮ ತಡೆಯಾಜ್ಞೆ: ಬಡ, ಮಧ್ಯಮ ವರ್ಗದ ವಿನಾಯಿತಿಗೆ ಮನವಿ ಸಲ್ಲಿಸಲು ಅಭ್ಯಂತರವಿಲ್ಲ- ʼನಮ್ಮ ಬೆಂಗಳೂರು ಫೌಂಡೇಷನ್ʼ

ಅಕ್ರಮ-ಸಕ್ರಮ ತಡೆಯಾಜ್ಞೆ: ಬಡ, ಮಧ್ಯಮ ವರ್ಗದ ವಿನಾಯಿತಿಗೆ ಮನವಿ ಸಲ್ಲಿಸಲು ಅಭ್ಯಂತರವಿಲ್ಲ- ʼನಮ್ಮ ಬೆಂಗಳೂರು ಫೌಂಡೇಷನ್ʼ

ಸಂಕಷ್ಟ ಕಾಲದಲ್ಲಿ ಶ್ರೀಲಂಕಾದ ಕೈ ಬಿಟ್ಟ ಚೀನಾ: ಭಾರತ ಆಗಲಿದೆಯೇ ಅದರ ಮಿತ್ರರಾಷ್ಟ್ರ? ಭಾಗ – 1

ಸಂಕಷ್ಟ ಕಾಲದಲ್ಲಿ ಶ್ರೀಲಂಕಾದ ಕೈ ಬಿಟ್ಟ ಚೀನಾ: ಭಾರತ ಆಗಲಿದೆಯೇ ಅದರ ಮಿತ್ರರಾಷ್ಟ್ರ? ಭಾಗ - 1

ಶೀಘ್ರವೇ ಲೋಕಾರ್ಪಣೆಗೊಳ್ಳಲಿದೆ ಗಾಂಧಿನಗರದ ಬಿಬಿಎಂಪಿ ಬಹುಮಹಡಿ ಪಾರ್ಕಿಂಗ್

ಶೀಘ್ರವೇ ಲೋಕಾರ್ಪಣೆಗೊಳ್ಳಲಿದೆ ಗಾಂಧಿನಗರದ ಬಿಬಿಎಂಪಿ ಬಹುಮಹಡಿ ಪಾರ್ಕಿಂಗ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist